AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪತಿಯಿಂದ ದೂರವಾಗಿದ್ದ ಮಹಿಳೆ ಬರ್ಬರ ಹತ್ಯೆ

ಅಮ್ರೀನ್ ಗಂಡನಿಂದ ದೂರವಾಗಿದ್ದಳು. ಪತಿಯನ್ನು ತೊರೆದ ಆಕೆಗೆ ಎರಡು ಮಕ್ಕಳಿದ್ದವು. ವಿವಾಹಿತನಾಗಿದ್ದರೂ ಅಮ್ರೀನ್ ಜೊತೆ ರಿಜ್ವಾನ್ ಸ್ನೇಹ ಬೆಳೆಸಿದ್ದ. ಒಂದು ವರ್ಷದಿಂದ ಇಬ್ಬರ ನಡುವೆ ಸ್ನೇಹವಿತ್ತು. ಮೈಸೂರಿನ ಅಂಬೇಡ್ಕರ್ ನಗರದಲ್ಲಿ ಅಮ್ರೀನ್ಗೆ ಆರೋಪಿ ರಿಜ್ವಾನ್ ಮನೆ ಮಾಡಿ ಕೊಟ್ಟಿದ್ದ ಎಂಬ ಮಾಹಿತಿ ತಿಳಿದುಬಂದಿದೆ.

ಮೈಸೂರು: ಪತಿಯಿಂದ ದೂರವಾಗಿದ್ದ ಮಹಿಳೆ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
Follow us
sandhya thejappa
|

Updated on: May 23, 2021 | 9:00 AM

ಮೈಸೂರು: ಪತಿಯಿಂದ ದೂರವಾಗಿದ್ದ ಮಹಿಳೆ ಬರ್ಬರವಾಗಿ ಕೊಲೆಯಾಗಿದ್ದಾಳೆ. ಈ ಘಟನೆ ಮೈಸೂರು ತಾಲೂಕಿನ ಸಾತಗಳ್ಳಿಯ ಬಳಿ ನಡೆದಿದೆ. 35 ವರ್ಷದ ಅಮ್ರೀನ್ ಕೊಲೆಯಾದ ಮಹಿಳೆ. ರಿಜ್ವಾನ್ ಎಂಬಾತ ಅಮ್ರೀನ್ನನ್ನು ಹತ್ಯೆಗೈದ ಆರೋಪಿ. ಮದುವೆ ವಿಚಾರಕ್ಕೆ ರಿಜ್ವಾನ್ ಅಮ್ರೀನ್ನನ್ನು ಬರ್ಬರವಾಗಿ ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಅಮ್ರೀನ್ ಗಂಡನಿಂದ ದೂರವಾಗಿದ್ದಳು. ಪತಿಯನ್ನು ತೊರೆದ ಆಕೆಗೆ ಎರಡು ಮಕ್ಕಳಿದ್ದವು. ವಿವಾಹಿತನಾಗಿದ್ದರೂ ಅಮ್ರೀನ್ ಜೊತೆ ರಿಜ್ವಾನ್ ಸ್ನೇಹ ಬೆಳೆಸಿದ್ದ. ಒಂದು ವರ್ಷದಿಂದ ಇಬ್ಬರ ನಡುವೆ ಸ್ನೇಹವಿತ್ತು. ಮೈಸೂರಿನ ಅಂಬೇಡ್ಕರ್ ನಗರದಲ್ಲಿ ಅಮ್ರೀನ್ಗೆ ಆರೋಪಿ ರಿಜ್ವಾನ್ ಮನೆ ಮಾಡಿ ಕೊಟ್ಟಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಅಮ್ರೀನ್ ಪತ್ನಿಯನ್ನು ಬಿಟ್ಟು ತನ್ನನ್ನ ಮದುವೆ ಆಗುವಂತೆ ಪೀಡಿಸುತ್ತಿದ್ದಳಂತೆ. ಆದರೆ ಅಮ್ರೀನ್ ಬೇಡಿಕೆಯನ್ನು ರಿಜ್ವಾನ್ ನಿರಾಕರಿಸದ್ದ.

ರಿಜ್ವಾನ್ ಬೇಡಿಕೆಯನ್ನು ನಿರಾಕರಿಸಿದ್ದರು ಕೂಡಾ ಅಮ್ರೀನ್ ಮದುವೆ ಮಾಡಿಕೊಳ್ಳುವಂತೆ ಒತ್ತಡ ಹೇರುತ್ತಿದ್ದಳಂತೆ. ಹೀಗಾಗಿ ನಿನ್ನೆ ಆಟೋದಲ್ಲಿ ಕರೆದುಕೊಂಡು ಹೋಗಿದ್ದ ರಿಜ್ವಾನ್ ಸಾತಗಳ್ಳಿ ಬಳಿ ಕತ್ತು ಕೊಯ್ದು ಮೃತದೇಹವನ್ನು ಬಿಸಾಕಿ ಪರಾರಿಯಾಗಿದ್ದ. ಸದ್ಯ ಆರೋಪಿ ರಿಜ್ವಾನ್ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ

ಲಾಕ್​ಡೌನ್​ ಸಮಯದಲ್ಲಿ ಮುಖದ ಬೇಡದ ಕೂದಲು ದೂರವಾಗಿಸಲು ಇಲ್ಲಿದೆ ಸರಳ ವಿಧಾನ

ತಂಗಿ ಜತೆ ಜಗಳವಾಡಿದ್ದಕ್ಕೆ ಬೈದ ತಂದೆ; ತರಕಾರಿ ಕತ್ತರಿಸುವ ಚಾಕುವಿನಿಂದ ಅಪ್ಪನಿಗೆ ಇರಿದು ಕೊಂದೇಬಿಟ್ಟ 13 ವರ್ಷದ ಮಗ

(mysuru Man has murdered a woman for marriage matter)

ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?