AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪತಿಯಿಂದ ದೂರವಾಗಿದ್ದ ಮಹಿಳೆ ಬರ್ಬರ ಹತ್ಯೆ

ಅಮ್ರೀನ್ ಗಂಡನಿಂದ ದೂರವಾಗಿದ್ದಳು. ಪತಿಯನ್ನು ತೊರೆದ ಆಕೆಗೆ ಎರಡು ಮಕ್ಕಳಿದ್ದವು. ವಿವಾಹಿತನಾಗಿದ್ದರೂ ಅಮ್ರೀನ್ ಜೊತೆ ರಿಜ್ವಾನ್ ಸ್ನೇಹ ಬೆಳೆಸಿದ್ದ. ಒಂದು ವರ್ಷದಿಂದ ಇಬ್ಬರ ನಡುವೆ ಸ್ನೇಹವಿತ್ತು. ಮೈಸೂರಿನ ಅಂಬೇಡ್ಕರ್ ನಗರದಲ್ಲಿ ಅಮ್ರೀನ್ಗೆ ಆರೋಪಿ ರಿಜ್ವಾನ್ ಮನೆ ಮಾಡಿ ಕೊಟ್ಟಿದ್ದ ಎಂಬ ಮಾಹಿತಿ ತಿಳಿದುಬಂದಿದೆ.

ಮೈಸೂರು: ಪತಿಯಿಂದ ದೂರವಾಗಿದ್ದ ಮಹಿಳೆ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
sandhya thejappa
|

Updated on: May 23, 2021 | 9:00 AM

Share

ಮೈಸೂರು: ಪತಿಯಿಂದ ದೂರವಾಗಿದ್ದ ಮಹಿಳೆ ಬರ್ಬರವಾಗಿ ಕೊಲೆಯಾಗಿದ್ದಾಳೆ. ಈ ಘಟನೆ ಮೈಸೂರು ತಾಲೂಕಿನ ಸಾತಗಳ್ಳಿಯ ಬಳಿ ನಡೆದಿದೆ. 35 ವರ್ಷದ ಅಮ್ರೀನ್ ಕೊಲೆಯಾದ ಮಹಿಳೆ. ರಿಜ್ವಾನ್ ಎಂಬಾತ ಅಮ್ರೀನ್ನನ್ನು ಹತ್ಯೆಗೈದ ಆರೋಪಿ. ಮದುವೆ ವಿಚಾರಕ್ಕೆ ರಿಜ್ವಾನ್ ಅಮ್ರೀನ್ನನ್ನು ಬರ್ಬರವಾಗಿ ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಮೈಸೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಅಮ್ರೀನ್ ಗಂಡನಿಂದ ದೂರವಾಗಿದ್ದಳು. ಪತಿಯನ್ನು ತೊರೆದ ಆಕೆಗೆ ಎರಡು ಮಕ್ಕಳಿದ್ದವು. ವಿವಾಹಿತನಾಗಿದ್ದರೂ ಅಮ್ರೀನ್ ಜೊತೆ ರಿಜ್ವಾನ್ ಸ್ನೇಹ ಬೆಳೆಸಿದ್ದ. ಒಂದು ವರ್ಷದಿಂದ ಇಬ್ಬರ ನಡುವೆ ಸ್ನೇಹವಿತ್ತು. ಮೈಸೂರಿನ ಅಂಬೇಡ್ಕರ್ ನಗರದಲ್ಲಿ ಅಮ್ರೀನ್ಗೆ ಆರೋಪಿ ರಿಜ್ವಾನ್ ಮನೆ ಮಾಡಿ ಕೊಟ್ಟಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಅಮ್ರೀನ್ ಪತ್ನಿಯನ್ನು ಬಿಟ್ಟು ತನ್ನನ್ನ ಮದುವೆ ಆಗುವಂತೆ ಪೀಡಿಸುತ್ತಿದ್ದಳಂತೆ. ಆದರೆ ಅಮ್ರೀನ್ ಬೇಡಿಕೆಯನ್ನು ರಿಜ್ವಾನ್ ನಿರಾಕರಿಸದ್ದ.

ರಿಜ್ವಾನ್ ಬೇಡಿಕೆಯನ್ನು ನಿರಾಕರಿಸಿದ್ದರು ಕೂಡಾ ಅಮ್ರೀನ್ ಮದುವೆ ಮಾಡಿಕೊಳ್ಳುವಂತೆ ಒತ್ತಡ ಹೇರುತ್ತಿದ್ದಳಂತೆ. ಹೀಗಾಗಿ ನಿನ್ನೆ ಆಟೋದಲ್ಲಿ ಕರೆದುಕೊಂಡು ಹೋಗಿದ್ದ ರಿಜ್ವಾನ್ ಸಾತಗಳ್ಳಿ ಬಳಿ ಕತ್ತು ಕೊಯ್ದು ಮೃತದೇಹವನ್ನು ಬಿಸಾಕಿ ಪರಾರಿಯಾಗಿದ್ದ. ಸದ್ಯ ಆರೋಪಿ ರಿಜ್ವಾನ್ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ

ಲಾಕ್​ಡೌನ್​ ಸಮಯದಲ್ಲಿ ಮುಖದ ಬೇಡದ ಕೂದಲು ದೂರವಾಗಿಸಲು ಇಲ್ಲಿದೆ ಸರಳ ವಿಧಾನ

ತಂಗಿ ಜತೆ ಜಗಳವಾಡಿದ್ದಕ್ಕೆ ಬೈದ ತಂದೆ; ತರಕಾರಿ ಕತ್ತರಿಸುವ ಚಾಕುವಿನಿಂದ ಅಪ್ಪನಿಗೆ ಇರಿದು ಕೊಂದೇಬಿಟ್ಟ 13 ವರ್ಷದ ಮಗ

(mysuru Man has murdered a woman for marriage matter)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ