AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪತ್ನಿಗೂ ವೆಂಟಿಲೇಟರ್ ಕೊಡಿಸುವ ಯೋಗ್ಯತೆ ಇಲ್ಲ‘ ಅಸಹಾಯಕತೆ ತೋಡಿಕೊಂಡ ಮೈಸೂರು ಡಿಹೆಚ್‌ಒ ಅಮರನಾಥ್

‘ನನ್ನ ಪತ್ನಿಗೂ ವೆಂಟಿಲೇಟರ್​ ಕೊಡಿಸುವ ಯೋಗ್ಯತೆ ಇಲ್ಲ’ ಎಂದು ಮೈಸೂರು ಡಿಹೆಚ್‌ಒ ಅಮರನಾಥ್ ಹೇಳಿಕೊಂಡ ಮಾತು  ಇದೀಗ ವೈರಲ್​ ಆಗಿದೆ.

'ಪತ್ನಿಗೂ ವೆಂಟಿಲೇಟರ್ ಕೊಡಿಸುವ ಯೋಗ್ಯತೆ ಇಲ್ಲ‘ ಅಸಹಾಯಕತೆ ತೋಡಿಕೊಂಡ ಮೈಸೂರು ಡಿಹೆಚ್‌ಒ ಅಮರನಾಥ್
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on: May 06, 2021 | 3:00 PM

Share

ಮೈಸೂರು: ಜಿಲ್ಲೆಯಲ್ಲಿ ದಿನ ಸಾಗುತ್ತಿದ್ದಂತೆ ಕೊರೊನಾ ಸೋಂಕು ಹರಡುವಿಕೆ ಉಲ್ಬಣಗೊಳ್ಳುತ್ತಿದೆ. ಜೀವ ಕೈಯ್ಯಲ್ಲಿ ಹಿಡಿದು ಅದೆಷ್ಟೋ ಮಂದಿ ಕೊರೊನಾ ಜೊತೆ ಹೋರಾಡುತ್ತಿದ್ದಾರೆ. ಆಕ್ಸಿಜನ್​ ಬೆಡ್​ಗಳಿಗಾಗಿ ಸೆಣೆಸಾಡುತ್ತಿದ್ದಾರೆ. ಹೀಗಿರುವಾಗ ಮೈಸೂರು ಡಿಹೆಚ್‌ಒ ಅಮರನಾಥ್​ ತಮ್ಮ  ಅಸಹಾಯಕತೆಯನ್ನು ಫೋನಿನಲ್ಲಿ ಹೇಳಿಕೊಂಡ ಮಾತು ಇದೀಗ ವೈರಲ್​ ಆಗಿದೆ. ‘ನನ್ನ ಪತ್ನಿಗೂ ವೆಂಟಿಲೇಟರ್​ ಕೊಡಿಸುವ ಯೋಗ್ಯತೆ ಇಲ್ಲ’ ಎಂದು ಹೇಳಿಕೊಂಡ ಮಾತು  ಇದೀಗ ವೈರಲ್​ ಆಗಿದೆ.

ಮೈಸೂರು ಡಿಹೆಚ್‌ಒ ಅಮರ್​ನಾಥ್​ ಅವರಿಗೆ, ಕೊವಿಡ್​ ಸೋಂಕಿತನ ಸಂಬಂಧಿಕರೊಬ್ಬರು ಕರೆ ಮಾಡಿ ವೆಂಟಿಲೇಟರ್​ ಕೊಡಿಸುವಂತೆ ಕೇಳಿಕೊಳ್ಳುತ್ತಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಮರ್​ನಾಥ್​ ಅವರು ವಾರ್​ರೂಂಗೆ ಕರೆ‌ ಮಾಡಿ ಅಲ್ಲಿ ಅರೆಂಜ್ ಮಾಡಿಕೊಡುತ್ತಾರೆ ಎಂದು ಹೇಳಿದ್ದಾರೆ. ಕರೆ ಮಾಡಿದರೆ ಯಾರೂ ಕೂಡಾ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ರೋಗಿಯ ಸಂಬಂಧಿಕರು ಹೇಳಿದಾಗ, ನನಗೂ ಬೆಡ್​ಗೂ ಸಂಬಂಧವಿಲ್ಲ, ನನಗೆ ಬೆಡ್ ಕೊಡಿಸಲು ಆಗಲ್ಲ. ನನ್ನ ಹೆಂಡತಿಗೂ ವೆಂಟಿಲೇಟರ್ ಕೊಡಿಸಲು ನನಗೆ ಯೋಗ್ಯತೆ ಇಲ್ಲ. ನನ್ನ ಕೈ ಸೋತೋಗಿದೆ‌ ಎಂದು ಅಸಹಾಯಕತೆ ತೋಡಿಕೊಂಡಿದ್ದಾರೆ.

ಇದನ್ನು ಕೇಳಿದ ರೋಗಿಯ ಸಂಬಂಧಿಕ, ನಿಮಗೆ ಜವಾಬ್ದಾರಿ ಏಕೆ? ಕೆಲಸ ಬಿಟ್ಟೋಗಿ ಎಂದು ಹೇಳಿದ್ದಾರೆ. ಕೆಲಸದಿಂದ ಕಳುಹಿಸಿ ಬಿಡಲು ನಾನು ರೆಡಿ ಇದ್ದೇನೆ.  ನನ್ನ ಮೇಲೆ ಯಾವುದೇ ಆಕ್ಷನ್ ತೆಗೆದುಕೊಳ್ಳಲಿ. ನಾನು‌ ಮನೆಗೆ ಹೋಗಲು ರೆಡಿ ಇದ್ದೇನೆ. ನನ್ನ ಕೈಯಲ್ಲಿ ಬೆಡ್ ಕೊಡಿಸಲು ಸಾಧ್ಯವಿಲ್ಲ ಎಂದು  ಪ್ರತಿಕ್ರಿಯೆ ನೀಡಿರುವ ಆಡಿಯೋ ಇದೀಗ ವೈರಲ್​ ಆಗಿದೆ.

ಇದನ್ನೂ ಓದಿ: ಘಟನೆಗೆ ಮೈಸೂರು ಡಿಸಿಯೇ ನೇರ ಕಾರಣ; ಚಾಮರಾಜನಗರ ಡಿಸಿಯಿಂದ ಆರೋಪ

FMR CM Siddaramaiah: ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆಕ್ಸಿಜನ್ ಕೊಡ್ಬೇಡಿ ಅಂದಿದ್ರಂತೆ, ಇದ್ಯಾವ ಕಥೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!