AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ‘ಸೇವೆ’ ಮಾಡಲು ಅವಕಾಶವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಗುಡ್ ನ್ಯೂಸ್!

[lazy-load-videos-and-sticky-control id=”hdX6t-VLgRQ”] ಬೆಂಗಳೂರು: ದೇವರ ದರ್ಶನವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಹೌದು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ದೇವರ ದರ್ಶನ ಇರುವುದರ ಜೊತೆಗೆ ಎಲ್ಲಾ ಸೇವೆಗಳೂ ಸಹ ಲಭ್ಯ ಮಾಡಿಕೊಡಲಿದೆ. ಲಾಕ್​ಡೌನ್​ನಿಂದ ದೇವಾಲಯದ ಆದಾಯದಲ್ಲಿ ಸಾಕಷ್ಟು ಇಳಿಕೆಯಾಗಿರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ನಷ್ಟ ಭರಿಸಿಕೊಳ್ಳೋಕೆ ಈ ಯೋಜನೆ ರೂಪಿಸಿದೆ. ಶೀಘ್ರದಲ್ಲೇ ಎಲ್ಲಾ ದೇಗುಲಗಳಲ್ಲಿ ದೇವರ ದರ್ಶನ ಜೊತೆಗೆ ಸೇವೆ ಲಭ್ಯವಾಗಲಿದ್ದು ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಲ ವಿಶೇಷ ಸೇವೆಗಳಿಗೂ ಅವಕಾಶ […]

ದೇವರ ‘ಸೇವೆ’ ಮಾಡಲು ಅವಕಾಶವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಗುಡ್ ನ್ಯೂಸ್!
KUSHAL V
| Edited By: |

Updated on:Aug 29, 2020 | 2:44 PM

Share

[lazy-load-videos-and-sticky-control id=”hdX6t-VLgRQ”]

ಬೆಂಗಳೂರು: ದೇವರ ದರ್ಶನವಿಲ್ಲದೆ ಕಂಗಾಲಾಗಿರೋ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಹೌದು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ದೇವರ ದರ್ಶನ ಇರುವುದರ ಜೊತೆಗೆ ಎಲ್ಲಾ ಸೇವೆಗಳೂ ಸಹ ಲಭ್ಯ ಮಾಡಿಕೊಡಲಿದೆ. ಲಾಕ್​ಡೌನ್​ನಿಂದ ದೇವಾಲಯದ ಆದಾಯದಲ್ಲಿ ಸಾಕಷ್ಟು ಇಳಿಕೆಯಾಗಿರುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ನಷ್ಟ ಭರಿಸಿಕೊಳ್ಳೋಕೆ ಈ ಯೋಜನೆ ರೂಪಿಸಿದೆ.

ಶೀಘ್ರದಲ್ಲೇ ಎಲ್ಲಾ ದೇಗುಲಗಳಲ್ಲಿ ದೇವರ ದರ್ಶನ ಜೊತೆಗೆ ಸೇವೆ ಲಭ್ಯವಾಗಲಿದ್ದು ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೆಲ ವಿಶೇಷ ಸೇವೆಗಳಿಗೂ ಅವಕಾಶ ನೀಡಲು ಚಿಂತನೆ ನಡೆಸಲಾಗುತ್ತಿದೆ.

ಸೆಪ್ಟೆಂಬರ್​ನಿಂದ ಎಲ್ಲಾ ಸೇವೆಗಳನ್ನು ಪ್ರಾರಂಭಿಸುವ ಚಿಂತನೆಯಲ್ಲಿರುವ ಇಲಾಖೆ ಸದ್ಯ ಸರ್ಕಾರದಿಂದ ಗ್ರೀನ್​ ಸಿಗ್ನಲ್​ಗಾಗಿ ಕಾಯುತ್ತಿದೆ. ಸೇವೆಗಳಲ್ಲಿ ಕ್ಷೀರಾಭಿಷೇಕ, ಕುಂಕುಮಾರ್ಚನೆ, ತುಲಾಭಾರ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಉರುಳು ಸೇವೆ ಹಾಗೂ ಮುಡಿ ಸೇವೆಗಳು ಪುನಾರಂಭಗೊಳ್ಳುವ ಸಾಧ್ಯತೆಯಿದೆ.

Published On - 9:08 am, Sat, 29 August 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!