AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಪಾಲಿಕೆ ಮೇಯರ್ ಫೈಟ್ ಮೆಗಾ ಟ್ವಿಸ್ಟ್; ಜೆಡಿಎಸ್ ಅಭ್ಯರ್ಥಿಗೆ ಮೇಯರ್ ಗಿರಿ ದಯಪಾಲಿಸಿದ ಕಾಂಗ್ರೆಸ್!

Mysuru Corporation Mayor Election: ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಗಿರಿ ಸಿಕ್ಕಿದೆ.

ಮೈಸೂರು ಪಾಲಿಕೆ ಮೇಯರ್ ಫೈಟ್ ಮೆಗಾ ಟ್ವಿಸ್ಟ್; ಜೆಡಿಎಸ್ ಅಭ್ಯರ್ಥಿಗೆ ಮೇಯರ್ ಗಿರಿ ದಯಪಾಲಿಸಿದ ಕಾಂಗ್ರೆಸ್!
ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಗಿರಿ
shruti hegde
|

Updated on:Feb 24, 2021 | 1:11 PM

Share

ಮೈಸೂರು: ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಮೆಗಾ ಟ್ವಿಸ್ಟ್ ಕಂಡಿದೆ. ಕಾಂಗ್ರೆಸ್​ ಸದಸ್ಯರು ಜೆಡಿಎಸ್​ ಅಭ್ಯರ್ಥಿಗೆ ಬೆಂಬಲ ನೀಡಿದ್ದು, ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ ಮಹಾನಗರ ಪಾಲಿಕೆ ಮೇಯರ್ ಗಿರಿ ಒಲಿದಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್ ಸದಸ್ಯರು ಜೆಡಿಎಸ್​ಗೆ ಬೆಂಬಲ ನೀಡಿದ್ದಾರೆ.

ಮೈಸೂರಿನ 23ನೇ ಮೇಯರ್​ಆಗಿ ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ಮೇಯರ್ ಗಿರಿ ತಪ್ಪಿಸಲು ಕಾಂಗ್ರೆಸ್ ಉಪಾಯ ಮಾಡಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ. ತಮಗೆ ಲಾಭ ಇಲ್ಲದಿದ್ದರೂ ಬಿಜೆಪಿಗೆ ಮೇಯರ್​ ಗಿರಿ ಧಕ್ಕದಂತೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದೆ. ಜೆಡಿಎಸ್​ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ 43 ಮತಗಳು ಲಭಿಸಿವೆ. ಮೈಸೂರಿನ 23ನೇ ಉಪಮೇಯರ್​ಆಗಿ ಕಾಂಗ್ರೆಸ್‌ನ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರಗೆ 26 ಮತ ಲಭಿಸಿದ್ದು, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಶಾಂತಕುಮಾರಿಗೆ ಯಾವುದೇ ಮತ ಲಭ್ಯವಾಗಿಲ್ಲ.

ಇದನ್ನೂ ಓದಿ: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ: BJP, JDS ಮೈತ್ರಿ ಬಹುತೇಕ ಖಚಿತ

Published On - 12:59 pm, Wed, 24 February 21

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?