AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಸ್ಟರ್ ಪ್ರತಾಪ್ ಸಿಂಹ ಎಲ್ಲಿದ್ದೀರಾ ? ಕೊಡಗಿಗೆ ಏನು ಮಾಡಿದ್ದೀರಾ?: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗುಡುಗು

ಕೊಡಗಿನ ಜನ ಬಿಜೆಪಿ ಪಕ್ಷವನ್ನು ಇಂಜಕ್ಟ್ ಮಾಡಿಕೊಂಡಿದ್ದಾರೆ. ಅವರು ಹೇಗಿದ್ದರೂ ಮತ ಹಾಕುತ್ತಾರೆಂದು ಕೊಡಗು ಜಿಲ್ಲೆಯನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ. ಅಲ್ಲಿನ ಜನರು ಈ ವಿಷಯವನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಹೇಳಿದ್ದಾರೆ.

ಮಿಸ್ಟರ್ ಪ್ರತಾಪ್ ಸಿಂಹ ಎಲ್ಲಿದ್ದೀರಾ ? ಕೊಡಗಿಗೆ ಏನು ಮಾಡಿದ್ದೀರಾ?: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗುಡುಗು
ಕೊಡಗು ಜನತೆ ಹೇಗಿದ್ದರೂ ಬಿಜೆಪಿಗೆ ಮತ ಹಾಕುತ್ತಾರೆಂದು ಜಿಲ್ಲೆಯ ಕಡೆಗಣನೆ; ಸಂಸದ ಪ್ರತಾಪ್ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಕಿಡಿ
guruganesh bhat
| Edited By: |

Updated on:Feb 02, 2021 | 3:54 PM

Share

ಮೈಸೂರು: ಮಿಸ್ಟರ್ ಪ್ರತಾಪ್ ಸಿಂಹ ಎಲ್ಲಿದ್ದೀರಾ ? ಕೊಡಗಿಗೆ ಏನು ಮಾಡಿದ್ದೀರಾ? ರೋಡ್ ಚೆನ್ನಾಗಿದೆಯಾ ? ರಾಜ್ಯ ಸರ್ಕಾರದಿಂದ‌ ಕೊಡಗು ಜಿಲ್ಲೆಗೆ ಮಂತ್ರಿ ಸ್ಥಾನ ಕೊಟ್ಟಿದ್ದಾರಾ? ಕನಿಷ್ಠ ಯಾವುದಾದರು ಬೋರ್ಡ್, ಚೇರ್ಮನ್ ಪದವಿಯನ್ನಾದರೂ ನೀಡಿದ್ದಾರಾ? ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಕಿಡಿಕಾರಿದರು.

ಕೊಡಗಿನ ಜನ ಬಿಜೆಪಿ ಪಕ್ಷವನ್ನು ಇಂಜಕ್ಟ್ ಮಾಡಿಕೊಂಡಿದ್ದಾರೆ. ಅವರು ಹೇಗಿದ್ದರೂ ಮತ ಹಾಕುತ್ತಾರೆಂದು ಕೊಡಗು ಜಿಲ್ಲೆಯನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ. ಅಲ್ಲಿನ ಜನರು ಈ ವಿಷಯವನ್ನು ಅರ್ಥ ಮಾಡಿಕೊಳ್ಳಬೇಕಿದೆ. ಕೇವಲ ಭಾವನಾತ್ಮಕವಾಗಿ ಹೇಳಿಕೆ‌ ಕೊಟ್ಟು ಕಿಡಿ ಹೊತ್ತಿಸುವ ಹೇಳಿಕೆ‌ ಕೊಟ್ಟು ಹೋಗುವುದಲ್ಲ. ಬದಲಿಗೆ ಮಾಡಿದ ಕೆಲಸವನ್ನು ತಿಳಿಸಬೇಕು. ಕೇಂದ್ರದ ಬಜೆಟ್‌‌ನಲ್ಲಿ ಹಳೆ ಮೈಸೂರು ಭಾಗಕ್ಕೆ ಯಾವ ಕೊಡುಗೆ ದೊರೆತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಇಂಟರ್ ನ್ಯಾಷನಲ್ ಏರ್ ಪೋರ್ಟ್​ಗೆ ಎಲ್ಲಿಂದ ಹಣ ತಂದಿದ್ದೀರಿ ಹೇಳಿ? ಮೈಸೂರು ವಿಮಾನ ನಿಲ್ದಾಣವನ್ನ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಮಾಡ್ತೀವಿ ಅಂತೀರಾ.. ಎಲ್ಲಿಂದ ಹಣ ತಂದಿದ್ದೀರಿ ಹೇಳಿ? ಎಂದು ಮೈಸೂರಿನಲ್ಲಿ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಕೇಳಿದರು.

Published On - 3:44 pm, Tue, 2 February 21

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ