AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

gang rape accused arrested: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ, 4 ಆರೋಪಿಗಳನ್ನು ಬಂಧಿಸಿದ ಮೈಸೂರು ಪೊಲೀಸರು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ದೊಡ್ಡ ಸಾಹಸವನ್ನೇ ಮಾಡಿದ್ದಾರೆ. ಮೈಸೂರು ಪೊಲೀಸರು ಗ್ಯಾಂಗ್‌ರೇಪ್ ಪ್ರಕರಣದ ಎಲ್ಲ ಆರೋಪಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೊರ ರಾಜ್ಯದಲ್ಲಿ ಪ್ರಕರಣದ ಎಲ್ಲಾ ನಾಲ್ಕೂ ಆರೋಪಗಳನ್ನು ಬಂಧಿಸಿದ್ದಾರೆ.  ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗಸ್ಟ್​ 24ರಂದು ವಿದ್ಯಾರ್ಥಿನಿ ಮೇಲೆ  ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಗ್ಯಾಂಗ್‌ರೇಪ್ ನಡೆದಿತ್ತು. ಘಟನೆ ನಡೆದು 85 […]

gang rape accused arrested: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ, 4 ಆರೋಪಿಗಳನ್ನು ಬಂಧಿಸಿದ ಮೈಸೂರು ಪೊಲೀಸರು
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ
TV9 Web
| Edited By: |

Updated on:Aug 28, 2021 | 8:44 AM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ದೊಡ್ಡ ಸಾಹಸವನ್ನೇ ಮಾಡಿದ್ದಾರೆ. ಮೈಸೂರು ಪೊಲೀಸರು ಗ್ಯಾಂಗ್‌ರೇಪ್ ಪ್ರಕರಣದ ಎಲ್ಲ ಆರೋಪಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೊರ ರಾಜ್ಯದಲ್ಲಿ ಪ್ರಕರಣದ ಎಲ್ಲಾ ನಾಲ್ಕೂ ಆರೋಪಗಳನ್ನು ಬಂಧಿಸಿದ್ದಾರೆ. 

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗಸ್ಟ್​ 24ರಂದು ವಿದ್ಯಾರ್ಥಿನಿ ಮೇಲೆ  ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಗ್ಯಾಂಗ್‌ರೇಪ್ ನಡೆದಿತ್ತು. ಘಟನೆ ನಡೆದು 85 ಗಂಟೆಗಳ ಬಳಿಕ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ‘ಕಾಮುಕರ ಬಂಧನ ಯಾವಾಗ’ ಎಂದು ಟಿವಿ9 ನಿರಂತರ ಅಭಿಯಾನ ನಡೆಸಿತ್ತು.

ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೂಲಕವೇ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಘಟನೆಯ ನಂತರ ಆರೋಪಿಗಳು ಮೈಸೂರಿನಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದರು.  ಇಂದು ಬೆಳಗ್ಗೆ ನಾಲ್ವರನ್ನೂ ಹೊರ ರಾಜ್ಯದಲ್ಲಿ ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಮಾಹಿತಿ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ಇಂದು ಸಂಜೆ ಅಧಿಕೃತ ಮಾಹಿತಿ ನೀಡುವ ಸಾಧ್ಯತೆಯಿದೆ.

Mysuru gang rape: ಯುವಕನ ತಂದೆಯೇ ತಮ್ಮ ಕಾರಿನಲ್ಲಿ ಸ್ಥಳಕ್ಕೆ ಹೋಗಿ ಇಬ್ಬರನ್ನೂ ಕರೆದುಕೊಂಡು ಬಂದಿದ್ದರು

(mysuru gang rape mysuru police arrest 4 accused)

Published On - 8:36 am, Sat, 28 August 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ