AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕೋರ್ಟ್​ನಲ್ಲಿ 2016ರಲ್ಲಿ ಸ್ಪೋಟ ಪ್ರಕರಣ; ಮೂವರು ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪಿತ್ತ ಕೋರ್ಟ್

Mysuru court blast 2016 case : ಮೈಸೂರಿನ ಜಿಲ್ಲಾ ಕೋರ್ಟ್‌ನ ಶೌಚಾಲಯದಲ್ಲಿ ಅಡುಗೆ ಕುಕ್ಕರ್‌ನಲ್ಲಿ ಅಪರಾಧಿಗಳು ಬಾಂಬ್ ಸ್ಫೋಟಿಸಿದ್ದರು.

TV9 Web
| Edited By: |

Updated on:Oct 08, 2021 | 6:34 PM

Share

ಬೆಂಗಳೂರು: 2016ರ ಆಗಸ್ಟ್ 6ರಂದು ಮೈಸೂರಿನ ಕೋರ್ಟ್‌ನಲ್ಲಿ ಬಾಂಬ್ ಸ್ಫೋಟ ಪ್ರಕರಣದ ಮೂವರು ಆರೋಪಿಗಳು ತಪ್ಪಿತಸ್ಥರೆಂದು ಬೆಂಗಳೂರಿನ ಎನ್ಐಎ ಕೋರ್ಟ್‌ ತೀರ್ಪು ನೀಡಿದೆ. ನೈನಾರ್ ಅಬ್ಬಾಸ್ ಅಲಿ, ಅಬ್ದುಲ್ ಕರೀಂ ಹಾಗೂ ದಾವೂದ್ ಸುಲೈಮಾನ್ ತಪ್ಪಿತಸ್ಥರೆಂದು ಕೋರ್ಟ್ ತೀರ್ಪಿತ್ತಿದೆ. ಮೈಸೂರಿನ ಜಿಲ್ಲಾ ಕೋರ್ಟ್‌ನ ಶೌಚಾಲಯದಲ್ಲಿ ಅಡುಗೆ ಕುಕ್ಕರ್‌ನಲ್ಲಿ ಅಪರಾಧಿಗಳು ಬಾಂಬ್ ಸ್ಫೋಟಿಸಿದ್ದರು.

ತುಮಕೂರು: ಪೊಲೀಸ್ ಎಂದು ಹೆದರಿಸಿ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ

ತುಮಕೂರು: ಪೊಲೀಸ್ ಎಂದು ಹೆದರಿಸಿ ಅತ್ಯಾಚಾರವೆಸಗಿದ್ದ ಆರೋಪಿಯೋರ್ವನನ್ನು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ (37) ಎಂಬಾತನೇ ಬಂಧಿತ ವ್ಯಕ್ತಿ. ಆಗಸ್ಟ್ 1ರಂದು ಕುಣಿಗಲ್ ತಾಲೂಕಿನಲ್ಲಿ ‘ಸಾಹೇಬ್ರು ನಿನ್ನ ಕರೀತಿದ್ದಾರೆ ಬಾ’ ಎಂದು ಕರೆದೊಯ್ದು ಚಾಕು ತೋರಿಸಿ ಅತ್ಯಾಚಾರವೆಸಗಿ ಚಿನ್ನಾಭರಣ ದೋಚಿದ್ದ ಆರೋಪ ಬಂಧಿತ ವ್ಯಕ್ತಿಯ ಮೇಲಿದೆ. ಆರೋಪಿ ಪ್ರದೀಪ್ ಮಹಿಳೆ ಬಳಿ ಇದ್ದ 40 ಗ್ರಾಂ ಚಿನ್ನದ ಸರ, ಮೊಬೈಲ್ ಮತ್ತು ಎಟಿಎಂ ಕಾರ್ಡ್ ದೋಚಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈಕುರಿತು ಅಮೃತೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ: 

ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ರೋಹಿತ್ ಚಕ್ರತೀರ್ಥ; ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸಮರ್ಥನೆ 

Air India: ಟಾಟಾ ಸನ್ಸ್​ ತೆಕ್ಕೆಗೆ ಏರ್​ ಇಂಡಿಯಾ: ಸರ್ಕಾರದಿಂದ ಅಧಿಕೃತ ಘೋಷಣೆ

Published On - 6:04 pm, Fri, 8 October 21

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?