ಬೈಕ್ನಲ್ಲಿ ತೆರಳುತ್ತಿದ್ದ ಅರುಣ್ ಮತ್ತು ತೇಜುನನ್ನು ಅಡ್ಡಕಟ್ಟಿ ಇಬ್ಬರು ಯುವಕರ ಮೇಲೆ ನಾಲ್ವರು ದುಷ್ಕರ್ಮಿಗಳು ಮಚ್ಚು, ಡ್ಯಾಗರ್ನಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದು ಓರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ...
ಭೂಮಿ ಕಳೆದುಕೊಂಡವರಿಗೆ ಕಾರ್ಖಾನೆಯಲ್ಲಿ ಕೆಲಸದ ವಿಚಾರ ಸಂಬಂಧ ಕಾರ್ಮಿಕ ಇಲಾಖೆ ಸಚಿವರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ.ಕಾರ್ಖಾನೆಯ ಆಡಳಿತ ಮಂಡಳಿ ಜತೆಗೂ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥವಾಗಲಿದೆ ಎಂದಿದ್ದಾರೆ ಸಿದ್ದರಾಮಯ್ಯ. ...
ವಿಪಕ್ಷ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಏನು ಮಾತನಾಡಿದರೂ ಅದು ವಿವಾದ ಆಗುತ್ತಿದೆ. ಈ ವಿವಾದಕ್ಕೆ ಆರ್ಎಸ್ಎಸ್ನವರೇ ನೇರ ಕಾರಣ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ...
ಕಳೆದ ಹದಿನೈದು ದಿನಗಳಿಂದ ಚಿರತೆಗಳು ಕಾಡಿನಿಂದ ನಾಡಿಗೆ ಬರುತ್ತಿವೆ. ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ದಾಳಿ ಮಾಡಿದ್ದು, ತನ್ನ ಹಸುಗಳನ್ನು ರಕ್ಷಿಸಲು ಮುಂದಾದ ಗ್ರಾಮದ ರೈತರಾದ ಬಸವಣ್ಣನವರ ಮೇಲೆ ದಾಳಿ ಮಾಡಿದೆ. ...
ಕನ್ನಡ ಚಿತ್ರಲೋಕದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಉತ್ತಮ ಛಾಯಾಗ್ರಾಹಕರೂ ಹೌದು. ಮೈಸೂರು ಮೃಗಾಲಯದಲ್ಲಿ ಹಲವು ಪ್ರಾಣಿಗಳನ್ನು ದತ್ತು ಪಡೆದಿರುವ ದರ್ಶನ್ ಪ್ರಾಣಿಪ್ರೀತಿಯ ಬಗ್ಗೆ ಯಾರಿಗೂ ತಕರಾರಿಲ್ಲ. ನಾಗರಹೊಳೆಯ ಸುಂದರ ಪ್ರಕೃತಿಯ ನಡುವೆ ಮೂರು ದಿನ ...
ಸಾರ್ವಜನಿಕರಿಗೆ ತಾವು ಚಿನ್ನದ ವ್ಯಾಪಾರಿ ಹಾಗೂ ಆರ್ಬಿಐ ಡೀಲರ್ಗಳೆಂದು ಪರಿಚಯಿಸಿಕೊಳ್ಳುತ್ತಿದ್ದ ಬಂಧಿತರು 2 ಪ್ರತ್ಯೇಕ ಪ್ರಕರಣಗಳಲ್ಲಿ ವಂಚನೆ ಮಾಡಿದ್ದರು. ...
CDಯಲ್ಲಿ ಏನಿದೆ ಅನ್ನೋದು ಯಡಿಯೂರಪ್ಪಗೆ ಮಾತ್ರ ಗೊತ್ತಿದೆ. ಯಡಿಯೂರಪ್ಪ CDಗೆ ಹೆದರುವವರಲ್ಲ. ಆದರೆ ಈ ಬಾರಿ ಅಂಜಿದಂತೆ, ಅಳುಕಿದಂತೆ ಕಾಣುತ್ತಿದ್ದಾರೆ. ಇದು ರಾಜಕೀಯ ಇತಿಹಾಸದಲ್ಲೇ ಮೊದಲು ಎಂದು ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದರು. ...
ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಮೈಸೂರಿನಲ್ಲಿ ನಟ ಅಭಿಷೇಕ್ ಅಂಬರೀಶ್ ಚಾಲನೆ ನೀಡಿದ್ದಾರೆ. ...
ಮೈಸೂರಿನಲ್ಲಿ ನನಗೆ ಮನೆ ಇರಲಿಲ್ಲ, ಇದೀಗ ಕಟ್ಟಿಸುತ್ತಿದ್ದೇನೆ. ರಾಜಕೀಯ ಜೀವನ ಮುಗಿದ ಮೇಲೆ ಮೈಸೂರಿನಲ್ಲಿ ಇರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ...
ನೋಡಲು ಹಿಡಿಗಾತ್ರದ ಹಕ್ಕಿ. ಹೆಸರು ಪಿಟ್ಟ, ಹಿಮಾಲಯ, ನೇಪಾಳ, ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬರುವ ಚಿಕ್ಕ ಹಕ್ಕಿಯ ಸಾಹಸದ ಕಥೆ ಇಲ್ಲಿದೆ ಓದಿ. ...