AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ವಿರುದ್ಧ ರೈತರ ರಣಕಹಳೆ: ಮೈಸೂರಿನಲ್ಲಿ ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು

ಅರಮನೆ ನಗರಿಯಲ್ಲಿ ಸಹ ಅಂಬಾನಿ, ಅದಾನಿ ವಿರುದ್ಧ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬಾನಿಯನ್ನು ವಿರೋಧಿಸಿ ಇಂದು ರೈತರು ಜಿಯೋ ಕಂಪನಿಯ ಸಿಮ್ ಕಾರ್ಡ್​​ ವಾಪಸ್​ ಮಾಡಿದರು.

ಅಂಬಾನಿ ವಿರುದ್ಧ ರೈತರ ರಣಕಹಳೆ: ಮೈಸೂರಿನಲ್ಲಿ ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು
ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು
KUSHAL V
|

Updated on:Jan 09, 2021 | 8:27 PM

Share

ಮೈಸೂರು: ಕೇಂದ್ರ ಸರ್ಕಾರ ಜಾರಿ ಮಾಡಿರುವ 3 ಕಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್​ ರೈತರ ದೆಹಲಿ ಚಲೋ ಚಳುವಳಿಯ ಕಾವು ಆರುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಈ ನಡುವೆ, ಮುಕೇಶ್​ ಅಂಬಾನಿ ಪಂಜಾಬ್​ ಮತ್ತು ಹರಿಯಾಣ ರೈತರ ಕೆಂಗಣ್ಣಿಗೆ ಗುರಿಯಾಗಿದ್ದು ಉದ್ಯಮಿ ಒಡೆತನದ ಜಿಯೋ ಟೆಲಿಕಾಂ ಸಂಸ್ಥೆಯ ಮೊಬೈಲ್​ ಟವರ್​ಗಳನ್ನು ರೈತರು ಹಾನಿ ಮಾಡಿದ್ದ ಪ್ರಸಂಗಗಳು ವರದಿಯಾಗಿತ್ತು.

ಇದೀಗ, ಅರಮನೆ ನಗರಿಯಲ್ಲಿ ಸಹ ಅಂಬಾನಿ, ಅದಾನಿ ವಿರುದ್ಧ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬಾನಿಯನ್ನು ವಿರೋಧಿಸಿ ಇಂದು ರೈತರು ಜಿಯೋ ಕಂಪನಿಯ ಸಿಮ್ ಕಾರ್ಡ್​​ ವಾಪಸ್​ ಮಾಡಿದರು. ನಗರದ ದೇವರಾಜ ಅರಸು ರಸ್ತೆಯಲ್ಲಿರುವ ಜಿಯೋ ಮಳಿಗೆ ಮುಂದೆ ಧರಣಿ ಸಹ ನಡೆಸಿದರು. ಈ ವೇಳೆ, ಜಿಯೋ ಕಂಪನಿ ಸಿಮ್​ಗೆ ಉಗಿದು ಪ್ರತಿಭಟಿಸಿದ ರೈತರು ಬಳಿಕ ಅದನ್ನು ವಾಪಸ್​ ಮಾಡಿದರು.

ಅವೈಜ್ಞಾನಿಕ ಕಾಯ್ದೆ ಮೂಲಕ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಧರಣಿ ನಿರತ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ರಿಲಾಯನ್ಸ್​ ಕಂಪನಿಗೆ ಲಾಭಮಾಡಿಕೊಡಲು ಇದು ಕೇಂದ್ರದ ಯತ್ನ. ಹಾಗಾಗಿ, ರಿಲಾಯನ್ಸ್​ ಕಂಪನಿಯನ್ನು ಬಾಯ್​ಕಾಟ್ ಮಾಡುತ್ತಿದ್ದೇವೆ. ಜಿಯೋ ಸಿಮ್​ ಹಿಂದಿರುಗಿಸಿ ಬೇರೆ ಸಿಮ್​ ಬಳಸುತ್ತೇವೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಾಂತಕುಮಾರ್​ ಹೇಳಿದರು.

ಭತ್ತ ಬೆಳೆದಿದ್ದರೂ ಖರೀದಿ ಮಾಡದ ಸರ್ಕಾರ, ದಲ್ಲಾಳಿಗಳು: ಹತಾಶೆಯಿಂದ ರೈತ ಆತ್ಮಹತ್ಯೆಗೆ ಶರಣು

Published On - 5:44 pm, Sat, 9 January 21

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?