AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಶ್ರೀ ಪ್ರಕರಣ: ಮಠದ ಕಾರ್ಯವೈಖರಿ ಕುರಿತು ಇಂದು ಜಿಲ್ಲಾಧಿಕಾರಿ ಸರ್ಕಾರಕ್ಕೆ ವರದಿ ಕಳುಹಿಸುವ ಸಾಧ್ಯತೆ

ಮಠ, ಎಸ್​ಜೆಎಂ ವಿದ್ಯಾಪೀಠದ ಆಡಳಿತ ವೈಖರಿ ಪರಿಶೀಲಿಸಿದ್ದ ಜಿಲ್ಲಾಧಿಕಾರಿಯವರು ಇಂದು ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಮುರುಘಾ ಶ್ರೀ ಪ್ರಕರಣ: ಮಠದ ಕಾರ್ಯವೈಖರಿ ಕುರಿತು ಇಂದು ಜಿಲ್ಲಾಧಿಕಾರಿ ಸರ್ಕಾರಕ್ಕೆ ವರದಿ ಕಳುಹಿಸುವ ಸಾಧ್ಯತೆ
ಕಂದಾಯ ಇಲಾಖೆ ವರದಿ ಕೇಳಿದ ಹಿನ್ನೆಲೆ ಮಠಕ್ಕೆ ಜಿಲ್ಲಾಧಿಕಾರಿ ಭೇಟಿ, ಇಂದು ವರದಿ ಸಲ್ಲಿಸುವ ಸಾಧ್ಯತೆ
TV9 Web
| Edited By: |

Updated on:Nov 07, 2022 | 7:16 AM

Share

ಚಿತ್ರದುರ್ಗ: ಪೋಕ್ಸೋ ಕೇಸ್​ ಅಡಿ ಮುರುಘಾ ಶರಣರು ಜೈಲುಪಾಲಾಗಿರುವ ಹಿನ್ನೆಲೆ ಮಠದ ಹಾಗೂ ಎಸ್​ಜೆಎಂ ವಿದ್ಯಾಪೀಠದ ಆಡಳಿತ ವೈಖರಿ ಬಗ್ಗೆ ಕಂದಾಯ ಇಲಾಖೆ ವರದಿ ಕೇಳಿತ್ತು. ಸರ್ಕಾರದ ಸೂಚನೆಯಂತೆ ನಿನ್ನೆ (ನ.6) ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅವರು ಮಠಕ್ಕೆ ಭೇಟಿ ನೀಡಿ ಮಠ ಹಾಗೂ ವಿದ್ಯಾಪೀಠದ ಆಡಳಿತ ಕಾರ್ಯ ವೈಖರಿ ಪರಿಶೀಲನೆ ನಡೆಸಿ ತೆರಳಿದ್ದರು. ಅದರಂತೆ ಇಂದು ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ​ ಹಿನ್ನೆಲೆ ಏಕಾಂತಯ್ಯ ನೇತೃತ್ವದ ನಿಯೋಗ ಪೀಠತ್ಯಾಗಕ್ಕೆ ಆಗ್ರಹಿಸಿದೆ. ಈ ಬಗ್ಗೆ ಮುಖ್ಯಮಂತ್ರಿಯವರನ್ನು ಭೇಟಿಯಾದ ನಿಯೋಗವು ಸರ್ಕಾರವು ಮಧ್ಯಪ್ರವೇಶಿಸಿ ಮುರುಘಾ ಶ್ರೀಗಳನ್ನು ಪೀಠಾಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು ಮತ್ತು ಹೊಸ ಪೀಠಾಧ್ಯಕ್ಷರನ್ನು ನೇಮಕ ಮಾಡುವಂತೆ ಒತ್ತಾಯಿಸಿತ್ತು. ಇನ್ನೊಂದೆಡೆ ಮಠದ ಎಸ್​ಜೆಎಂ ವಿದ್ಯಾಸಂಸ್ಥೆಗಳ ಸಿಬ್ಬಂದಿಗೆ ವೇತನ ವಿಳಂಬದ ಬಗ್ಗೆಯೂ ದೂರು ನೀಡಲಾಗಿತ್ತು. ಈ ಎಲ್ಲವನ್ನು ಗಮನಿಸಿದ ಸರ್ಕಾರ ಮಠ ಹಾಗೂ ವಿದ್ಯಾಸಂಸ್ಥೆ ಕಾರ್ಯವೈಖರಿ ಬಗ್ಗೆ ವರದಿ ಕೇಳಿತ್ತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 am, Mon, 7 November 22

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು