AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವತ್ತರ ಅಜ್ಜಿ ಮೈಸೂರು ದಸರಾದಲ್ಲಿ ತಿಂದ ಇಡ್ಲಿಗಳೆಷ್ಟು ಗೊತ್ತಾ!?

ವಿಶ್ವವಿಖ್ಯಾತ ಮೈಸೂರು ದಸರಾ 2019ರ ಆಹಾರ ಮೇಳದಲ್ಲಿ ಮಹಿಳೆಯರಿಗೆ ಇಡ್ಲಿ ತಿನ್ನುವ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಒಂದು ನಿಮಿಷದಲ್ಲಿ ಆರು ಇಡ್ಲಿ ತಿಂದು ಮುಗಿಸುವ ಮೂಲಕ 60 ವರ್ಷದ ಅಜ್ಜಿ ಮೊದಲ ಬಹುಮಾನವನ್ನು ಬಾಜಿಕೊಂಡಿರುವುದು ವಿಶೇಷವಾಗಿತ್ತು. ಆಹಾರ ಮೇಳ ಉಪಸಮಿತಿಯಿಂದ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಮಹಿಳಾ ಮಣಿಗಳು ನಾ ಮುಂದು, ತಾ ಮುಂದು ಎಂದು ಮುಗಿಬಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ್ರು. ಸಾಂಬರಿನ ಜೊತೆ ಇಂಡ್ಲಿಗಳನ್ನು ಗಬಗಬನೆ ತಿಂದು ಮುಗಿಸಿದ್ರು, ಒಂದೇ ನಿಮಿಷದಲ್ಲಿ ಆರು ಇಡ್ಲಿ ತಿಂದು 60 […]

ಅರವತ್ತರ ಅಜ್ಜಿ ಮೈಸೂರು ದಸರಾದಲ್ಲಿ ತಿಂದ ಇಡ್ಲಿಗಳೆಷ್ಟು ಗೊತ್ತಾ!?
ಸಾಧು ಶ್ರೀನಾಥ್​
|

Updated on:Sep 30, 2019 | 5:58 PM

Share

ವಿಶ್ವವಿಖ್ಯಾತ ಮೈಸೂರು ದಸರಾ 2019ರ ಆಹಾರ ಮೇಳದಲ್ಲಿ ಮಹಿಳೆಯರಿಗೆ ಇಡ್ಲಿ ತಿನ್ನುವ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಒಂದು ನಿಮಿಷದಲ್ಲಿ ಆರು ಇಡ್ಲಿ ತಿಂದು ಮುಗಿಸುವ ಮೂಲಕ 60 ವರ್ಷದ ಅಜ್ಜಿ ಮೊದಲ ಬಹುಮಾನವನ್ನು ಬಾಜಿಕೊಂಡಿರುವುದು ವಿಶೇಷವಾಗಿತ್ತು.

ಆಹಾರ ಮೇಳ ಉಪಸಮಿತಿಯಿಂದ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಮಹಿಳಾ ಮಣಿಗಳು ನಾ ಮುಂದು, ತಾ ಮುಂದು ಎಂದು ಮುಗಿಬಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ್ರು. ಸಾಂಬರಿನ ಜೊತೆ ಇಂಡ್ಲಿಗಳನ್ನು ಗಬಗಬನೆ ತಿಂದು ಮುಗಿಸಿದ್ರು, ಒಂದೇ ನಿಮಿಷದಲ್ಲಿ ಆರು ಇಡ್ಲಿ ತಿಂದು 60 ವರ್ಷದ ಅಜ್ಜಿ ಸರೋಜಮ್ಮ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಮಹಿಳಾಮಣಿಗಳನ್ನ ಹಿಂದಿಕ್ಕಿದ್ದಾರೆ. ಈ ಇಡ್ಲಿ ತಿನ್ನುವ ಸ್ಪರ್ಧೆ ಆಹಾರ ಮೇಳಕ್ಕೆ ಮತ್ತಷ್ಟು ರಂಗು ತಂದುಕೊಡ್ತು.

Published On - 5:56 pm, Mon, 30 September 19

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ