ಮೈಸೂರಿನ ಮಹಿಳಾ ಠಾಣೆ ಪೊಲೀಸರು ವಿಕೃತ ಬ್ಲ್ಯಾಕ್ ಮೇಲರ್ನೊಬ್ಬನನ್ನು ಬಂಧಿಸಿದ್ದಾರೆ. ಶಿವಪ್ರಕಾಶ್ ಬಿ.ಜಿ. ಬಂಧಿತ ಆರೋಪಿಯಾಗಿದ್ದು, ಈತನು ನಂಜನಗೂಡು ತಾಲೂಕಿನ ಬಸವಟಿಕೆ ಗ್ರಾಮದ ನಿವಾಸಿಯಾಗಿದ್ದಾನೆ. ...
ಕುಮಾರಸ್ವಾಮಿ ಎರಡನೇ ಬಾರಿ ಸಿಎಂ ಆದ ನಂತರ ಅನೇಕ ನಾಯಕರು ಪಕ್ಷ ತೊರೆದಿದ್ದಾರೆ. ಈ ಬಗ್ಗೆ ಉನ್ನತ ನಾಯಕತ್ವವು ಒಂದೇ ಒಂದು ಸಭೆ ನಡೆಸಿಲ್ಲ ಎಂದು ದೂರಿದರು. ...
ಮನೆಯಲ್ಲಿದ್ದ ಸ್ವಾಮಿ ಎಳೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಪಾಪಣ್ಣ ಕುಟುಂಬಸ್ಥರ ಹಲ್ಲೆಯಿಂದ ಸ್ವಾಮಿ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಅಲ್ಲದೆ ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ಪಾಪಣ್ಣ ತಮ್ಮ ಶಿವಣ್ಣ, ಪ್ರಭಾವ ಬಳಸಿ ಮರಣೋತ್ತರ ...
ಮೈಸೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಭಾರಿ ಮಳೆಯಿಂದ ನಗರದ ಬೋಗಾದಿಯಲ್ಲಿ ಮೋರಿಯ ಸೇವತುವೆಯೊಂದು ಕುಸಿದು ಬಿದ್ದಿದೆ. ...
ಬೀನ್ಸ್, ಕ್ಯಾರೆಟ್, ಟೊಮೆಟೊ ದರ ದಿನೇದಿನೆ ಹೆಚ್ಚಾಗುತ್ತಿದೆ. ...
ಮೇಲ್ಮೈ ಸುಳಿಗಾಳಿಯ ಕಾರಣದಿಂದ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಹೇಳಿದ್ದಾರೆ. ...
2017ರಲ್ಲಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದ್ದ ಮೈಸೂರು, ಮತ್ತೆ ಗಿನ್ನೆಸ್ ದಾಖಲೆ ಸೇರಲು ಸಾಂಸ್ಕೃತಿಕ ನಗರಿಯಲ್ಲಿ ಸಿದ್ಧತೆ ನಡೆದಿದ್ದು, ಈ ಬಾರಿ 2 ಲಕ್ಷ ಯೋಗಪಟುಗಳನ್ನು ಸೇರಿಸುವ ಆಶಯವಿದೆ. ...
ಈ ಬಾರಿ RCB ಕಪ್ ಗೆದ್ದರೆ ಒಂದು ದಿನ ಪಾನಿಪೂರಿ ಫ್ರೀಯಾಗಿ ನೀಡುವುದಾಗಿ ಅನಿಲ್ ಚಾಟ್ಸ್ ಅನೌನ್ಸ್ ಮಾಡಿದ್ದಾರೆ. ...
ವಾಣಿ ವಿಲಾಸ ರಸ್ತೆ ಭಾಗದ ಕಟ್ಟಡದ ಮೇಲ್ಛಾವಣಿ ಕುಸಿದಿದೆ. ಸುಮಾರು 95 ವರ್ಷದ ಹಳೆಯ ಕಟ್ಟಡ ಇದಾಗಿದ್ದು 1927ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ನಿರ್ಮಾಣವಾಗಿದ್ದ ಮಾರುಕಟ್ಟೆ ಇದು. ...
ರಮ್ಯಾರಿಂದ ಬಾರ್ ಗಲಾಟೆ ವಿಚಾರ ಪ್ರಸ್ತಾಪ ವಿಚಾರ ಹಿನ್ನೆಲೆ ಇದು ನನ್ನ ತೇಜೋವಧೆ ಮಾಡುವ ಕೆಲಸ. ಬರೀ ಏಕೆ ಆ ಒಂದು ಘಟನೆ ಬಗ್ಗೆ ಮಾತನಾಡುತ್ತೀರಾ? ಕೋವಿಡ್ ಸಮಯದಲ್ಲಿ ನಾನು ಮಾಡಿದ ಕೆಲಸದ ಬಗ್ಗೆಯೂ ...