AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಪಾಲಿಕೆ ಮೇಯರ್ ಫೈಟ್ ಮೆಗಾ ಟ್ವಿಸ್ಟ್; ಜೆಡಿಎಸ್ ಅಭ್ಯರ್ಥಿಗೆ ಮೇಯರ್ ಗಿರಿ ದಯಪಾಲಿಸಿದ ಕಾಂಗ್ರೆಸ್!

Mysuru Corporation Mayor Election: ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಗಿರಿ ಸಿಕ್ಕಿದೆ.

ಮೈಸೂರು ಪಾಲಿಕೆ ಮೇಯರ್ ಫೈಟ್ ಮೆಗಾ ಟ್ವಿಸ್ಟ್; ಜೆಡಿಎಸ್ ಅಭ್ಯರ್ಥಿಗೆ ಮೇಯರ್ ಗಿರಿ ದಯಪಾಲಿಸಿದ ಕಾಂಗ್ರೆಸ್!
ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಗಿರಿ
shruti hegde
|

Updated on:Feb 24, 2021 | 1:11 PM

Share

ಮೈಸೂರು: ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಮೆಗಾ ಟ್ವಿಸ್ಟ್ ಕಂಡಿದೆ. ಕಾಂಗ್ರೆಸ್​ ಸದಸ್ಯರು ಜೆಡಿಎಸ್​ ಅಭ್ಯರ್ಥಿಗೆ ಬೆಂಬಲ ನೀಡಿದ್ದು, ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ ಮಹಾನಗರ ಪಾಲಿಕೆ ಮೇಯರ್ ಗಿರಿ ಒಲಿದಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್ ಸದಸ್ಯರು ಜೆಡಿಎಸ್​ಗೆ ಬೆಂಬಲ ನೀಡಿದ್ದಾರೆ.

ಮೈಸೂರಿನ 23ನೇ ಮೇಯರ್​ಆಗಿ ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ಮೇಯರ್ ಗಿರಿ ತಪ್ಪಿಸಲು ಕಾಂಗ್ರೆಸ್ ಉಪಾಯ ಮಾಡಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ. ತಮಗೆ ಲಾಭ ಇಲ್ಲದಿದ್ದರೂ ಬಿಜೆಪಿಗೆ ಮೇಯರ್​ ಗಿರಿ ಧಕ್ಕದಂತೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದೆ. ಜೆಡಿಎಸ್​ ಅಭ್ಯರ್ಥಿ ರುಕ್ಮಿಣಿ ಮಾದೇಗೌಡಗೆ 43 ಮತಗಳು ಲಭಿಸಿವೆ. ಮೈಸೂರಿನ 23ನೇ ಉಪಮೇಯರ್​ಆಗಿ ಕಾಂಗ್ರೆಸ್‌ನ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರಗೆ 26 ಮತ ಲಭಿಸಿದ್ದು, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಶಾಂತಕುಮಾರಿಗೆ ಯಾವುದೇ ಮತ ಲಭ್ಯವಾಗಿಲ್ಲ.

ಇದನ್ನೂ ಓದಿ: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ: BJP, JDS ಮೈತ್ರಿ ಬಹುತೇಕ ಖಚಿತ

Published On - 12:59 pm, Wed, 24 February 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ