AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲೂ ಬ್ಲ್ಯಾಕ್ ಫಂಗಸ್ ಕಾಟ, ಸೋಂಕಿಗೆ ಮೈಸೂರು ಮಹಾನಗರ ಪಾಲಿಕೆಯ ಗುತ್ತಿಗೆ ನೌಕರರ ಸಾವು

ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆ ನೌಕರರಾದ 28 ವರ್ಷದ ವಿನೋದ್ ಮತ್ತು 38 ವರ್ಷದ ರವಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ರವಿ ಕೊವಿಡ್ ಮೃತ ದೇಹ ಸಾಗಿಸುವ ವಾಹನದ ಚಾಲಕನಾಗಿದ್ದ. 16 ದಿನದ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಕೊರೊನಾದಿಂದ ಗುಣಮುಖರಾಗಿ ಚೇತರಿಸಿಕೊಳ್ಳುತ್ತಿದ್ದಂತೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ....

ಮೈಸೂರಿನಲ್ಲೂ ಬ್ಲ್ಯಾಕ್ ಫಂಗಸ್ ಕಾಟ, ಸೋಂಕಿಗೆ ಮೈಸೂರು ಮಹಾನಗರ ಪಾಲಿಕೆಯ ಗುತ್ತಿಗೆ ನೌಕರರ ಸಾವು
ಮೈಸೂರು ಮಹಾನಗರ ಪಾಲಿಕೆ
ಆಯೇಷಾ ಬಾನು
|

Updated on: May 19, 2021 | 7:56 AM

Share

ಮೈಸೂರು: ಜಿಲ್ಲೆಯಲ್ಲೂ ಬ್ಲ್ಯಾಕ್ ಫಂಗಸ್ ಕಾಲಿಟ್ಟಿದೆ. ಇಬ್ಬರು ಕೊವಿಡ್ ವಾರಿಯರ್‌ಗಳು ಮೃತಪಟ್ಟಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ಗುತ್ತಿಗೆ ನೌಕರರು ಕೊರೊನಾಗೆ ಬಲಿಯಾಗಿದ್ದಾರೆ. ಕೊವಿಡ್ ಶವ ಸಾಗಿಸುವ ವಾಹನದ ಚಾಲಕ ರವಿ(38)ಗೆ 16 ದಿನದ ಹಿಂದೆ ಕೊರೊನಾ ದೃಢಪಟ್ಟಿತ್ತು. ಕೊವಿಡ್‌ನಿಂದ ಗುಣಮುಖರಾದ ಬಳಿಕ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು ಚಿಕಿತ್ಸೆ ಪಡೆದರೂ ರವಿ ಬದುಕಲಿಲ್ಲ.

ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆ ನೌಕರರಾದ 28 ವರ್ಷದ ವಿನೋದ್ ಮತ್ತು 38 ವರ್ಷದ ರವಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ರವಿ ಕೊವಿಡ್ ಮೃತ ದೇಹ ಸಾಗಿಸುವ ವಾಹನದ ಚಾಲಕನಾಗಿದ್ದ. 16 ದಿನದ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಕೊರೊನಾದಿಂದ ಗುಣಮುಖರಾಗಿ ಚೇತರಿಸಿಕೊಳ್ಳುತ್ತಿದ್ದಂತೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಬಳಿಕ ಬ್ಲ್ಯಾಕ್ ಫಂಗಸ್‌ ಹಿನ್ನೆಲೆ ರವಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿ ಮೃತಪಟ್ಟಿದ್ದಾರೆ.

ಇನ್ನು ವಿನೋದ್ ಫಾಗಿಂಗ್ ವಾಹನದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೂರು ದಿನದ‌ ಹಿಂದೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬ್ಲ್ಯಾಕ್ ಫಂಗಸ್​ ಚಿಕಿತ್ಸೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ; ರಾಜ್ಯದ ಈ ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!