AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉರುಳು ಸೇವೆಯ ಮೂಲಕ ಭೈರವೇಶ್ವರ ದೇವಸ್ಥಾನದ ಬೆಟ್ಟವೇರಿದ ಮೈಲಾರಲಿಂಗ ಸ್ವಾಮೀಜಿ

ಧಾರವಾಡ ಭಾಗದಲ್ಲಿ ಉರುಳು ಸೇವೆ ಸ್ವಾಮೀಜಿ ಎಂದೇ ಮೈಲಾರಲಿಂಗ ಶ್ರೀಗಳು ಪ್ರಖ್ಯಾತರಾಗಿದ್ದಾರೆ.

ಉರುಳು ಸೇವೆಯ ಮೂಲಕ ಭೈರವೇಶ್ವರ ದೇವಸ್ಥಾನದ ಬೆಟ್ಟವೇರಿದ ಮೈಲಾರಲಿಂಗ ಸ್ವಾಮೀಜಿ
ಉರುಳು ಸೇವೆ ಮಾಡುತ್ತಿರುವ ಮೈಲಾರಲಿಂಗ ಸ್ವಾಮೀಜಿ
sandhya thejappa
|

Updated on: Jan 05, 2021 | 12:59 PM

Share

ರಾಯಚೂರು:  ಉರುಳು ಸೇವೆ ಮೂಲಕ ಜಿಲ್ಲೆಯ ಸಿಂಧನೂರ ತಾಲೂಕಿನ ಹುಡಾ ಗ್ರಾಮದ ಭೈರವೇಶ್ವರ ದೇವಸ್ಥಾನದ ಬೆಟ್ಟಕ್ಕೆ ಏರಿ, ಉರುಳು ಸೇವೆ ಮೂಲಕವೇ ಮೈಲಾರಲಿಂಗ ಸ್ವಾಮೀಜಿ ಕೆಳಗೆ ಇಳಿದಿದ್ದಾರೆ.

ಧಾರವಾಡದ ಆದಿಶಕ್ತಿ ಎಣ್ಣೆ ಹೊಳೆಮ್ಮದೇವಿ ದೇವಾಲಯದ ಪ್ರಮುಖ ಸ್ವಾಮೀಜಿಯಾಗಿರುವ ಮೈಲಾರಲಿಂಗ ಶ್ರೀಗಳು ಸುಮಾರು 541 ಮೆಟ್ಟಿಲುಗಳ ಮೇಲೆ ಉರುಳುತ್ತಲೇ ಬೆಟ್ಟವೇರಿ, ವಿಶೇಷ ಭಕ್ತಿ ಸಮರ್ಪಣೆ ಮಾಡಿದ್ದರು. ಧಾರವಾಡ ಭಾಗದಲ್ಲಿ ಉರುಳು ಸೇವೆ ಸ್ವಾಮೀಜಿ ಎಂದೇ ಪ್ರಖ್ಯಾತರಾಗಿರುವ ಮೈಲಾರಲಿಂಗ ಸ್ವಾಮೀಜಿ ಈಗಾಗಲೇ ಹತ್ತಾರು ಕಿ.ಮೀ ವರೆಗೆ ಉರುಳು ಸೇವೆ ಮಾಡಿ ಪ್ರಸಿದ್ಧರಾಗಿದ್ದಾರೆ.

ದೇವಿ ಚಾಮುಂಡೇಶ್ವರಿಯ ದರ್ಶನ ಪಡೆದ ‘ಫ್ಯಾಂಟಮ್’ ಸುದೀಪ್, ಅಭಿಮಾನಿಗಳಿಗೆ ಕೈ ಸನ್ನೆ ಮೂಲಕ ಸೈಲೆಂಟ್​ ಎಂದ ಆರಾಧ್ಯದೈವ!

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?