AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ‘ಸೇವೆ’ ಮಾಡಲು ಅವಕಾಶವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಗುಡ್ ನ್ಯೂಸ್!

[lazy-load-videos-and-sticky-control id=”hdX6t-VLgRQ”] ಬೆಂಗಳೂರು: ದೇವರ ದರ್ಶನವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಹೌದು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ದೇವರ ದರ್ಶನ ಇರುವುದರ ಜೊತೆಗೆ ಎಲ್ಲಾ ಸೇವೆಗಳೂ ಸಹ ಲಭ್ಯ ಮಾಡಿಕೊಡಲಿದೆ. ಲಾಕ್​ಡೌನ್​ನಿಂದ ದೇವಾಲಯದ ಆದಾಯದಲ್ಲಿ ಸಾಕಷ್ಟು ಇಳಿಕೆಯಾಗಿರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ನಷ್ಟ ಭರಿಸಿಕೊಳ್ಳೋಕೆ ಈ ಯೋಜನೆ ರೂಪಿಸಿದೆ. ಶೀಘ್ರದಲ್ಲೇ ಎಲ್ಲಾ ದೇಗುಲಗಳಲ್ಲಿ ದೇವರ ದರ್ಶನ ಜೊತೆಗೆ ಸೇವೆ ಲಭ್ಯವಾಗಲಿದ್ದು ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಲ ವಿಶೇಷ ಸೇವೆಗಳಿಗೂ ಅವಕಾಶ […]

ದೇವರ ‘ಸೇವೆ’ ಮಾಡಲು ಅವಕಾಶವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಗುಡ್ ನ್ಯೂಸ್!
KUSHAL V
| Edited By: |

Updated on:Aug 29, 2020 | 2:44 PM

Share

[lazy-load-videos-and-sticky-control id=”hdX6t-VLgRQ”]

ಬೆಂಗಳೂರು: ದೇವರ ದರ್ಶನವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಹೌದು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ದೇವರ ದರ್ಶನ ಇರುವುದರ ಜೊತೆಗೆ ಎಲ್ಲಾ ಸೇವೆಗಳೂ ಸಹ ಲಭ್ಯ ಮಾಡಿಕೊಡಲಿದೆ. ಲಾಕ್​ಡೌನ್​ನಿಂದ ದೇವಾಲಯದ ಆದಾಯದಲ್ಲಿ ಸಾಕಷ್ಟು ಇಳಿಕೆಯಾಗಿರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ನಷ್ಟ ಭರಿಸಿಕೊಳ್ಳೋಕೆ ಈ ಯೋಜನೆ ರೂಪಿಸಿದೆ.

ಶೀಘ್ರದಲ್ಲೇ ಎಲ್ಲಾ ದೇಗುಲಗಳಲ್ಲಿ ದೇವರ ದರ್ಶನ ಜೊತೆಗೆ ಸೇವೆ ಲಭ್ಯವಾಗಲಿದ್ದು ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಲ ವಿಶೇಷ ಸೇವೆಗಳಿಗೂ ಅವಕಾಶ ನೀಡಲು ಚಿಂತನೆ ನಡೆಸಲಾಗುತ್ತಿದೆ.

ಸೆಪ್ಟೆಂಬರ್​ನಿಂದ ಎಲ್ಲಾ ಸೇವೆಗಳನ್ನು ಪ್ರಾರಂಭಿಸುವ ಚಿಂತನೆಯಲ್ಲಿರುವ ಇಲಾಖೆ ಸದ್ಯ ಸರ್ಕಾರದಿಂದ ಗ್ರೀನ್​ ಸಿಗ್ನಲ್​ಗಾಗಿ ಕಾಯುತ್ತಿದೆ. ಸೇವೆಗಳಲ್ಲಿ ಕ್ಷೀರಾಭಿಷೇಕ, ಕುಂಕುಮಾರ್ಚನೆ, ತುಲಾಭಾರ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಉರುಳು ಸೇವೆ ಹಾಗೂ ಮುಡಿ ಸೇವೆಗಳು ಪುನಾರಂಭಗೊಳ್ಳುವ ಸಾಧ್ಯತೆಯಿದೆ.

Published On - 9:08 am, Sat, 29 August 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ