AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ‘ಸೇವೆ’ ಮಾಡಲು ಅವಕಾಶವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಗುಡ್ ನ್ಯೂಸ್!

[lazy-load-videos-and-sticky-control id=”hdX6t-VLgRQ”] ಬೆಂಗಳೂರು: ದೇವರ ದರ್ಶನವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಹೌದು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ದೇವರ ದರ್ಶನ ಇರುವುದರ ಜೊತೆಗೆ ಎಲ್ಲಾ ಸೇವೆಗಳೂ ಸಹ ಲಭ್ಯ ಮಾಡಿಕೊಡಲಿದೆ. ಲಾಕ್​ಡೌನ್​ನಿಂದ ದೇವಾಲಯದ ಆದಾಯದಲ್ಲಿ ಸಾಕಷ್ಟು ಇಳಿಕೆಯಾಗಿರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ನಷ್ಟ ಭರಿಸಿಕೊಳ್ಳೋಕೆ ಈ ಯೋಜನೆ ರೂಪಿಸಿದೆ. ಶೀಘ್ರದಲ್ಲೇ ಎಲ್ಲಾ ದೇಗುಲಗಳಲ್ಲಿ ದೇವರ ದರ್ಶನ ಜೊತೆಗೆ ಸೇವೆ ಲಭ್ಯವಾಗಲಿದ್ದು ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಲ ವಿಶೇಷ ಸೇವೆಗಳಿಗೂ ಅವಕಾಶ […]

ದೇವರ ‘ಸೇವೆ’ ಮಾಡಲು ಅವಕಾಶವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಗುಡ್ ನ್ಯೂಸ್!
KUSHAL V
| Edited By: |

Updated on:Aug 29, 2020 | 2:44 PM

Share

[lazy-load-videos-and-sticky-control id=”hdX6t-VLgRQ”]

ಬೆಂಗಳೂರು: ದೇವರ ದರ್ಶನವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಹೌದು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ದೇವರ ದರ್ಶನ ಇರುವುದರ ಜೊತೆಗೆ ಎಲ್ಲಾ ಸೇವೆಗಳೂ ಸಹ ಲಭ್ಯ ಮಾಡಿಕೊಡಲಿದೆ. ಲಾಕ್​ಡೌನ್​ನಿಂದ ದೇವಾಲಯದ ಆದಾಯದಲ್ಲಿ ಸಾಕಷ್ಟು ಇಳಿಕೆಯಾಗಿರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ನಷ್ಟ ಭರಿಸಿಕೊಳ್ಳೋಕೆ ಈ ಯೋಜನೆ ರೂಪಿಸಿದೆ.

ಶೀಘ್ರದಲ್ಲೇ ಎಲ್ಲಾ ದೇಗುಲಗಳಲ್ಲಿ ದೇವರ ದರ್ಶನ ಜೊತೆಗೆ ಸೇವೆ ಲಭ್ಯವಾಗಲಿದ್ದು ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಲ ವಿಶೇಷ ಸೇವೆಗಳಿಗೂ ಅವಕಾಶ ನೀಡಲು ಚಿಂತನೆ ನಡೆಸಲಾಗುತ್ತಿದೆ.

ಸೆಪ್ಟೆಂಬರ್​ನಿಂದ ಎಲ್ಲಾ ಸೇವೆಗಳನ್ನು ಪ್ರಾರಂಭಿಸುವ ಚಿಂತನೆಯಲ್ಲಿರುವ ಇಲಾಖೆ ಸದ್ಯ ಸರ್ಕಾರದಿಂದ ಗ್ರೀನ್​ ಸಿಗ್ನಲ್​ಗಾಗಿ ಕಾಯುತ್ತಿದೆ. ಸೇವೆಗಳಲ್ಲಿ ಕ್ಷೀರಾಭಿಷೇಕ, ಕುಂಕುಮಾರ್ಚನೆ, ತುಲಾಭಾರ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಉರುಳು ಸೇವೆ ಹಾಗೂ ಮುಡಿ ಸೇವೆಗಳು ಪುನಾರಂಭಗೊಳ್ಳುವ ಸಾಧ್ಯತೆಯಿದೆ.

Published On - 9:08 am, Sat, 29 August 20

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು