ಮೈಸೂರಿನ ಲಾಡ್ಜ್​ನಲ್ಲಿ ಉದ್ಯಮಿ ನಿಗೂಢ ಸಾವು: ಪತಿ ಜೊತೆಗಿದ್ದ ಪತ್ನಿ ನಾಪತ್ತೆ

 ಉದ್ಯಮಿ ಉಮಾಶಂಕರ್ ಬಹಳಷ್ಟು ಸಾಲ ಮಾಡಿಕೊಂಡಿದ್ದರು . ಕೆಲವರು ಸಾಲದ ಹಣ ಮರುಪಾವತಿ ಮಾಡುವಂತೆ ಪೀಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದು ದಂಪತಿ ಸಹಿ ಹಾಕಿರುವ ಪತ್ರ ಪತ್ತೆಯಾಗಿದೆ.

ಮೈಸೂರಿನ ಲಾಡ್ಜ್​ನಲ್ಲಿ ಉದ್ಯಮಿ ನಿಗೂಢ ಸಾವು: ಪತಿ ಜೊತೆಗಿದ್ದ ಪತ್ನಿ ನಾಪತ್ತೆ
ಪ್ರಾತಿನಿಧಿಕ ಚಿತ್ರ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Jan 03, 2021 | 11:09 AM

ಮೈಸೂರು: ಲಾಡ್ಜ್‌ನಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರು ನಿಗೂಢವಾಗಿ ಸಾವಿಗೀಡಾದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಗೊಂದಲ ಸೃಷ್ಟಿಯಾಗಿದೆ.

ಮೈಸೂರಿನ ಲಾಡ್ಜ್‌ನಲ್ಲಿ ಉಮಾಶಂಕರ್(45) ಅನುಮಾನಾಸ್ಪದ ಸಾವನ್ನಪ್ಪಿದ್ದು, ಆತನ ಜೊತೆಯಲ್ಲಿ ಬಂದಿದ್ದ ಪತ್ನಿ ಕವಿತಾ ನಾಪತ್ತೆಯಾಗಿದ್ದಾರೆ. ಉಮಾಶಂಕರ್ ಮತ್ತು ಕವಿತಾ ಇದ್ದ ಕೊಠಡಿಯಲ್ಲಿ ಇನ್ಸುಲಿನ್, ಔಷಧ ಬಾಟಲ್, ಪತಿ-ಪತ್ನಿ ಸಹಿ ಮಾಡಿರುವ ಪತ್ರ ಪತ್ತೆಯಾಗಿದ್ದು, ಅತಿಯಾದ ಇನ್ಸುಲಿನ್‌ನಿಂದ ಉಮಾಶಂಕರ್ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಉದ್ಯಮಿ ಉಮಾಶಂಕರ್ ಬಹಳಷ್ಟು ಸಾಲ ಮಾಡಿಕೊಂಡಿದ್ದರು . ಕೆಲವರು ಸಾಲದ ಹಣ ಮರುಪಾವತಿ ಮಾಡುವಂತೆ ಪೀಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಪತ್ರದಲ್ಲಿ ಬರೆದು ದಂಪತಿ ಸಹಿ ಮಾಡಿದ್ದಾರೆ.  ಉಮಾಶಂಕರ್ ಪತ್ನಿ  ಕವಿತಾ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IAS ಅಧಿಕಾರಿ ಆತ್ಮಹತ್ಯೆ, ರಾಜಕಾರಣಿಗಳ ಕಡೆ ಬೊಟ್ಟು ಮಾಡಿದ ಮಾಜಿ IPS ಅಧಿಕಾರಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು