AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ವಿರುದ್ಧ ರೈತರ ರಣಕಹಳೆ: ಮೈಸೂರಿನಲ್ಲಿ ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು

ಅರಮನೆ ನಗರಿಯಲ್ಲಿ ಸಹ ಅಂಬಾನಿ, ಅದಾನಿ ವಿರುದ್ಧ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬಾನಿಯನ್ನು ವಿರೋಧಿಸಿ ಇಂದು ರೈತರು ಜಿಯೋ ಕಂಪನಿಯ ಸಿಮ್ ಕಾರ್ಡ್​​ ವಾಪಸ್​ ಮಾಡಿದರು.

ಅಂಬಾನಿ ವಿರುದ್ಧ ರೈತರ ರಣಕಹಳೆ: ಮೈಸೂರಿನಲ್ಲಿ ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು
ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು
KUSHAL V
|

Updated on:Jan 09, 2021 | 8:27 PM

Share

ಮೈಸೂರು: ಕೇಂದ್ರ ಸರ್ಕಾರ ಜಾರಿ ಮಾಡಿರುವ 3 ಕಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್​ ರೈತರ ದೆಹಲಿ ಚಲೋ ಚಳುವಳಿಯ ಕಾವು ಆರುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಈ ನಡುವೆ, ಮುಕೇಶ್​ ಅಂಬಾನಿ ಪಂಜಾಬ್​ ಮತ್ತು ಹರಿಯಾಣ ರೈತರ ಕೆಂಗಣ್ಣಿಗೆ ಗುರಿಯಾಗಿದ್ದು ಉದ್ಯಮಿ ಒಡೆತನದ ಜಿಯೋ ಟೆಲಿಕಾಂ ಸಂಸ್ಥೆಯ ಮೊಬೈಲ್​ ಟವರ್​ಗಳನ್ನು ರೈತರು ಹಾನಿ ಮಾಡಿದ್ದ ಪ್ರಸಂಗಗಳು ವರದಿಯಾಗಿತ್ತು.

ಇದೀಗ, ಅರಮನೆ ನಗರಿಯಲ್ಲಿ ಸಹ ಅಂಬಾನಿ, ಅದಾನಿ ವಿರುದ್ಧ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬಾನಿಯನ್ನು ವಿರೋಧಿಸಿ ಇಂದು ರೈತರು ಜಿಯೋ ಕಂಪನಿಯ ಸಿಮ್ ಕಾರ್ಡ್​​ ವಾಪಸ್​ ಮಾಡಿದರು. ನಗರದ ದೇವರಾಜ ಅರಸು ರಸ್ತೆಯಲ್ಲಿರುವ ಜಿಯೋ ಮಳಿಗೆ ಮುಂದೆ ಧರಣಿ ಸಹ ನಡೆಸಿದರು. ಈ ವೇಳೆ, ಜಿಯೋ ಕಂಪನಿ ಸಿಮ್​ಗೆ ಉಗಿದು ಪ್ರತಿಭಟಿಸಿದ ರೈತರು ಬಳಿಕ ಅದನ್ನು ವಾಪಸ್​ ಮಾಡಿದರು.

ಅವೈಜ್ಞಾನಿಕ ಕಾಯ್ದೆ ಮೂಲಕ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಧರಣಿ ನಿರತ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ರಿಲಾಯನ್ಸ್​ ಕಂಪನಿಗೆ ಲಾಭಮಾಡಿಕೊಡಲು ಇದು ಕೇಂದ್ರದ ಯತ್ನ. ಹಾಗಾಗಿ, ರಿಲಾಯನ್ಸ್​ ಕಂಪನಿಯನ್ನು ಬಾಯ್​ಕಾಟ್ ಮಾಡುತ್ತಿದ್ದೇವೆ. ಜಿಯೋ ಸಿಮ್​ ಹಿಂದಿರುಗಿಸಿ ಬೇರೆ ಸಿಮ್​ ಬಳಸುತ್ತೇವೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಾಂತಕುಮಾರ್​ ಹೇಳಿದರು.

ಭತ್ತ ಬೆಳೆದಿದ್ದರೂ ಖರೀದಿ ಮಾಡದ ಸರ್ಕಾರ, ದಲ್ಲಾಳಿಗಳು: ಹತಾಶೆಯಿಂದ ರೈತ ಆತ್ಮಹತ್ಯೆಗೆ ಶರಣು

Published On - 5:44 pm, Sat, 9 January 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್