AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಸ್ಟರ್ ಪರೀಕ್ಷೆ ರದ್ದು ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ, ನಿಮ್ಮ ಮೇಲೆ ಕೇಸ್ ಹಾಕಿದ್ರೆ ಏನ್ ಮಾಡ್ತೀರಾ? ಗರಂ ಆದ ಇನ್ಸ್​​ಪೆಕ್ಟರ್

ಡಿಪ್ಲೋಮಾ ಎರಡು ಸೆಮಿಸ್ಟರ್ ಪರೀಕ್ಷೆಯನ್ನ ಒಟ್ಟಿಗೆ ಬರೆಯುವುದನ್ನ ರದ್ದುಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಮೈಸೂರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಇದನ್ನು ಕಂಡ ಲಕ್ಷ್ಮಿಪುರಂ ಠಾಣೆ ಇನ್ಸ್​​ಪೆಕ್ಟರ್ ವೆಂಕಟೇಶ್ ವಿದ್ಯಾರ್ಥಿಗಳ ವಿರುದ್ಧ ಗರಂ ಆಗಿದ್ದಾರೆ.

ಸೆಮಿಸ್ಟರ್ ಪರೀಕ್ಷೆ ರದ್ದು ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ, ನಿಮ್ಮ ಮೇಲೆ ಕೇಸ್ ಹಾಕಿದ್ರೆ ಏನ್ ಮಾಡ್ತೀರಾ? ಗರಂ ಆದ ಇನ್ಸ್​​ಪೆಕ್ಟರ್
ನಿಮ್ಮ ಮೇಲೆ ಕೇಸ್ ಹಾಕಿದ್ರೆ ಏನ್ ಮಾಡ್ತೀರಾ ಎಂದು ವಿದ್ಯಾರ್ಥಿಗಳ ಮೇಲೆ ಗರಂ ಆದ ಇನ್ಸ್​​ಪೆಕ್ಟರ್
TV9 Web
| Edited By: |

Updated on:Jul 19, 2021 | 1:05 PM

Share

ಮೈಸೂರು: ಮಹಾಮಾರಿ ಕೊರೊನಾ ನಡುವೆ ನೂರಾರು ವಿದ್ಯಾರ್ಥಿಗಳು ಡಿಸಿ ಆಫೀಸ್ ಮುಂಭಾಗ ಪ್ರತಿಭಟನೆ ಮಾಡಿದ್ದಾರೆ. ಹೀಗಾಗಿ ಮೈಸೂರಿನ ಲಕ್ಷ್ಮಿಪುರಂ ಠಾಣೆ ಇನ್ಸ್​​ಪೆಕ್ಟರ್ ವೆಂಕಟೇಶ್ ವಿದ್ಯಾರ್ಥಿಗಳಿಗೆ ಬುದ್ದಿವಾದ ಹೇಳಿ ವಿದ್ಯಾರ್ಥಿಗಳ ವಿರುದ್ಧ ಗರಂ ಆಗಿದ್ದಾರೆ.

ಡಿಪ್ಲೋಮಾ ಎರಡು ಸೆಮಿಸ್ಟರ್ ಪರೀಕ್ಷೆಯನ್ನ ಒಟ್ಟಿಗೆ ಬರೆಯುವುದನ್ನ ರದ್ದುಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಮೈಸೂರು ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಇದನ್ನು ಕಂಡ ಲಕ್ಷ್ಮಿಪುರಂ ಠಾಣೆ ಇನ್ಸ್​​ಪೆಕ್ಟರ್ ವೆಂಕಟೇಶ್ ವಿದ್ಯಾರ್ಥಿಗಳ ವಿರುದ್ಧ ಗರಂ ಆಗಿದ್ದಾರೆ.

ಕೊರೊನಾ ನಡುವೆಯೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದೀರಲ್ಲ. ಈ ರೀತಿ ಸೇರಿರುವುದು ಸರಿಯಲ್ಲ ಎಂದು ಬುದ್ದಿವಾದ ಹೇಳಿದ್ದಾರೆ. ನೀವು ದೈಹಿಕ ಅಂತರ ಪಾಲಿಸಿಲ್ಲ. ನೀವು ವಿದ್ಯಾರ್ಥಿಗಳು ಆಗಿದ್ದೀರ್ರಿ, ನಮ್ಮಿಂದ ಹೇಳಿಸಿಕೊಳ್ಳುವುದು ಶೋಭೆ ಅಲ್ಲ. ದಯವಿಟ್ಟು ಸರ್ಕಾರದ ನೀತಿ ನಿಯಮಗಳನ್ನು ಪಾಲಿಸಿ ಎಂದು ಎಂದು ಗರಂ ಆಗಿದ್ದಾರೆ. ನೀವು ಅನುಮತಿ ಇಲ್ಲದೇ ಪ್ರತಿಭಟನೆ ಮಾಡುತ್ತಿರುವುದು ತಪ್ಪು. ನಾವು ನಿಮ್ಮ ಮೇಲೆ ಕೇಸ್ ಹಾಕಿದ್ರೆ ಏನ್ ಮಾಡ್ತೀರಾ ಎಂದು ಇನ್ಸ್​​ಪೆಕ್ಟರ್ ವೆಂಕಟೇಶ್ ವಿದ್ಯಾರ್ಥಿಗಳಿಗೆ ಪ್ರಶ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

mys student protest

ಸೆಮಿಸ್ಟರ್ ಪರೀಕ್ಷೆ ರದ್ದು ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

mys student protest

ಲಕ್ಷ್ಮಿಪುರಂ ಠಾಣೆ ಇನ್ಸ್​​ಪೆಕ್ಟರ್ ವೆಂಕಟೇಶ್ ವಿದ್ಯಾರ್ಥಿಗಳಿಗೆ ಬುದ್ದಿವಾದ ಹೇಳಿದ್ರು

ಇದನ್ನೂ ಓದಿ: ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರದ ಲ್ಯಾಬ್​ನಲ್ಲಿ ಅಗ್ನಿ ಅವಗಢ; ಪರೀಕ್ಷೆ ಆರಂಭದ ಅರ್ಧ ಗಂಟೆಯಲ್ಲೇ ಏಕಾಏಕಿ ಬೆಂಕಿ

Published On - 12:37 pm, Mon, 19 July 21

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?