ದೇವರ ‘ಸೇವೆ’ ಮಾಡಲು ಅವಕಾಶವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಗುಡ್ ನ್ಯೂಸ್!

[lazy-load-videos-and-sticky-control id=”hdX6t-VLgRQ”] ಬೆಂಗಳೂರು: ದೇವರ ದರ್ಶನವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಹೌದು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ದೇವರ ದರ್ಶನ ಇರುವುದರ ಜೊತೆಗೆ ಎಲ್ಲಾ ಸೇವೆಗಳೂ ಸಹ ಲಭ್ಯ ಮಾಡಿಕೊಡಲಿದೆ. ಲಾಕ್​ಡೌನ್​ನಿಂದ ದೇವಾಲಯದ ಆದಾಯದಲ್ಲಿ ಸಾಕಷ್ಟು ಇಳಿಕೆಯಾಗಿರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ನಷ್ಟ ಭರಿಸಿಕೊಳ್ಳೋಕೆ ಈ ಯೋಜನೆ ರೂಪಿಸಿದೆ. ಶೀಘ್ರದಲ್ಲೇ ಎಲ್ಲಾ ದೇಗುಲಗಳಲ್ಲಿ ದೇವರ ದರ್ಶನ ಜೊತೆಗೆ ಸೇವೆ ಲಭ್ಯವಾಗಲಿದ್ದು ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಲ ವಿಶೇಷ ಸೇವೆಗಳಿಗೂ ಅವಕಾಶ […]

ದೇವರ ‘ಸೇವೆ’ ಮಾಡಲು ಅವಕಾಶವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಗುಡ್ ನ್ಯೂಸ್!
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 29, 2020 | 2:44 PM

[lazy-load-videos-and-sticky-control id=”hdX6t-VLgRQ”]

ಬೆಂಗಳೂರು: ದೇವರ ದರ್ಶನವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಹೌದು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ದೇವರ ದರ್ಶನ ಇರುವುದರ ಜೊತೆಗೆ ಎಲ್ಲಾ ಸೇವೆಗಳೂ ಸಹ ಲಭ್ಯ ಮಾಡಿಕೊಡಲಿದೆ. ಲಾಕ್​ಡೌನ್​ನಿಂದ ದೇವಾಲಯದ ಆದಾಯದಲ್ಲಿ ಸಾಕಷ್ಟು ಇಳಿಕೆಯಾಗಿರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ನಷ್ಟ ಭರಿಸಿಕೊಳ್ಳೋಕೆ ಈ ಯೋಜನೆ ರೂಪಿಸಿದೆ.

ಶೀಘ್ರದಲ್ಲೇ ಎಲ್ಲಾ ದೇಗುಲಗಳಲ್ಲಿ ದೇವರ ದರ್ಶನ ಜೊತೆಗೆ ಸೇವೆ ಲಭ್ಯವಾಗಲಿದ್ದು ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಲ ವಿಶೇಷ ಸೇವೆಗಳಿಗೂ ಅವಕಾಶ ನೀಡಲು ಚಿಂತನೆ ನಡೆಸಲಾಗುತ್ತಿದೆ.

ಸೆಪ್ಟೆಂಬರ್​ನಿಂದ ಎಲ್ಲಾ ಸೇವೆಗಳನ್ನು ಪ್ರಾರಂಭಿಸುವ ಚಿಂತನೆಯಲ್ಲಿರುವ ಇಲಾಖೆ ಸದ್ಯ ಸರ್ಕಾರದಿಂದ ಗ್ರೀನ್​ ಸಿಗ್ನಲ್​ಗಾಗಿ ಕಾಯುತ್ತಿದೆ. ಸೇವೆಗಳಲ್ಲಿ ಕ್ಷೀರಾಭಿಷೇಕ, ಕುಂಕುಮಾರ್ಚನೆ, ತುಲಾಭಾರ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಉರುಳು ಸೇವೆ ಹಾಗೂ ಮುಡಿ ಸೇವೆಗಳು ಪುನಾರಂಭಗೊಳ್ಳುವ ಸಾಧ್ಯತೆಯಿದೆ.

Published On - 9:08 am, Sat, 29 August 20

ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ
ಕಿರುತೆರೆಯಲ್ಲಿ ಹಲವಾರು ಧಾರಾವಹಿಗಳನ್ನು ನಿರ್ದೇಶಿಸಿರುವ ಸರಿಗಮವಿಜಿ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ
ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್
Daily Devotional: ಹಣೆ ಬರಹ ಬದಲಿಸಲು ಸಾಧ್ಯವೆ? ಇಲ್ಲಿದೆ ಉತ್ತರ
Daily Devotional: ಹಣೆ ಬರಹ ಬದಲಿಸಲು ಸಾಧ್ಯವೆ? ಇಲ್ಲಿದೆ ಉತ್ತರ
ಇಂದು ಬನದ ಹುಣ್ಣಿಮೆ, ಈ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಇಂದು ಬನದ ಹುಣ್ಣಿಮೆ, ಈ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಜಗದೀಶ್ ಬೆಳ್ಯಪ್ಪ, ಎಂ ಶ್ರೀಕಾಂತ್​ಗೆ ಬೆಂಗಳೂರು ಪ್ರೆಸ್​ಕ್ಲಬ್​ ಪ್ರಶಸ್ತಿ
ಜಗದೀಶ್ ಬೆಳ್ಯಪ್ಪ, ಎಂ ಶ್ರೀಕಾಂತ್​ಗೆ ಬೆಂಗಳೂರು ಪ್ರೆಸ್​ಕ್ಲಬ್​ ಪ್ರಶಸ್ತಿ
ಹಸುಗಳ ಮಾಲೀಕರಿಗೆ ವೈಯಕ್ತಿಕ ಪರಿಹಾರ ಕೊಡುತ್ತೇನೆ ಎಂದ ಸಚಿವ ಜಮೀರ್
ಹಸುಗಳ ಮಾಲೀಕರಿಗೆ ವೈಯಕ್ತಿಕ ಪರಿಹಾರ ಕೊಡುತ್ತೇನೆ ಎಂದ ಸಚಿವ ಜಮೀರ್