AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಲಾಡ್ಜ್​ನಲ್ಲಿ ಉದ್ಯಮಿ ನಿಗೂಢ ಸಾವು: ಪತಿ ಜೊತೆಗಿದ್ದ ಪತ್ನಿ ನಾಪತ್ತೆ

 ಉದ್ಯಮಿ ಉಮಾಶಂಕರ್ ಬಹಳಷ್ಟು ಸಾಲ ಮಾಡಿಕೊಂಡಿದ್ದರು . ಕೆಲವರು ಸಾಲದ ಹಣ ಮರುಪಾವತಿ ಮಾಡುವಂತೆ ಪೀಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದು ದಂಪತಿ ಸಹಿ ಹಾಕಿರುವ ಪತ್ರ ಪತ್ತೆಯಾಗಿದೆ.

ಮೈಸೂರಿನ ಲಾಡ್ಜ್​ನಲ್ಲಿ ಉದ್ಯಮಿ ನಿಗೂಢ ಸಾವು: ಪತಿ ಜೊತೆಗಿದ್ದ ಪತ್ನಿ ನಾಪತ್ತೆ
ಪ್ರಾತಿನಿಧಿಕ ಚಿತ್ರ
preethi shettigar
| Edited By: ರಶ್ಮಿ ಕಲ್ಲಕಟ್ಟ|

Updated on: Jan 03, 2021 | 11:09 AM

Share

ಮೈಸೂರು: ಲಾಡ್ಜ್‌ನಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರು ನಿಗೂಢವಾಗಿ ಸಾವಿಗೀಡಾದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಗೊಂದಲ ಸೃಷ್ಟಿಯಾಗಿದೆ.

ಮೈಸೂರಿನ ಲಾಡ್ಜ್‌ನಲ್ಲಿ ಉಮಾಶಂಕರ್(45) ಅನುಮಾನಾಸ್ಪದ ಸಾವನ್ನಪ್ಪಿದ್ದು, ಆತನ ಜೊತೆಯಲ್ಲಿ ಬಂದಿದ್ದ ಪತ್ನಿ ಕವಿತಾ ನಾಪತ್ತೆಯಾಗಿದ್ದಾರೆ. ಉಮಾಶಂಕರ್ ಮತ್ತು ಕವಿತಾ ಇದ್ದ ಕೊಠಡಿಯಲ್ಲಿ ಇನ್ಸುಲಿನ್, ಔಷಧ ಬಾಟಲ್, ಪತಿ-ಪತ್ನಿ ಸಹಿ ಮಾಡಿರುವ ಪತ್ರ ಪತ್ತೆಯಾಗಿದ್ದು, ಅತಿಯಾದ ಇನ್ಸುಲಿನ್‌ನಿಂದ ಉಮಾಶಂಕರ್ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಉದ್ಯಮಿ ಉಮಾಶಂಕರ್ ಬಹಳಷ್ಟು ಸಾಲ ಮಾಡಿಕೊಂಡಿದ್ದರು . ಕೆಲವರು ಸಾಲದ ಹಣ ಮರುಪಾವತಿ ಮಾಡುವಂತೆ ಪೀಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಪತ್ರದಲ್ಲಿ ಬರೆದು ದಂಪತಿ ಸಹಿ ಮಾಡಿದ್ದಾರೆ.  ಉಮಾಶಂಕರ್ ಪತ್ನಿ  ಕವಿತಾ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IAS ಅಧಿಕಾರಿ ಆತ್ಮಹತ್ಯೆ, ರಾಜಕಾರಣಿಗಳ ಕಡೆ ಬೊಟ್ಟು ಮಾಡಿದ ಮಾಜಿ IPS ಅಧಿಕಾರಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ