AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಭಿಕ್ಷುಕಿಗೆ ಮದ್ಯಪಾನ ಮಾಡಿಸಿ ಅತ್ಯಾಚಾರ; ಐವರು‌‌ ಕಾಮುಕರು ಪೊಲೀಸರ ವಶಕ್ಕೆ

ಘಟನಾ ಸ್ಥಳದ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿರುವ ಪೊಲೀಸರು, ಭಿಕ್ಷುಕಿ ಮೇಲೆ ಐವರು ಅತ್ಯಾಚಾರ ಎಸಗಿರುವ ಮಾಹಿತಿ ಹೊರಹಾಕಿದ್ದಾರೆ.

ಮೈಸೂರಿನಲ್ಲಿ ಭಿಕ್ಷುಕಿಗೆ ಮದ್ಯಪಾನ ಮಾಡಿಸಿ ಅತ್ಯಾಚಾರ; ಐವರು‌‌ ಕಾಮುಕರು ಪೊಲೀಸರ ವಶಕ್ಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 7:55 PM

Share

ಮೈಸೂರು: ನಗರದ ಕೆ.ಟಿ.ಸ್ಟ್ರೀಟ್​ನಲ್ಲಿ ಭಿಕ್ಷುಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹೊಸ ವಿಚಾರಗಳು ಬೆಳಕಿಗೆ ಬಂದಿವೆ. ಭಿಕ್ಷುಕಿ ಮೇಲೆ ಐವರು ಅತ್ಯಾಚಾರವೆಸಗಿರುವ ವಿಚಾರ ತಿಳಿದುಬಂದಿದೆ. ಮೊನ್ನೆ (ಫೆ.15) ರಾತ್ರಿ 11 ಗಂಟೆ ವೇಳೆ ಭಿಕ್ಷುಕಿಗೆ ಮದ್ಯಪಾನ ಮಾಡಿಸಿ ಗುಂಪು ಅತ್ಯಾಚಾರ ಮಾಡಿರುವ ಮಾಹಿತಿ ಬಹಿರಂಗವಾಗಿದೆ.

ಘಟನಾ ಸ್ಥಳದ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿರುವ ಪೊಲೀಸರು, ಭಿಕ್ಷುಕಿ ಮೇಲೆ ಐವರು ಅತ್ಯಾಚಾರ ಎಸಗಿರುವ ಮಾಹಿತಿ ಹೊರಹಾಕಿದ್ದಾರೆ. ಒಬ್ಬ ಅತ್ಯಾಚಾರ ಎಸಗುತ್ತಿರುವುದನ್ನು ನೋಡಿ ಮತ್ತೆ ನಾಲ್ವರಿಂದ ಈ ಹೇಯ ಕೃತ್ಯ ನಡೆದಿದೆ.

ಇದೀಗ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಫಿಕ್ (26), ಮಂಜುನಾಥ್ (23), ಕೃಷ್ಣ (4O), ಮನು (23), ರೇವಣ್ಣ(20) ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೈಸೂರು ಜೋಡಿ ಕೊಲೆ: ಆರೋಪಿ ಬಂಧನ, ಮತ್ತೋರ್ವನಿಗಾಗಿ ಶೋಧ

Published On - 7:23 pm, Wed, 17 February 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ