Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ 24 ಸೋಂಕಿತರ ಸಾವು ಪ್ರಕರಣ; ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಆಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಸದಸ್ಯರ ಸಮಿತಿಯನ್ನು ನೇಮಿಸಿತ್ತು. ಆದರೆ ಸಮಿತಿ, ಆಮ್ಲಜನಕ ಪೂರೈಕೆಗೆ ರೋಹಿಣಿ ಸಿಂಧೂರಿ ತಡೆ ಹಿಡಿದಿದ್ದರು ಎಂದು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಚಾಮರಾಜನಗರ 24 ಸೋಂಕಿತರ ಸಾವು ಪ್ರಕರಣ; ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್
ರೋಹಿಣಿ ಸಿಂಧೂರಿ
Follow us
sandhya thejappa
|

Updated on: May 13, 2021 | 12:42 PM

ಚಾಮರಾಜನಗರ: ಆಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಆಕ್ಸಿಜನ್ ಸಿಗದೆ ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ನಿರ್ಲಕ್ಷವೇ ಕಾರಣ. ಇನ್ನುಳಿದವರು ಬೇರೆ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ಹೈಕೋರ್ಟ್​ಗೆ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ಸಮಿತಿ ವರದಿ ಸಲ್ಲಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಆಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಸದಸ್ಯರ ಸಮಿತಿಯನ್ನು ನೇಮಿಸಿತ್ತು. ಆದರೆ ಸಮಿತಿ, ಆಮ್ಲಜನಕ ಪೂರೈಕೆಗೆ ರೋಹಿಣಿ ಸಿಂಧೂರಿ ತಡೆ ಹಿಡಿದಿದ್ದರು ಎಂದು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದೆ. 24 ಜನರ ಸಾವಿನಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ನಡೆ, ನಿರ್ಲಕ್ಷ್ಯ ಧೋರಣೆ ಬಗ್ಗೆ ಹೈಕೋರ್ಟ್​ಗೆ ಸಮಿತಿ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖವಾಗಿದೆ.

ಚಾಮರಾಜನಗರ ಕೊವಿಡ್ ಕೇರ್ ಸೆಂಟರ್​ನಲ್ಲಿ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ; ಸೋಂಕಿತರ ಆರೋಪ ಮೆಡಿಕಲ್ ಕಾಲೇಜಿನಲ್ಲಿರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ಅವ್ಯವಸ್ಥೆ ಆರೋಪ ಕೇಳಿಬಂದಿದೆ. ಕೊರೊನಾ ಸೋಂಕಿತರಿಗೆ ಸರಿಯಾಗಿ ಊಟ, ಉಪಾಹಾರ, ಔಷಧವನ್ನು ಕೊಡದೆ ಸತಾಯಿಸುತ್ತಿದ್ದಾರೆ ಎಂದು ಜಿಲ್ಲಾಡಳಿತ ಮತ್ತು ವೈದ್ಯರ ವಿರುದ್ಧ ಸೋಂಕಿತರು ಆರೋಪಿಸುತ್ತಿದ್ದಾರೆ. 100ಕ್ಕೂ ಹೆಚ್ಚು ಸೋಂಕಿತರಿರುವ ಕೊವಿಡ್ ಕೇರ್ ಸೆಂಟರ್​ಗೆ ಕಳೆದ 1 ವಾರದಿಂದ ವೈದ್ಯರು ಬರುತ್ತಿಲ್ಲ. ನರ್ಸ್​ಗಳು ಸೋಂಕಿತರಿಗೆ ಔಷಧಿ ನೀಡುತ್ತಿಲ್ಲ ಎಂದು ಕೊವಿಡ್ ಕೇರ್ ಸೆಂಟರ್​ನಲ್ಲಿರುವ ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು 7 ಕಿ.ಮೀ. ನಡೆದುಕೊಂಡು ಬಂದ ವ್ಯಕ್ತಿ, ಆದರೆ ಲಸಿಕೆನೇ ಇಲ್ಲ ಎಂದ ಸಿಬ್ಬಂದಿ

ಕೊವಿಡ್ ಲಸಿಕಾ ಮಾರ್ಗಸೂಚಿ ಬದಲಾವಣೆಗೆ ಎನ್​ಟಿಎಜಿಐ ಶಿಫಾರಸು

(Mysore District Collector Rohini Sindhuri has been given a clean chit)

ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್