AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ‘ಸೇವೆ’ ಮಾಡಲು ಅವಕಾಶವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಗುಡ್ ನ್ಯೂಸ್!

[lazy-load-videos-and-sticky-control id=”hdX6t-VLgRQ”] ಬೆಂಗಳೂರು: ದೇವರ ದರ್ಶನವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಹೌದು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ದೇವರ ದರ್ಶನ ಇರುವುದರ ಜೊತೆಗೆ ಎಲ್ಲಾ ಸೇವೆಗಳೂ ಸಹ ಲಭ್ಯ ಮಾಡಿಕೊಡಲಿದೆ. ಲಾಕ್​ಡೌನ್​ನಿಂದ ದೇವಾಲಯದ ಆದಾಯದಲ್ಲಿ ಸಾಕಷ್ಟು ಇಳಿಕೆಯಾಗಿರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ನಷ್ಟ ಭರಿಸಿಕೊಳ್ಳೋಕೆ ಈ ಯೋಜನೆ ರೂಪಿಸಿದೆ. ಶೀಘ್ರದಲ್ಲೇ ಎಲ್ಲಾ ದೇಗುಲಗಳಲ್ಲಿ ದೇವರ ದರ್ಶನ ಜೊತೆಗೆ ಸೇವೆ ಲಭ್ಯವಾಗಲಿದ್ದು ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಲ ವಿಶೇಷ ಸೇವೆಗಳಿಗೂ ಅವಕಾಶ […]

ದೇವರ ‘ಸೇವೆ’ ಮಾಡಲು ಅವಕಾಶವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಗುಡ್ ನ್ಯೂಸ್!
KUSHAL V
| Edited By: |

Updated on:Aug 29, 2020 | 2:44 PM

Share

[lazy-load-videos-and-sticky-control id=”hdX6t-VLgRQ”]

ಬೆಂಗಳೂರು: ದೇವರ ದರ್ಶನವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಹೌದು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ದೇವರ ದರ್ಶನ ಇರುವುದರ ಜೊತೆಗೆ ಎಲ್ಲಾ ಸೇವೆಗಳೂ ಸಹ ಲಭ್ಯ ಮಾಡಿಕೊಡಲಿದೆ. ಲಾಕ್​ಡೌನ್​ನಿಂದ ದೇವಾಲಯದ ಆದಾಯದಲ್ಲಿ ಸಾಕಷ್ಟು ಇಳಿಕೆಯಾಗಿರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ನಷ್ಟ ಭರಿಸಿಕೊಳ್ಳೋಕೆ ಈ ಯೋಜನೆ ರೂಪಿಸಿದೆ.

ಶೀಘ್ರದಲ್ಲೇ ಎಲ್ಲಾ ದೇಗುಲಗಳಲ್ಲಿ ದೇವರ ದರ್ಶನ ಜೊತೆಗೆ ಸೇವೆ ಲಭ್ಯವಾಗಲಿದ್ದು ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಲ ವಿಶೇಷ ಸೇವೆಗಳಿಗೂ ಅವಕಾಶ ನೀಡಲು ಚಿಂತನೆ ನಡೆಸಲಾಗುತ್ತಿದೆ.

ಸೆಪ್ಟೆಂಬರ್​ನಿಂದ ಎಲ್ಲಾ ಸೇವೆಗಳನ್ನು ಪ್ರಾರಂಭಿಸುವ ಚಿಂತನೆಯಲ್ಲಿರುವ ಇಲಾಖೆ ಸದ್ಯ ಸರ್ಕಾರದಿಂದ ಗ್ರೀನ್​ ಸಿಗ್ನಲ್​ಗಾಗಿ ಕಾಯುತ್ತಿದೆ. ಸೇವೆಗಳಲ್ಲಿ ಕ್ಷೀರಾಭಿಷೇಕ, ಕುಂಕುಮಾರ್ಚನೆ, ತುಲಾಭಾರ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಉರುಳು ಸೇವೆ ಹಾಗೂ ಮುಡಿ ಸೇವೆಗಳು ಪುನಾರಂಭಗೊಳ್ಳುವ ಸಾಧ್ಯತೆಯಿದೆ.

Published On - 9:08 am, Sat, 29 August 20

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ