AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಸ್ಟರ್ ಪ್ರತಾಪ್ ಸಿಂಹ ಎಲ್ಲಿದ್ದೀರಾ ? ಕೊಡಗಿಗೆ ಏನು ಮಾಡಿದ್ದೀರಾ?: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗುಡುಗು

ಕೊಡಗಿನ ಜನ ಬಿಜೆಪಿ ಪಕ್ಷವನ್ನು ಇಂಜಕ್ಟ್ ಮಾಡಿಕೊಂಡಿದ್ದಾರೆ. ಅವರು ಹೇಗಿದ್ದರೂ ಮತ ಹಾಕುತ್ತಾರೆಂದು ಕೊಡಗು ಜಿಲ್ಲೆಯನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ. ಅಲ್ಲಿನ ಜನರು ಈ ವಿಷಯವನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಹೇಳಿದ್ದಾರೆ.

ಮಿಸ್ಟರ್ ಪ್ರತಾಪ್ ಸಿಂಹ ಎಲ್ಲಿದ್ದೀರಾ ? ಕೊಡಗಿಗೆ ಏನು ಮಾಡಿದ್ದೀರಾ?: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗುಡುಗು
ಕೊಡಗು ಜನತೆ ಹೇಗಿದ್ದರೂ ಬಿಜೆಪಿಗೆ ಮತ ಹಾಕುತ್ತಾರೆಂದು ಜಿಲ್ಲೆಯ ಕಡೆಗಣನೆ; ಸಂಸದ ಪ್ರತಾಪ್ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಕಿಡಿ
guruganesh bhat
| Edited By: |

Updated on:Feb 02, 2021 | 3:54 PM

Share

ಮೈಸೂರು: ಮಿಸ್ಟರ್ ಪ್ರತಾಪ್ ಸಿಂಹ ಎಲ್ಲಿದ್ದೀರಾ ? ಕೊಡಗಿಗೆ ಏನು ಮಾಡಿದ್ದೀರಾ? ರೋಡ್ ಚೆನ್ನಾಗಿದೆಯಾ ? ರಾಜ್ಯ ಸರ್ಕಾರದಿಂದ‌ ಕೊಡಗು ಜಿಲ್ಲೆಗೆ ಮಂತ್ರಿ ಸ್ಥಾನ ಕೊಟ್ಟಿದ್ದಾರಾ? ಕನಿಷ್ಠ ಯಾವುದಾದರು ಬೋರ್ಡ್, ಚೇರ್ಮನ್ ಪದವಿಯನ್ನಾದರೂ ನೀಡಿದ್ದಾರಾ? ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಕಿಡಿಕಾರಿದರು.

ಕೊಡಗಿನ ಜನ ಬಿಜೆಪಿ ಪಕ್ಷವನ್ನು ಇಂಜಕ್ಟ್ ಮಾಡಿಕೊಂಡಿದ್ದಾರೆ. ಅವರು ಹೇಗಿದ್ದರೂ ಮತ ಹಾಕುತ್ತಾರೆಂದು ಕೊಡಗು ಜಿಲ್ಲೆಯನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ. ಅಲ್ಲಿನ ಜನರು ಈ ವಿಷಯವನ್ನು ಅರ್ಥ ಮಾಡಿಕೊಳ್ಳಬೇಕಿದೆ. ಕೇವಲ ಭಾವನಾತ್ಮಕವಾಗಿ ಹೇಳಿಕೆ‌ ಕೊಟ್ಟು ಕಿಡಿ ಹೊತ್ತಿಸುವ ಹೇಳಿಕೆ‌ ಕೊಟ್ಟು ಹೋಗುವುದಲ್ಲ. ಬದಲಿಗೆ ಮಾಡಿದ ಕೆಲಸವನ್ನು ತಿಳಿಸಬೇಕು. ಕೇಂದ್ರದ ಬಜೆಟ್‌‌ನಲ್ಲಿ ಹಳೆ ಮೈಸೂರು ಭಾಗಕ್ಕೆ ಯಾವ ಕೊಡುಗೆ ದೊರೆತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಇಂಟರ್ ನ್ಯಾಷನಲ್ ಏರ್ ಪೋರ್ಟ್​ಗೆ ಎಲ್ಲಿಂದ ಹಣ ತಂದಿದ್ದೀರಿ ಹೇಳಿ? ಮೈಸೂರು ವಿಮಾನ ನಿಲ್ದಾಣವನ್ನ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಮಾಡ್ತೀವಿ ಅಂತೀರಾ.. ಎಲ್ಲಿಂದ ಹಣ ತಂದಿದ್ದೀರಿ ಹೇಳಿ? ಎಂದು ಮೈಸೂರಿನಲ್ಲಿ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಕೇಳಿದರು.

Published On - 3:44 pm, Tue, 2 February 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?