AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್-19 ಪಿಡುಗನ್ನು ಸರ್ಕಾರ ಸಮರ್ಪಕವಾಗಿ ನಿಭಾಯಿಸಿದೆ: ಶ್ರೀರಾಮುಲು

ವಿಧಾನಪರಿಷತ್​ನಲ್ಲಿ ವಿಪಕ್ಷ ನಾಯಕರಾಗಿರುವ ಕಾಂಗ್ರೆಸ್​ನ ಎಸ್ ಅರ್ ಪಾಟೀಲ್, ಕೊವಿಡ್-19 ಸೋಂಕನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ, ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಹೇಗೆ ನಿಭಾಯಿಸುತ್ತೀರಿ ಎಂದು ಪ್ರಶ್ನೆ ಕೇಳಿ, ಸಚಿವರ ಕಾರ್ಯವೈಖರಿ ಬಗ್ಗೆ ಟೀಕಿಸಿದ ನಂತರ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು, ವಿಪಕ್ಷ ನಾಯಕರ ಮಾತಿನಿಂದ ತಮ್ಮ ಮನಸ್ಸಿಗೆ ನೋವಾಗಿದೆ ಎಂದರು. ಮುಂದುವರಿದದು ಹೇಳಿದ ಸಚಿವರು, ‘‘ಕೊವಿಡ್-19 ಸೋಂಕಿನ ಆರಂಭದ ದಿನಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ನೀಡಿರಲಿಲ್ಲ. ಮಾರ್ಚ್ ತಿಂಗಳಲ್ಲಿ […]

ಕೊವಿಡ್-19 ಪಿಡುಗನ್ನು ಸರ್ಕಾರ ಸಮರ್ಪಕವಾಗಿ ನಿಭಾಯಿಸಿದೆ: ಶ್ರೀರಾಮುಲು
ಸಚಿವ ಬಿ.ಶ್ರೀರಾಮುಲು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 22, 2020 | 7:49 PM

Share

ವಿಧಾನಪರಿಷತ್​ನಲ್ಲಿ ವಿಪಕ್ಷ ನಾಯಕರಾಗಿರುವ ಕಾಂಗ್ರೆಸ್​ನ ಎಸ್ ಅರ್ ಪಾಟೀಲ್, ಕೊವಿಡ್-19 ಸೋಂಕನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ, ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಹೇಗೆ ನಿಭಾಯಿಸುತ್ತೀರಿ ಎಂದು ಪ್ರಶ್ನೆ ಕೇಳಿ, ಸಚಿವರ ಕಾರ್ಯವೈಖರಿ ಬಗ್ಗೆ ಟೀಕಿಸಿದ ನಂತರ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು, ವಿಪಕ್ಷ ನಾಯಕರ ಮಾತಿನಿಂದ ತಮ್ಮ ಮನಸ್ಸಿಗೆ ನೋವಾಗಿದೆ ಎಂದರು.

ಮುಂದುವರಿದದು ಹೇಳಿದ ಸಚಿವರು, ‘‘ಕೊವಿಡ್-19 ಸೋಂಕಿನ ಆರಂಭದ ದಿನಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ನೀಡಿರಲಿಲ್ಲ. ಮಾರ್ಚ್ ತಿಂಗಳಲ್ಲಿ ಭಾರತದಲ್ಲೇ ಮೊದಲ ಸಾವು ಕಲಬುರಗಿಯಲ್ಲಿ ಆಯ್ತು. ಆಗ ಸ್ವತಃ ನಾನೇ ಅಲ್ಲಿಗೆ ಹೋಗಿದ್ದೆ. ಆಗ ಕೊವಿಡ್-19 ಬಗ್ಗೆ ಜನರು ಹೆಚ್ಚು ಭಯಭೀತರಾಗಿದ್ದರು. ನಾನೇ ಮುಂದೆ ನಿಂತು ಎಲ್ಲಾ ಕೆಲಸ ಮಾನಿಟರ್ ಮಾಡಿ ವಾಪಸಾಗಿದ್ದೆ,’’ ಎಂದರು.

‘‘ಈ ವ್ಯಾಧಿಯನ್ನು ಸಂಪೂರ್ಣ ಹೊಗಲಾಡಿಸಲು ನಮ್ಮಿಂದ ಆಗಲ್ಲ. ನಾವೆಲ್ಲ ನಿಮಿತ್ತ ಮಾತ್ರ. ರಾಜ್ಯ ಸರ್ಕಾರ ಸಾಧ್ಯವಾದಷ್ಟು ಉತ್ತಮ ಕೆಲಸ ಮಾಡುತ್ತಿದೆ. ಟೆಕ್ನಾಲಜಿ ಮುಂದುವರಿದ ರಾಷ್ಟ್ರಗಳಲ್ಲೂ ಲಸಿಕೆ ಕಂಡುಹಿಡಿಯಲಾಗಿಲ್ಲ. ಆದರೂ ಸರ್ಕಾರಗಳು ಕೊವಿಡ್-19 ಸೋಂಕನ್ನು ನಿಯಂತ್ರಣ ಮಾಡುತ್ತಿವೆ. ಬಿಜೆಪಿ ಸರ್ಕಾರಗಳು ಅಧಿಕಾರದಲ್ಲಿರುವ ಕಡೆ ಮಾತ್ರ ಈ ರೋಗ ಬಂದಿಲ್ಲ, ಎಲ್ಲ ರಾಜ್ಯಗಳಲ್ಲೂ ಅದು ವ್ಯಾಪಿಸಿದೆ. ನಮ್ಮ ಸರ್ಕಾರ ಪಿಡುಗನ್ನು ಸಮರ್ಪಕವಾಗಿ ನಿಭಾಯಿಸಿದೆ,’’ ಎಂದು ಶ್ರೀರಾಮುಲು ಹೇಳಿದರು.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?