AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಪಾಲಿಕೆ ಮೇಯರ್ ಫೈಟ್ ಮೆಗಾ ಟ್ವಿಸ್ಟ್; ಜೆಡಿಎಸ್ ಅಭ್ಯರ್ಥಿಗೆ ಮೇಯರ್ ಗಿರಿ ದಯಪಾಲಿಸಿದ ಕಾಂಗ್ರೆಸ್!

Mysuru Corporation Mayor Election: ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಗಿರಿ ಸಿಕ್ಕಿದೆ.

ಮೈಸೂರು ಪಾಲಿಕೆ ಮೇಯರ್ ಫೈಟ್ ಮೆಗಾ ಟ್ವಿಸ್ಟ್; ಜೆಡಿಎಸ್ ಅಭ್ಯರ್ಥಿಗೆ ಮೇಯರ್ ಗಿರಿ ದಯಪಾಲಿಸಿದ ಕಾಂಗ್ರೆಸ್!
ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಗಿರಿ
shruti hegde
|

Updated on:Feb 24, 2021 | 1:11 PM

Share

ಮೈಸೂರು: ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಮೆಗಾ ಟ್ವಿಸ್ಟ್ ಕಂಡಿದೆ. ಕಾಂಗ್ರೆಸ್​ ಸದಸ್ಯರು ಜೆಡಿಎಸ್​ ಅಭ್ಯರ್ಥಿಗೆ ಬೆಂಬಲ ನೀಡಿದ್ದು, ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ ಮಹಾನಗರ ಪಾಲಿಕೆ ಮೇಯರ್ ಗಿರಿ ಒಲಿದಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್ ಸದಸ್ಯರು ಜೆಡಿಎಸ್​ಗೆ ಬೆಂಬಲ ನೀಡಿದ್ದಾರೆ.

ಮೈಸೂರಿನ 23ನೇ ಮೇಯರ್​ಆಗಿ ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ಮೇಯರ್ ಗಿರಿ ತಪ್ಪಿಸಲು ಕಾಂಗ್ರೆಸ್ ಉಪಾಯ ಮಾಡಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ. ತಮಗೆ ಲಾಭ ಇಲ್ಲದಿದ್ದರೂ ಬಿಜೆಪಿಗೆ ಮೇಯರ್​ ಗಿರಿ ಧಕ್ಕದಂತೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದೆ. ಜೆಡಿಎಸ್​ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ 43 ಮತಗಳು ಲಭಿಸಿವೆ. ಮೈಸೂರಿನ 23ನೇ ಉಪಮೇಯರ್​ಆಗಿ ಕಾಂಗ್ರೆಸ್‌ನ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರಗೆ 26 ಮತ ಲಭಿಸಿದ್ದು, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಶಾಂತಕುಮಾರಿಗೆ ಯಾವುದೇ ಮತ ಲಭ್ಯವಾಗಿಲ್ಲ.

ಇದನ್ನೂ ಓದಿ: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ: BJP, JDS ಮೈತ್ರಿ ಬಹುತೇಕ ಖಚಿತ

Published On - 12:59 pm, Wed, 24 February 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು