AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಲಾಡ್ಜ್​ನಲ್ಲಿ ಉದ್ಯಮಿ ನಿಗೂಢ ಸಾವು: ಪತಿ ಜೊತೆಗಿದ್ದ ಪತ್ನಿ ನಾಪತ್ತೆ

 ಉದ್ಯಮಿ ಉಮಾಶಂಕರ್ ಬಹಳಷ್ಟು ಸಾಲ ಮಾಡಿಕೊಂಡಿದ್ದರು . ಕೆಲವರು ಸಾಲದ ಹಣ ಮರುಪಾವತಿ ಮಾಡುವಂತೆ ಪೀಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದು ದಂಪತಿ ಸಹಿ ಹಾಕಿರುವ ಪತ್ರ ಪತ್ತೆಯಾಗಿದೆ.

ಮೈಸೂರಿನ ಲಾಡ್ಜ್​ನಲ್ಲಿ ಉದ್ಯಮಿ ನಿಗೂಢ ಸಾವು: ಪತಿ ಜೊತೆಗಿದ್ದ ಪತ್ನಿ ನಾಪತ್ತೆ
ಪ್ರಾತಿನಿಧಿಕ ಚಿತ್ರ
preethi shettigar
| Edited By: ರಶ್ಮಿ ಕಲ್ಲಕಟ್ಟ|

Updated on: Jan 03, 2021 | 11:09 AM

Share

ಮೈಸೂರು: ಲಾಡ್ಜ್‌ನಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರು ನಿಗೂಢವಾಗಿ ಸಾವಿಗೀಡಾದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಗೊಂದಲ ಸೃಷ್ಟಿಯಾಗಿದೆ.

ಮೈಸೂರಿನ ಲಾಡ್ಜ್‌ನಲ್ಲಿ ಉಮಾಶಂಕರ್(45) ಅನುಮಾನಾಸ್ಪದ ಸಾವನ್ನಪ್ಪಿದ್ದು, ಆತನ ಜೊತೆಯಲ್ಲಿ ಬಂದಿದ್ದ ಪತ್ನಿ ಕವಿತಾ ನಾಪತ್ತೆಯಾಗಿದ್ದಾರೆ. ಉಮಾಶಂಕರ್ ಮತ್ತು ಕವಿತಾ ಇದ್ದ ಕೊಠಡಿಯಲ್ಲಿ ಇನ್ಸುಲಿನ್, ಔಷಧ ಬಾಟಲ್, ಪತಿ-ಪತ್ನಿ ಸಹಿ ಮಾಡಿರುವ ಪತ್ರ ಪತ್ತೆಯಾಗಿದ್ದು, ಅತಿಯಾದ ಇನ್ಸುಲಿನ್‌ನಿಂದ ಉಮಾಶಂಕರ್ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಉದ್ಯಮಿ ಉಮಾಶಂಕರ್ ಬಹಳಷ್ಟು ಸಾಲ ಮಾಡಿಕೊಂಡಿದ್ದರು . ಕೆಲವರು ಸಾಲದ ಹಣ ಮರುಪಾವತಿ ಮಾಡುವಂತೆ ಪೀಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಪತ್ರದಲ್ಲಿ ಬರೆದು ದಂಪತಿ ಸಹಿ ಮಾಡಿದ್ದಾರೆ.  ಉಮಾಶಂಕರ್ ಪತ್ನಿ  ಕವಿತಾ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IAS ಅಧಿಕಾರಿ ಆತ್ಮಹತ್ಯೆ, ರಾಜಕಾರಣಿಗಳ ಕಡೆ ಬೊಟ್ಟು ಮಾಡಿದ ಮಾಜಿ IPS ಅಧಿಕಾರಿ

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ