AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2022: ನಾಡ ಹಬ್ಬ ಮೈಸೂರು ದಸರಾ 2022 ವೀಕ್ಷಣೆಗಾಗಿ ಗೋಲ್ಡ್ ಕಾರ್ಡ್ ವಿತರಣೆ

ವಿಶ್ವವಿಖ್ಯಾತ ನಾಡಹಬ್ಬ ಸಾಂಕೃತಿಕ ಐತಿಹ್ಯ ಹೊಂದಿರುವ ಮೈಸೂರು ದಸರಾ ಮಹೋತ್ಸವ-2022 ವೀಕ್ಷಿಸಲು ದೇಶಿ, ವಿದೇಶಿ ಪ್ರವಾಸಿಗಳಿಗೆ ಅನುಕೂಲವಾಗಲೆಂದು ಸರ್ಕಾರ ಗೋಲ್ಡ್ ಕಾರ್ಡ್​ ನೀಡಲು ಮುಂದಾಗಿದೆ.

Mysore Dasara 2022: ನಾಡ ಹಬ್ಬ ಮೈಸೂರು ದಸರಾ 2022 ವೀಕ್ಷಣೆಗಾಗಿ ಗೋಲ್ಡ್ ಕಾರ್ಡ್ ವಿತರಣೆ
ಮೈಸೂರು ಅರಮನೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 28, 2022 | 3:24 PM

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಸಾಂಕೃತಿಕ ಐತಿಹ್ಯ ಹೊಂದಿರುವ ಮೈಸೂರು ದಸರಾ ಮಹೋತ್ಸವ-2022 (Mysore Dasara Festival 2022) ವೀಕ್ಷಿಸಲು ದೇಶಿ, ವಿದೇಶಿ ಪ್ರವಾಸಿಗಳಿಗೆ ಅನುಕೂಲವಾಗಲೆಂದು ಸರ್ಕಾರ ಗೋಲ್ಡ್ ಕಾರ್ಡ್​ (Gold Card) ನೀಡಲು ಮುಂದಾಗಿದೆ. ಈ ಗೋಲ್ಡ್​ ಕಾರ್ಡ್​ನ್ನು ಆನ್​ಲೈನ್​ ಮೂಲಕ ಮಾತ್ರ ಖರೀದಿಸಲು ಅವಕಾಶ ನೀಡಲಾಗಿದೆ. ಪ್ರತಿ ಗೋಲ್ಡ್​ ಕಾರ್ಡ್​​ಗೆ 4,999 ರೂಪಾಯಿ ನಿಗದಿ ಮಾಡಲಾಗಿದೆ. ಈ ಗೋಲ್ಡ್​​ ಕಾರ್ಡ್​ನ್ನು www.mysoredasara.gov.in ವೈಬ್​ಸೈಟ್​ನಲ್ಲಿ ಖರೀದಿಸಬಹುದಾಗಿದೆ. ಒಬ್ಬರು ಒಂದು ಬಾರಿಗೆ ಗರಿಷ್ಠ 2 ಗೋಲ್ಡ್ ಕಾರ್ಡ್ ಖರೀದಿಸಲು ಅವಕಾಶ ನೀಡಲಾಗಿದೆ. ಆನ್​ಲೈನ್ ಪಾವತಿ ದೃಢೀಕರಿಸಿದ ನಂತರ ಗೋಲ್ಡ್ ಕಾರ್ಡ್​ ನೀಡಲಾಗುತ್ತದೆ.

29-09-2022ರಿಂದ ಕೆಎಸ್‌ಡಿಟಿಸಿ (ಪ್ರವಾಸೋದ್ಯಮ ಇಲಾಖೆ) ಮಯೂರ ಹೋಟೆಲ್ ಹತ್ತಿರ ಗೋಲ್ಡ್​​ ಕಾರ್ಡ್​ನ್ನು ​ವಿತರಿಸಲಾಗುತ್ತದೆ. ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ಗೋಲ್ಡ್ ಕಾರ್ಡ್ ವಿತರಣೆ ಮಾಡಲಾಗುತ್ತದೆ.

ಗೋಲ್ಡ್​​ ಕಾರ್ಡ್​​ ಮುಖಾಂತರ ವೀಕ್ಷಿಸಬಹುದಾದ ಸಮಾರಂಭಗಳು

1. ದಸರಾ ಮೆರವಣಿಗೆ ಜಂಬೂಸವಾರಿ ವೀಕ್ಷಣೆಗೆ ಅವಕಾಶ

2. ಬನ್ನಿಮಂಟಪದಲ್ಲಿ ಪಂಜಿನ ಕವಾಯತು ವೀಕ್ಷಣೆಗೆ ಅವಕಾಶ

3. ಪ್ರವಾಸಿ ತಾಣಗಳಿಗೆ ಒಮ್ಮೆ ಮಾತ್ರ ಉಚಿತವಾಗಿ ವೀಕ್ಷಣೆಗೆ ಅವಕಾಶ

4. ಮೈಸೂರು ಅರಮನೆ, ಶ್ರೀ ಚಾಮರಾಜೇಂದ್ರ ಮೃಗಾಲಯ

5. ಚಾಮುಂಡೇಶ್ವರಿ ದೇವಸ್ಥಾನ, ಫಲಪುಷ್ಪ ಪ್ರದರ್ಶನ

6. ದಸರಾ ವಸ್ತು ಪ್ರದರ್ಶನ, ಸೇಂಟ್ ಫಿಲೋಮಿನಾ ಚರ್ಚ್​

7. ರೈಲ್ವೆ ಮ್ಯೂಸಿಯಮ್, ಕೆಆರ್​ಎಸ್​ ಜಲಾಶಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:23 pm, Wed, 28 September 22

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?