AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್​ ಕರ್ಫ್ಯೂ ಜಾರಿ; ಮೈಸೂರು ಪ್ರವಾಸಿ ತಾಣಗಳು ಜನರಿಲ್ಲದೆ ಖಾಲಿ ಖಾಲಿ

ಮೈಸೂರು ನಗರದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರುವುದರಿಂದ ಪ್ರವಾಸಿ ತಾಣಗಳಿಗೆ ಜನರೇ ಇಲ್ಲದಂತಾಗಿದೆ. ನಗರದ ಪ್ರವಾಸಿ ತಾಣಗಳೆಲ್ಲ ಖಾಲಿ ಖಾಲಿ ಅನಿಸುತ್ತಿದೆ.

ನೈಟ್​ ಕರ್ಫ್ಯೂ ಜಾರಿ; ಮೈಸೂರು ಪ್ರವಾಸಿ ತಾಣಗಳು ಜನರಿಲ್ಲದೆ ಖಾಲಿ ಖಾಲಿ
ಮೈಸೂರು ಪ್ರವಾಸಿ ತಾಣ
shruti hegde
| Edited By: |

Updated on: Apr 11, 2021 | 5:04 PM

Share

ಮೈಸೂರು: ನಗರದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರುವುದರಿಂದ ಪ್ರವಾಸಿ ತಾಣಗಳಿಗೆ ಜನರೇ ಇಲ್ಲದಂತಾಗಿದೆ. ನಗರದ ಪ್ರವಾಸಿ ತಾಣಗಳೆಲ್ಲ ಖಾಲಿ ಖಾಲಿ ಅನಿಸುತ್ತಿದೆ. ಐತಿಹಾಸಿಕ ಕಾಲದಿಂದ ಪ್ರಸಿದ್ಧತೆಯಲ್ಲಿದ್ದ, ಯಾವಾಗಲೂ ಭಕ್ತರೇ ತುಂಬಿಕೊಳ್ಳುತ್ತಿದ್ದ ಚಾಮುಂಡಿ ಬೆಟ್ಟಕ್ಕೆ ಜನರೇ ಇಲ್ಲದಂತಾಗಿದೆ.

ಮೈಸೂರಿನ ಮೃಗಾಲಯ, ಅರಮನೆಗೆ ಆಗಮಿಸುವವರ ಸಂಖ್ಯೆ ಕಡಿಮೆಯಾಗಿದೆ. ಮೊದಲೆಲ್ಲಾ ವೀಕೆಂಡ್ ಬಂತೆಂದರೆ ಸಾವಿರ ಸಾವಿರ ಜನರು ಅರಮನೆ ನೋಡಲು ಬರುತ್ತಿದ್ದರು. ನೈಟ್​ ಕರ್ಫ್ಯೂ ಜಾರಿಯಲ್ಲಿರುವುದರಿಂದ ಪ್ರವಾಸಕ್ಕೆ ಆಗಮಿಸುವವರ ಸಂಖ್ಯೆ ಭಾರೀ ಇಳಿಕೆಯತ್ತ ಸಾಗುತ್ತಿದೆ.

ಚಿಕ್ಕಬಳ್ಳಾಪುರ ನಂದಿಗಿರಿಧಾಮತ್ತ ವಿರಳವಾದ ಪ್ರವಾಸಿಗರು ಬೆಂಗಳೂರಿನಲ್ಲಿ ಕೊರೊನಾ ಕರ್ಪ್ಯೂ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ನಂದಿಗಿರಿಧಾಮತ್ತ ಪ್ರವಾಸಿಗರ ಆಗಮನ ವಿರಳವಾಗಿದೆ. ಮೊದಲೆಲ್ಲಾ ಭಾನುವಾರದ ಬಂತೆಂದರೆ ಪ್ರವಾಸಿಗರ ದಂಡೇ ನಂದಿಗಿರಿಯಲ್ಲಿರುತ್ತಿತ್ತು. ಆದರೀಗ ಕೊರೊನಾ ಕಾಟದಿಂದಾಗಿ ಜನರಿಗೆ ಹಿರಬೀಳಲು ಕಷ್ಟವಾಗುತ್ತಿದೆ. ಜತೆಗೆ ನೈಟ್​ ಕರ್ಫ್ಯೂ ಜಾರಿಯಲ್ಲಿರುವುದರಿಂದ ಜನರ ಸಂಖ್ಯೆ ಬಹಳ ವಿರಳವಾಗಿದೆ.

ಬೆಳಂಬಳಿಗ್ಗೆಯೇ ಸೂರ್ಯೋದಯ ನೋಡಲು ಜನರು ಆಗಮಿಸುತ್ತಿದ್ದರು. ಹಾಗಾಗಿ ಕೊರೊನಾ ನಿಯಂತ್ರಣ ಕ್ರಮವನ್ನು ಪೊಲೀಸರು ಕಟ್ಟು ನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ. ತೋಟಗಾರಿಕೆ ಇಲಾಖೆ ಪ್ರವಾಸಿ ತಾಣಕ್ಕೆ ಬರುವ ಪ್ರವಾಸಿಗರಿಗೆ ಮಾಸ್ಕ್ ಕಡ್ಡಾಯಗೊಳಿಸಿದೆ.

ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಬಂದ್​; ನಿಯಮ ಉಲ್ಲಂಘನೆ ಶಿಕ್ಷಾರ್ಹ ಅಪರಾಧ: ಜಿಲ್ಲಾಡಳಿತದಿಂದ ಆದೇಶ

ಹೆಚ್ಚಿದ ಚಿರತೆ ಹಾವಳಿಗಳು.. ಪ್ರವಾಸಿ ತಾಣಗಳಲ್ಲಿ ಜನ ಸಂಚಾರಕ್ಕೆ ಬ್ರೇಕ್! ಎಲ್ಲೆಲ್ಲಿ?

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ