AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಲಾಡ್ಜ್​ನಲ್ಲಿ ಉದ್ಯಮಿ ನಿಗೂಢ ಸಾವು: ಪತಿ ಜೊತೆಗಿದ್ದ ಪತ್ನಿ ನಾಪತ್ತೆ

 ಉದ್ಯಮಿ ಉಮಾಶಂಕರ್ ಬಹಳಷ್ಟು ಸಾಲ ಮಾಡಿಕೊಂಡಿದ್ದರು . ಕೆಲವರು ಸಾಲದ ಹಣ ಮರುಪಾವತಿ ಮಾಡುವಂತೆ ಪೀಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದು ದಂಪತಿ ಸಹಿ ಹಾಕಿರುವ ಪತ್ರ ಪತ್ತೆಯಾಗಿದೆ.

ಮೈಸೂರಿನ ಲಾಡ್ಜ್​ನಲ್ಲಿ ಉದ್ಯಮಿ ನಿಗೂಢ ಸಾವು: ಪತಿ ಜೊತೆಗಿದ್ದ ಪತ್ನಿ ನಾಪತ್ತೆ
ಪ್ರಾತಿನಿಧಿಕ ಚಿತ್ರ
preethi shettigar
| Edited By: |

Updated on: Jan 03, 2021 | 11:09 AM

Share

ಮೈಸೂರು: ಲಾಡ್ಜ್‌ನಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರು ನಿಗೂಢವಾಗಿ ಸಾವಿಗೀಡಾದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಗೊಂದಲ ಸೃಷ್ಟಿಯಾಗಿದೆ.

ಮೈಸೂರಿನ ಲಾಡ್ಜ್‌ನಲ್ಲಿ ಉಮಾಶಂಕರ್(45) ಅನುಮಾನಾಸ್ಪದ ಸಾವನ್ನಪ್ಪಿದ್ದು, ಆತನ ಜೊತೆಯಲ್ಲಿ ಬಂದಿದ್ದ ಪತ್ನಿ ಕವಿತಾ ನಾಪತ್ತೆಯಾಗಿದ್ದಾರೆ. ಉಮಾಶಂಕರ್ ಮತ್ತು ಕವಿತಾ ಇದ್ದ ಕೊಠಡಿಯಲ್ಲಿ ಇನ್ಸುಲಿನ್, ಔಷಧ ಬಾಟಲ್, ಪತಿ-ಪತ್ನಿ ಸಹಿ ಮಾಡಿರುವ ಪತ್ರ ಪತ್ತೆಯಾಗಿದ್ದು, ಅತಿಯಾದ ಇನ್ಸುಲಿನ್‌ನಿಂದ ಉಮಾಶಂಕರ್ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಉದ್ಯಮಿ ಉಮಾಶಂಕರ್ ಬಹಳಷ್ಟು ಸಾಲ ಮಾಡಿಕೊಂಡಿದ್ದರು . ಕೆಲವರು ಸಾಲದ ಹಣ ಮರುಪಾವತಿ ಮಾಡುವಂತೆ ಪೀಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಪತ್ರದಲ್ಲಿ ಬರೆದು ದಂಪತಿ ಸಹಿ ಮಾಡಿದ್ದಾರೆ.  ಉಮಾಶಂಕರ್ ಪತ್ನಿ  ಕವಿತಾ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IAS ಅಧಿಕಾರಿ ಆತ್ಮಹತ್ಯೆ, ರಾಜಕಾರಣಿಗಳ ಕಡೆ ಬೊಟ್ಟು ಮಾಡಿದ ಮಾಜಿ IPS ಅಧಿಕಾರಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!