AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉರುಳು ಸೇವೆಯ ಮೂಲಕ ಭೈರವೇಶ್ವರ ದೇವಸ್ಥಾನದ ಬೆಟ್ಟವೇರಿದ ಮೈಲಾರಲಿಂಗ ಸ್ವಾಮೀಜಿ

ಧಾರವಾಡ ಭಾಗದಲ್ಲಿ ಉರುಳು ಸೇವೆ ಸ್ವಾಮೀಜಿ ಎಂದೇ ಮೈಲಾರಲಿಂಗ ಶ್ರೀಗಳು ಪ್ರಖ್ಯಾತರಾಗಿದ್ದಾರೆ.

ಉರುಳು ಸೇವೆಯ ಮೂಲಕ ಭೈರವೇಶ್ವರ ದೇವಸ್ಥಾನದ ಬೆಟ್ಟವೇರಿದ ಮೈಲಾರಲಿಂಗ ಸ್ವಾಮೀಜಿ
ಉರುಳು ಸೇವೆ ಮಾಡುತ್ತಿರುವ ಮೈಲಾರಲಿಂಗ ಸ್ವಾಮೀಜಿ
sandhya thejappa
|

Updated on: Jan 05, 2021 | 12:59 PM

Share

ರಾಯಚೂರು:  ಉರುಳು ಸೇವೆ ಮೂಲಕ ಜಿಲ್ಲೆಯ ಸಿಂಧನೂರ ತಾಲೂಕಿನ ಹುಡಾ ಗ್ರಾಮದ ಭೈರವೇಶ್ವರ ದೇವಸ್ಥಾನದ ಬೆಟ್ಟಕ್ಕೆ ಏರಿ, ಉರುಳು ಸೇವೆ ಮೂಲಕವೇ ಮೈಲಾರಲಿಂಗ ಸ್ವಾಮೀಜಿ ಕೆಳಗೆ ಇಳಿದಿದ್ದಾರೆ.

ಧಾರವಾಡದ ಆದಿಶಕ್ತಿ ಎಣ್ಣೆ ಹೊಳೆಮ್ಮದೇವಿ ದೇವಾಲಯದ ಪ್ರಮುಖ ಸ್ವಾಮೀಜಿಯಾಗಿರುವ ಮೈಲಾರಲಿಂಗ ಶ್ರೀಗಳು ಸುಮಾರು 541 ಮೆಟ್ಟಿಲುಗಳ ಮೇಲೆ ಉರುಳುತ್ತಲೇ ಬೆಟ್ಟವೇರಿ, ವಿಶೇಷ ಭಕ್ತಿ ಸಮರ್ಪಣೆ ಮಾಡಿದ್ದರು. ಧಾರವಾಡ ಭಾಗದಲ್ಲಿ ಉರುಳು ಸೇವೆ ಸ್ವಾಮೀಜಿ ಎಂದೇ ಪ್ರಖ್ಯಾತರಾಗಿರುವ ಮೈಲಾರಲಿಂಗ ಸ್ವಾಮೀಜಿ ಈಗಾಗಲೇ ಹತ್ತಾರು ಕಿ.ಮೀ ವರೆಗೆ ಉರುಳು ಸೇವೆ ಮಾಡಿ ಪ್ರಸಿದ್ಧರಾಗಿದ್ದಾರೆ.

ದೇವಿ ಚಾಮುಂಡೇಶ್ವರಿಯ ದರ್ಶನ ಪಡೆದ ‘ಫ್ಯಾಂಟಮ್’ ಸುದೀಪ್, ಅಭಿಮಾನಿಗಳಿಗೆ ಕೈ ಸನ್ನೆ ಮೂಲಕ ಸೈಲೆಂಟ್​ ಎಂದ ಆರಾಧ್ಯದೈವ!

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!