AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನಗಳಲ್ಲಿ ಉತ್ಸವದ ವೇಳೆ.. ಯಾವುದೇ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ -ಮುಜುರಾಯಿ ಇಲಾಖೆ

ಇಲಾಖೆ ವ್ಯಾಪ್ತಿಯ ಅಧಿಸೂಚಿತ ದೇವಸ್ಥಾನಗಳಲ್ಲಿ ಉತ್ಸವದ ವೇಳೆ ಹಣ ಸಂಗ್ರಹಿಸುವಂತಿಲ್ಲ. ಹುಂಡಿ‌ ಮೂಲಕ ಅಥವಾ ಬೇರೆ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ ಎಂದು ಮುಜರಾಯಿ ಇಲಾಖೆಯ ಆಯುಕ್ತರಿಂದ ಸುತ್ತೋಲೆ ಹೊರಡಿಸಲಾಗಿದೆ.

ದೇವಸ್ಥಾನಗಳಲ್ಲಿ ಉತ್ಸವದ ವೇಳೆ.. ಯಾವುದೇ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ -ಮುಜುರಾಯಿ ಇಲಾಖೆ
KUSHAL V
|

Updated on:Dec 19, 2020 | 6:36 PM

Share

ಬೆಂಗಳೂರು: ಇಲಾಖೆ ವ್ಯಾಪ್ತಿಯ ಅಧಿಸೂಚಿತ ದೇವಸ್ಥಾನಗಳಲ್ಲಿ ಉತ್ಸವದ ವೇಳೆ ಹಣ ಸಂಗ್ರಹಿಸುವಂತಿಲ್ಲ. ಹುಂಡಿ‌ ಮೂಲಕ ಅಥವಾ ಬೇರೆ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ ಎಂದು ಮುಜರಾಯಿ ಇಲಾಖೆಯ ಆಯುಕ್ತರಿಂದ ಸುತ್ತೋಲೆ ಹೊರಡಿಸಲಾಗಿದೆ.

ಜೊತೆಗೆ, ಖಾಸಗಿ ವ್ಯಕ್ತಿಗಳು ಬೇರೆ ರೀತಿಯಲ್ಲಿ ಹಣ ಸಂಗ್ರಹಿಸುವಂತಿಲ್ಲ. ಒಂದು ವೇಳೆ, ಹಣ ಸಂಗ್ರಹಿಸುವುದು ಕಂಡುಬಂದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಏಕೈಕ ಸೂರ್ಯ ನಾರಾಯಣಸ್ವಾಮಿ ದೇವಸ್ಥಾನ ಎಲ್ಲಿದೆ ಗೊತ್ತಾ..?

Published On - 6:04 pm, Sat, 19 December 20

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ