AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಶ್ರೀ ಪ್ರಕರಣ: ಮಠದ ಕಾರ್ಯವೈಖರಿ ಕುರಿತು ಇಂದು ಜಿಲ್ಲಾಧಿಕಾರಿ ಸರ್ಕಾರಕ್ಕೆ ವರದಿ ಕಳುಹಿಸುವ ಸಾಧ್ಯತೆ

ಮಠ, ಎಸ್​ಜೆಎಂ ವಿದ್ಯಾಪೀಠದ ಆಡಳಿತ ವೈಖರಿ ಪರಿಶೀಲಿಸಿದ್ದ ಜಿಲ್ಲಾಧಿಕಾರಿಯವರು ಇಂದು ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಮುರುಘಾ ಶ್ರೀ ಪ್ರಕರಣ: ಮಠದ ಕಾರ್ಯವೈಖರಿ ಕುರಿತು ಇಂದು ಜಿಲ್ಲಾಧಿಕಾರಿ ಸರ್ಕಾರಕ್ಕೆ ವರದಿ ಕಳುಹಿಸುವ ಸಾಧ್ಯತೆ
ಕಂದಾಯ ಇಲಾಖೆ ವರದಿ ಕೇಳಿದ ಹಿನ್ನೆಲೆ ಮಠಕ್ಕೆ ಜಿಲ್ಲಾಧಿಕಾರಿ ಭೇಟಿ, ಇಂದು ವರದಿ ಸಲ್ಲಿಸುವ ಸಾಧ್ಯತೆ
TV9 Web
| Edited By: Rakesh Nayak Manchi|

Updated on:Nov 07, 2022 | 7:16 AM

Share

ಚಿತ್ರದುರ್ಗ: ಪೋಕ್ಸೋ ಕೇಸ್​ ಅಡಿ ಮುರುಘಾ ಶರಣರು ಜೈಲುಪಾಲಾಗಿರುವ ಹಿನ್ನೆಲೆ ಮಠದ ಹಾಗೂ ಎಸ್​ಜೆಎಂ ವಿದ್ಯಾಪೀಠದ ಆಡಳಿತ ವೈಖರಿ ಬಗ್ಗೆ ಕಂದಾಯ ಇಲಾಖೆ ವರದಿ ಕೇಳಿತ್ತು. ಸರ್ಕಾರದ ಸೂಚನೆಯಂತೆ ನಿನ್ನೆ (ನ.6) ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅವರು ಮಠಕ್ಕೆ ಭೇಟಿ ನೀಡಿ ಮಠ ಹಾಗೂ ವಿದ್ಯಾಪೀಠದ ಆಡಳಿತ ಕಾರ್ಯ ವೈಖರಿ ಪರಿಶೀಲನೆ ನಡೆಸಿ ತೆರಳಿದ್ದರು. ಅದರಂತೆ ಇಂದು ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ​ ಹಿನ್ನೆಲೆ ಏಕಾಂತಯ್ಯ ನೇತೃತ್ವದ ನಿಯೋಗ ಪೀಠತ್ಯಾಗಕ್ಕೆ ಆಗ್ರಹಿಸಿದೆ. ಈ ಬಗ್ಗೆ ಮುಖ್ಯಮಂತ್ರಿಯವರನ್ನು ಭೇಟಿಯಾದ ನಿಯೋಗವು ಸರ್ಕಾರವು ಮಧ್ಯಪ್ರವೇಶಿಸಿ ಮುರುಘಾ ಶ್ರೀಗಳನ್ನು ಪೀಠಾಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು ಮತ್ತು ಹೊಸ ಪೀಠಾಧ್ಯಕ್ಷರನ್ನು ನೇಮಕ ಮಾಡುವಂತೆ ಒತ್ತಾಯಿಸಿತ್ತು. ಇನ್ನೊಂದೆಡೆ ಮಠದ ಎಸ್​ಜೆಎಂ ವಿದ್ಯಾಸಂಸ್ಥೆಗಳ ಸಿಬ್ಬಂದಿಗೆ ವೇತನ ವಿಳಂಬದ ಬಗ್ಗೆಯೂ ದೂರು ನೀಡಲಾಗಿತ್ತು. ಈ ಎಲ್ಲವನ್ನು ಗಮನಿಸಿದ ಸರ್ಕಾರ ಮಠ ಹಾಗೂ ವಿದ್ಯಾಸಂಸ್ಥೆ ಕಾರ್ಯವೈಖರಿ ಬಗ್ಗೆ ವರದಿ ಕೇಳಿತ್ತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 am, Mon, 7 November 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ