AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್​ ಸಿಂಹ ಒಬ್ಬ ಪೇಟೆ ರೌಡಿ- ಸುಮಲತಾ ಹೇಳಿಕೆಗೆ ಸಂಸದ ಪ್ರತಾಪ್ ಖಾರವಾದ ಪ್ರತಿಕ್ರಿಯೆ

ಮೈಸೂರು: ಮಂಡ್ಯ ಸಂಸದೆ ಸುಮಲತಾ ಅವರು ಏನೂ ಕೆಲಸ ಮಾಡೋರಲ್ಲ ಎಂದು ಮೈಸೂರು ಸಂಸದ ಪ್ರತಾಪ್​ ಸಿಂಹ ಹೇಳಿದ್ದನ್ನು ಕೇಳಿಸಿಕೊಂಡ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಪ್ರತಾಪ್​ ಸಿಂಹ ಒಬ್ಬ ಪೇಟೆ ರೌಡಿ ಎಂದು ಪ್ರತಿಕ್ರಿಯಿಸಿದ್ದರು. ಅದರ ಮುಂದುವರಿದ ಭಾಗವಾಗಿ ಇದೀಗ ಪ್ರತಾಪ್​ ಸಿಂಹ ಮತ್ತಷ್ಟು ಖಾರವಾಗಿ ಸುಮಲತಾ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಂಸದೆ ಸುಮಲತಾ ಅಂಬರೀಷ್ ಅವರು ನನಗೆ ಪೇಟೆ ರೌಡಿ ಎಂದು ಹೇಳಿದ್ದಾರೆ ಅಂದ್ರೆ ನಂಬಿಕೆ ಬರ್ತಾ ಇಲ್ಲ! ಒಂದು […]

ಪ್ರತಾಪ್​ ಸಿಂಹ ಒಬ್ಬ ಪೇಟೆ ರೌಡಿ- ಸುಮಲತಾ ಹೇಳಿಕೆಗೆ ಸಂಸದ ಪ್ರತಾಪ್ ಖಾರವಾದ ಪ್ರತಿಕ್ರಿಯೆ
ಸಾಧು ಶ್ರೀನಾಥ್​
|

Updated on: Nov 17, 2020 | 1:11 PM

Share

ಮೈಸೂರು: ಮಂಡ್ಯ ಸಂಸದೆ ಸುಮಲತಾ ಅವರು ಏನೂ ಕೆಲಸ ಮಾಡೋರಲ್ಲ ಎಂದು ಮೈಸೂರು ಸಂಸದ ಪ್ರತಾಪ್​ ಸಿಂಹ ಹೇಳಿದ್ದನ್ನು ಕೇಳಿಸಿಕೊಂಡ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಪ್ರತಾಪ್​ ಸಿಂಹ ಒಬ್ಬ ಪೇಟೆ ರೌಡಿ ಎಂದು ಪ್ರತಿಕ್ರಿಯಿಸಿದ್ದರು. ಅದರ ಮುಂದುವರಿದ ಭಾಗವಾಗಿ ಇದೀಗ ಪ್ರತಾಪ್​ ಸಿಂಹ ಮತ್ತಷ್ಟು ಖಾರವಾಗಿ ಸುಮಲತಾ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಂಸದೆ ಸುಮಲತಾ ಅಂಬರೀಷ್ ಅವರು ನನಗೆ ಪೇಟೆ ರೌಡಿ ಎಂದು ಹೇಳಿದ್ದಾರೆ ಅಂದ್ರೆ ನಂಬಿಕೆ ಬರ್ತಾ ಇಲ್ಲ! ಒಂದು ವೇಳೆ ಹೇಳಿದ್ರೆ ನಾಗರ ಹಾವು ಸಿನಿಮಾದ ಜಲೀಲನ ಪಾತ್ರ ನೆನಪಿಸಿಕೊಂಡು ಅವರು ಹಾಗೆ ಹೇಳಿರಬೇಕು. ಮೊದಲೇ ಅವರು ಸಿನೆಮಾದವರು. ಹೀಗಾಗಿ ಸಂಸದೆ ಸುಮಲತಾರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗಿಲ್ಲ ಎಂದು ಸಂಸದ ಪ್ರತಾಪ್ ಕೆಂಡಕಾರಿದ್ದಾರೆ.

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​