AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ವಿರುದ್ಧ ರೈತರ ರಣಕಹಳೆ: ಮೈಸೂರಿನಲ್ಲಿ ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು

ಅರಮನೆ ನಗರಿಯಲ್ಲಿ ಸಹ ಅಂಬಾನಿ, ಅದಾನಿ ವಿರುದ್ಧ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬಾನಿಯನ್ನು ವಿರೋಧಿಸಿ ಇಂದು ರೈತರು ಜಿಯೋ ಕಂಪನಿಯ ಸಿಮ್ ಕಾರ್ಡ್​​ ವಾಪಸ್​ ಮಾಡಿದರು.

ಅಂಬಾನಿ ವಿರುದ್ಧ ರೈತರ ರಣಕಹಳೆ: ಮೈಸೂರಿನಲ್ಲಿ ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು
ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು
KUSHAL V
|

Updated on:Jan 09, 2021 | 8:27 PM

Share

ಮೈಸೂರು: ಕೇಂದ್ರ ಸರ್ಕಾರ ಜಾರಿ ಮಾಡಿರುವ 3 ಕಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್​ ರೈತರ ದೆಹಲಿ ಚಲೋ ಚಳುವಳಿಯ ಕಾವು ಆರುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಈ ನಡುವೆ, ಮುಕೇಶ್​ ಅಂಬಾನಿ ಪಂಜಾಬ್​ ಮತ್ತು ಹರಿಯಾಣ ರೈತರ ಕೆಂಗಣ್ಣಿಗೆ ಗುರಿಯಾಗಿದ್ದು ಉದ್ಯಮಿ ಒಡೆತನದ ಜಿಯೋ ಟೆಲಿಕಾಂ ಸಂಸ್ಥೆಯ ಮೊಬೈಲ್​ ಟವರ್​ಗಳನ್ನು ರೈತರು ಹಾನಿ ಮಾಡಿದ್ದ ಪ್ರಸಂಗಗಳು ವರದಿಯಾಗಿತ್ತು.

ಇದೀಗ, ಅರಮನೆ ನಗರಿಯಲ್ಲಿ ಸಹ ಅಂಬಾನಿ, ಅದಾನಿ ವಿರುದ್ಧ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬಾನಿಯನ್ನು ವಿರೋಧಿಸಿ ಇಂದು ರೈತರು ಜಿಯೋ ಕಂಪನಿಯ ಸಿಮ್ ಕಾರ್ಡ್​​ ವಾಪಸ್​ ಮಾಡಿದರು. ನಗರದ ದೇವರಾಜ ಅರಸು ರಸ್ತೆಯಲ್ಲಿರುವ ಜಿಯೋ ಮಳಿಗೆ ಮುಂದೆ ಧರಣಿ ಸಹ ನಡೆಸಿದರು. ಈ ವೇಳೆ, ಜಿಯೋ ಕಂಪನಿ ಸಿಮ್​ಗೆ ಉಗಿದು ಪ್ರತಿಭಟಿಸಿದ ರೈತರು ಬಳಿಕ ಅದನ್ನು ವಾಪಸ್​ ಮಾಡಿದರು.

ಅವೈಜ್ಞಾನಿಕ ಕಾಯ್ದೆ ಮೂಲಕ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಧರಣಿ ನಿರತ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ರಿಲಾಯನ್ಸ್​ ಕಂಪನಿಗೆ ಲಾಭಮಾಡಿಕೊಡಲು ಇದು ಕೇಂದ್ರದ ಯತ್ನ. ಹಾಗಾಗಿ, ರಿಲಾಯನ್ಸ್​ ಕಂಪನಿಯನ್ನು ಬಾಯ್​ಕಾಟ್ ಮಾಡುತ್ತಿದ್ದೇವೆ. ಜಿಯೋ ಸಿಮ್​ ಹಿಂದಿರುಗಿಸಿ ಬೇರೆ ಸಿಮ್​ ಬಳಸುತ್ತೇವೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಾಂತಕುಮಾರ್​ ಹೇಳಿದರು.

ಭತ್ತ ಬೆಳೆದಿದ್ದರೂ ಖರೀದಿ ಮಾಡದ ಸರ್ಕಾರ, ದಲ್ಲಾಳಿಗಳು: ಹತಾಶೆಯಿಂದ ರೈತ ಆತ್ಮಹತ್ಯೆಗೆ ಶರಣು

Published On - 5:44 pm, Sat, 9 January 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ