AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಸ್ಟರ್ ಪ್ರತಾಪ್ ಸಿಂಹ ಎಲ್ಲಿದ್ದೀರಾ ? ಕೊಡಗಿಗೆ ಏನು ಮಾಡಿದ್ದೀರಾ?: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗುಡುಗು

ಕೊಡಗಿನ ಜನ ಬಿಜೆಪಿ ಪಕ್ಷವನ್ನು ಇಂಜಕ್ಟ್ ಮಾಡಿಕೊಂಡಿದ್ದಾರೆ. ಅವರು ಹೇಗಿದ್ದರೂ ಮತ ಹಾಕುತ್ತಾರೆಂದು ಕೊಡಗು ಜಿಲ್ಲೆಯನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ. ಅಲ್ಲಿನ ಜನರು ಈ ವಿಷಯವನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಹೇಳಿದ್ದಾರೆ.

ಮಿಸ್ಟರ್ ಪ್ರತಾಪ್ ಸಿಂಹ ಎಲ್ಲಿದ್ದೀರಾ ? ಕೊಡಗಿಗೆ ಏನು ಮಾಡಿದ್ದೀರಾ?: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗುಡುಗು
ಕೊಡಗು ಜನತೆ ಹೇಗಿದ್ದರೂ ಬಿಜೆಪಿಗೆ ಮತ ಹಾಕುತ್ತಾರೆಂದು ಜಿಲ್ಲೆಯ ಕಡೆಗಣನೆ; ಸಂಸದ ಪ್ರತಾಪ್ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಕಿಡಿ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on:Feb 02, 2021 | 3:54 PM

ಮೈಸೂರು: ಮಿಸ್ಟರ್ ಪ್ರತಾಪ್ ಸಿಂಹ ಎಲ್ಲಿದ್ದೀರಾ ? ಕೊಡಗಿಗೆ ಏನು ಮಾಡಿದ್ದೀರಾ? ರೋಡ್ ಚೆನ್ನಾಗಿದೆಯಾ ? ರಾಜ್ಯ ಸರ್ಕಾರದಿಂದ‌ ಕೊಡಗು ಜಿಲ್ಲೆಗೆ ಮಂತ್ರಿ ಸ್ಥಾನ ಕೊಟ್ಟಿದ್ದಾರಾ? ಕನಿಷ್ಠ ಯಾವುದಾದರು ಬೋರ್ಡ್, ಚೇರ್ಮನ್ ಪದವಿಯನ್ನಾದರೂ ನೀಡಿದ್ದಾರಾ? ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಕಿಡಿಕಾರಿದರು.

ಕೊಡಗಿನ ಜನ ಬಿಜೆಪಿ ಪಕ್ಷವನ್ನು ಇಂಜಕ್ಟ್ ಮಾಡಿಕೊಂಡಿದ್ದಾರೆ. ಅವರು ಹೇಗಿದ್ದರೂ ಮತ ಹಾಕುತ್ತಾರೆಂದು ಕೊಡಗು ಜಿಲ್ಲೆಯನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ. ಅಲ್ಲಿನ ಜನರು ಈ ವಿಷಯವನ್ನು ಅರ್ಥ ಮಾಡಿಕೊಳ್ಳಬೇಕಿದೆ. ಕೇವಲ ಭಾವನಾತ್ಮಕವಾಗಿ ಹೇಳಿಕೆ‌ ಕೊಟ್ಟು ಕಿಡಿ ಹೊತ್ತಿಸುವ ಹೇಳಿಕೆ‌ ಕೊಟ್ಟು ಹೋಗುವುದಲ್ಲ. ಬದಲಿಗೆ ಮಾಡಿದ ಕೆಲಸವನ್ನು ತಿಳಿಸಬೇಕು. ಕೇಂದ್ರದ ಬಜೆಟ್‌‌ನಲ್ಲಿ ಹಳೆ ಮೈಸೂರು ಭಾಗಕ್ಕೆ ಯಾವ ಕೊಡುಗೆ ದೊರೆತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಇಂಟರ್ ನ್ಯಾಷನಲ್ ಏರ್ ಪೋರ್ಟ್​ಗೆ ಎಲ್ಲಿಂದ ಹಣ ತಂದಿದ್ದೀರಿ ಹೇಳಿ? ಮೈಸೂರು ವಿಮಾನ ನಿಲ್ದಾಣವನ್ನ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಮಾಡ್ತೀವಿ ಅಂತೀರಾ.. ಎಲ್ಲಿಂದ ಹಣ ತಂದಿದ್ದೀರಿ ಹೇಳಿ? ಎಂದು ಮೈಸೂರಿನಲ್ಲಿ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಕೇಳಿದರು.

Published On - 3:44 pm, Tue, 2 February 21

ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್