AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪಾಸಣೆ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವು; ಪೊಲೀಸರ ಮೇಲೆ ಸಾರ್ವಜನಿಕರಿಂದ ಹಲ್ಲೆ

ಪೊಲೀಸರನ್ನು ಕಂಡು ಗಾಬರಿಯಾಗಿದ್ದ ದೇವರಾಜು, ಪೇದೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಈ ಅಪಘಾತ ಸಂಭವಿಸಿದೆ. ಪೊಲೀಸರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಎಸ್‌ಐ, ಪೊಲೀಸ್ ಕಾನ್ಸ್‌ಟೇಬಲ್ ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ.

ತಪಾಸಣೆ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವು; ಪೊಲೀಸರ ಮೇಲೆ ಸಾರ್ವಜನಿಕರಿಂದ ಹಲ್ಲೆ
ಮೈಸೂರಿನಲ್ಲಿ ಸಾರ್ವಜನಿಕರಿಂದ ಪೊಲೀಸರ ಮೇಲೆ ಹಲ್ಲೆ
TV9 Web
| Edited By: |

Updated on:Apr 06, 2022 | 6:51 PM

Share

ಮೈಸೂರು: ನಗರದಲ್ಲಿ ಸಂಚಾರ ಪೊಲೀಸ್ ತಪಾಸಣೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ಸಂಚಾರ ಪೊಲೀಸರು ಹಿನಕಲ್ ರಿಂಗ್ ರಸ್ತೆಯಲ್ಲಿ ತಪಾಸಣೆ ನಡೆಸುತ್ತಿದ್ದರು. ಆ ದಾರಿಯಲ್ಲಿ ಬರುತ್ತಿದ್ದ ಬೈಕ್ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ಆಯತಪ್ಪಿ ಬಿದ್ದಿದ್ದಾನೆ. ಕೆಳಬಿದ್ದ ಸವಾರನ ಮೇಲೆ ಹಿಂಬದಿಯಿಂದ ಬಂದ ವ್ಯಾನ್ ಹರಿದಿದೆ.

ಈ ಅಪಘಾತದಿಂದ ಬೈಕ್ ಸವಾರ ಸ್ಥಳದಲ್ಲೇ ಮರಣಿಸಿದ್ದಾನೆ. ಮೃತ ದುರ್ದೈವಿ ಎಚ್.ಡಿ.ಕೋಟೆ ತಾಲೂಕಿನ ಕನ್ನೇನಹಳ್ಳಿ ನಿವಾಸಿ, ಸಿವಿಲ್ ಇಂಜಿನಿಯರ್ ದೇವರಾಜು(46) ಎಂದು ತಿಳಿದುಬಂದಿದೆ. ಘಟನೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, ರೊಚ್ಚಿಗೆದ್ದ ಸಾರ್ವಜನಿಕರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಪೊಲೀಸರನ್ನು ಕಂಡು ಗಾಬರಿಯಾಗಿದ್ದ ದೇವರಾಜು, ಪೇದೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಈ ಅಪಘಾತ ಸಂಭವಿಸಿದೆ. ಪೊಲೀಸರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಎಸ್‌ಐ, ಪೊಲೀಸ್ ಕಾನ್ಸ್‌ಟೇಬಲ್ ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ. ವಿ.ವಿ.ಪುರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ವಿಶ್ಲೇಷಣೆ | ಮುಂಬೈ ಪೊಲೀಸ್ ಕಮಿಷನರ್​ ಹುದ್ದೆಗೆ ಹೇಮಂತ್ ನಗರಾಳೆ ನೇಮಕದ ಮೂಲಕ ಮಹಾರಾಷ್ಟ್ರ ಸರ್ಕಾರ ಏನು ಸಾಧಿಸಲು ಹೊರಟಿದೆ?

ನಮ್ಮ ಮುಖ್ಯಮಂತ್ರಿಗಳಿಗೆ ಯಾಕ್ರೋ ಬ್ಲ್ಯಾಕ್​ಮೇಲ್ ಮಾಡ್ತೀರಾ?: ಕಾಂಗ್ರೆಸ್ ಶಾಸಕರಿಗೇ ಗದರಿದ ಡಿ.ಕೆ. ಶಿವಕುಮಾರ್

Published On - 8:47 pm, Mon, 22 March 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು