AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ವಿರುದ್ಧ ರೈತರ ರಣಕಹಳೆ: ಮೈಸೂರಿನಲ್ಲಿ ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು

ಅರಮನೆ ನಗರಿಯಲ್ಲಿ ಸಹ ಅಂಬಾನಿ, ಅದಾನಿ ವಿರುದ್ಧ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬಾನಿಯನ್ನು ವಿರೋಧಿಸಿ ಇಂದು ರೈತರು ಜಿಯೋ ಕಂಪನಿಯ ಸಿಮ್ ಕಾರ್ಡ್​​ ವಾಪಸ್​ ಮಾಡಿದರು.

ಅಂಬಾನಿ ವಿರುದ್ಧ ರೈತರ ರಣಕಹಳೆ: ಮೈಸೂರಿನಲ್ಲಿ ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು
ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು
KUSHAL V
|

Updated on:Jan 09, 2021 | 8:27 PM

Share

ಮೈಸೂರು: ಕೇಂದ್ರ ಸರ್ಕಾರ ಜಾರಿ ಮಾಡಿರುವ 3 ಕಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್​ ರೈತರ ದೆಹಲಿ ಚಲೋ ಚಳುವಳಿಯ ಕಾವು ಆರುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಈ ನಡುವೆ, ಮುಕೇಶ್​ ಅಂಬಾನಿ ಪಂಜಾಬ್​ ಮತ್ತು ಹರಿಯಾಣ ರೈತರ ಕೆಂಗಣ್ಣಿಗೆ ಗುರಿಯಾಗಿದ್ದು ಉದ್ಯಮಿ ಒಡೆತನದ ಜಿಯೋ ಟೆಲಿಕಾಂ ಸಂಸ್ಥೆಯ ಮೊಬೈಲ್​ ಟವರ್​ಗಳನ್ನು ರೈತರು ಹಾನಿ ಮಾಡಿದ್ದ ಪ್ರಸಂಗಗಳು ವರದಿಯಾಗಿತ್ತು.

ಇದೀಗ, ಅರಮನೆ ನಗರಿಯಲ್ಲಿ ಸಹ ಅಂಬಾನಿ, ಅದಾನಿ ವಿರುದ್ಧ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬಾನಿಯನ್ನು ವಿರೋಧಿಸಿ ಇಂದು ರೈತರು ಜಿಯೋ ಕಂಪನಿಯ ಸಿಮ್ ಕಾರ್ಡ್​​ ವಾಪಸ್​ ಮಾಡಿದರು. ನಗರದ ದೇವರಾಜ ಅರಸು ರಸ್ತೆಯಲ್ಲಿರುವ ಜಿಯೋ ಮಳಿಗೆ ಮುಂದೆ ಧರಣಿ ಸಹ ನಡೆಸಿದರು. ಈ ವೇಳೆ, ಜಿಯೋ ಕಂಪನಿ ಸಿಮ್​ಗೆ ಉಗಿದು ಪ್ರತಿಭಟಿಸಿದ ರೈತರು ಬಳಿಕ ಅದನ್ನು ವಾಪಸ್​ ಮಾಡಿದರು.

ಅವೈಜ್ಞಾನಿಕ ಕಾಯ್ದೆ ಮೂಲಕ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಧರಣಿ ನಿರತ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ರಿಲಾಯನ್ಸ್​ ಕಂಪನಿಗೆ ಲಾಭಮಾಡಿಕೊಡಲು ಇದು ಕೇಂದ್ರದ ಯತ್ನ. ಹಾಗಾಗಿ, ರಿಲಾಯನ್ಸ್​ ಕಂಪನಿಯನ್ನು ಬಾಯ್​ಕಾಟ್ ಮಾಡುತ್ತಿದ್ದೇವೆ. ಜಿಯೋ ಸಿಮ್​ ಹಿಂದಿರುಗಿಸಿ ಬೇರೆ ಸಿಮ್​ ಬಳಸುತ್ತೇವೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಾಂತಕುಮಾರ್​ ಹೇಳಿದರು.

ಭತ್ತ ಬೆಳೆದಿದ್ದರೂ ಖರೀದಿ ಮಾಡದ ಸರ್ಕಾರ, ದಲ್ಲಾಳಿಗಳು: ಹತಾಶೆಯಿಂದ ರೈತ ಆತ್ಮಹತ್ಯೆಗೆ ಶರಣು

Published On - 5:44 pm, Sat, 9 January 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ