AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2022: ನಾಡ ಹಬ್ಬ ಮೈಸೂರು ದಸರಾ 2022 ವೀಕ್ಷಣೆಗಾಗಿ ಗೋಲ್ಡ್ ಕಾರ್ಡ್ ವಿತರಣೆ

ವಿಶ್ವವಿಖ್ಯಾತ ನಾಡಹಬ್ಬ ಸಾಂಕೃತಿಕ ಐತಿಹ್ಯ ಹೊಂದಿರುವ ಮೈಸೂರು ದಸರಾ ಮಹೋತ್ಸವ-2022 ವೀಕ್ಷಿಸಲು ದೇಶಿ, ವಿದೇಶಿ ಪ್ರವಾಸಿಗಳಿಗೆ ಅನುಕೂಲವಾಗಲೆಂದು ಸರ್ಕಾರ ಗೋಲ್ಡ್ ಕಾರ್ಡ್​ ನೀಡಲು ಮುಂದಾಗಿದೆ.

Mysore Dasara 2022: ನಾಡ ಹಬ್ಬ ಮೈಸೂರು ದಸರಾ 2022 ವೀಕ್ಷಣೆಗಾಗಿ ಗೋಲ್ಡ್ ಕಾರ್ಡ್ ವಿತರಣೆ
ಮೈಸೂರು ಅರಮನೆ
TV9 Web
| Edited By: |

Updated on:Sep 28, 2022 | 3:24 PM

Share

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಸಾಂಕೃತಿಕ ಐತಿಹ್ಯ ಹೊಂದಿರುವ ಮೈಸೂರು ದಸರಾ ಮಹೋತ್ಸವ-2022 (Mysore Dasara Festival 2022) ವೀಕ್ಷಿಸಲು ದೇಶಿ, ವಿದೇಶಿ ಪ್ರವಾಸಿಗಳಿಗೆ ಅನುಕೂಲವಾಗಲೆಂದು ಸರ್ಕಾರ ಗೋಲ್ಡ್ ಕಾರ್ಡ್​ (Gold Card) ನೀಡಲು ಮುಂದಾಗಿದೆ. ಈ ಗೋಲ್ಡ್​ ಕಾರ್ಡ್​ನ್ನು ಆನ್​ಲೈನ್​ ಮೂಲಕ ಮಾತ್ರ ಖರೀದಿಸಲು ಅವಕಾಶ ನೀಡಲಾಗಿದೆ. ಪ್ರತಿ ಗೋಲ್ಡ್​ ಕಾರ್ಡ್​​ಗೆ 4,999 ರೂಪಾಯಿ ನಿಗದಿ ಮಾಡಲಾಗಿದೆ. ಈ ಗೋಲ್ಡ್​​ ಕಾರ್ಡ್​ನ್ನು www.mysoredasara.gov.in ವೈಬ್​ಸೈಟ್​ನಲ್ಲಿ ಖರೀದಿಸಬಹುದಾಗಿದೆ. ಒಬ್ಬರು ಒಂದು ಬಾರಿಗೆ ಗರಿಷ್ಠ 2 ಗೋಲ್ಡ್ ಕಾರ್ಡ್ ಖರೀದಿಸಲು ಅವಕಾಶ ನೀಡಲಾಗಿದೆ. ಆನ್​ಲೈನ್ ಪಾವತಿ ದೃಢೀಕರಿಸಿದ ನಂತರ ಗೋಲ್ಡ್ ಕಾರ್ಡ್​ ನೀಡಲಾಗುತ್ತದೆ.

29-09-2022ರಿಂದ ಕೆಎಸ್‌ಡಿಟಿಸಿ (ಪ್ರವಾಸೋದ್ಯಮ ಇಲಾಖೆ) ಮಯೂರ ಹೋಟೆಲ್ ಹತ್ತಿರ ಗೋಲ್ಡ್​​ ಕಾರ್ಡ್​ನ್ನು ​ವಿತರಿಸಲಾಗುತ್ತದೆ. ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ಗೋಲ್ಡ್ ಕಾರ್ಡ್ ವಿತರಣೆ ಮಾಡಲಾಗುತ್ತದೆ.

ಗೋಲ್ಡ್​​ ಕಾರ್ಡ್​​ ಮುಖಾಂತರ ವೀಕ್ಷಿಸಬಹುದಾದ ಸಮಾರಂಭಗಳು

1. ದಸರಾ ಮೆರವಣಿಗೆ ಜಂಬೂಸವಾರಿ ವೀಕ್ಷಣೆಗೆ ಅವಕಾಶ

2. ಬನ್ನಿಮಂಟಪದಲ್ಲಿ ಪಂಜಿನ ಕವಾಯತು ವೀಕ್ಷಣೆಗೆ ಅವಕಾಶ

3. ಪ್ರವಾಸಿ ತಾಣಗಳಿಗೆ ಒಮ್ಮೆ ಮಾತ್ರ ಉಚಿತವಾಗಿ ವೀಕ್ಷಣೆಗೆ ಅವಕಾಶ

4. ಮೈಸೂರು ಅರಮನೆ, ಶ್ರೀ ಚಾಮರಾಜೇಂದ್ರ ಮೃಗಾಲಯ

5. ಚಾಮುಂಡೇಶ್ವರಿ ದೇವಸ್ಥಾನ, ಫಲಪುಷ್ಪ ಪ್ರದರ್ಶನ

6. ದಸರಾ ವಸ್ತು ಪ್ರದರ್ಶನ, ಸೇಂಟ್ ಫಿಲೋಮಿನಾ ಚರ್ಚ್​

7. ರೈಲ್ವೆ ಮ್ಯೂಸಿಯಮ್, ಕೆಆರ್​ಎಸ್​ ಜಲಾಶಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:23 pm, Wed, 28 September 22

Follow Us
Web contact
Web contact

TV9 Kannada

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್