AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್​ ಸಿಂಹ ಒಬ್ಬ ಪೇಟೆ ರೌಡಿ- ಸುಮಲತಾ ಹೇಳಿಕೆಗೆ ಸಂಸದ ಪ್ರತಾಪ್ ಖಾರವಾದ ಪ್ರತಿಕ್ರಿಯೆ

ಮೈಸೂರು: ಮಂಡ್ಯ ಸಂಸದೆ ಸುಮಲತಾ ಅವರು ಏನೂ ಕೆಲಸ ಮಾಡೋರಲ್ಲ ಎಂದು ಮೈಸೂರು ಸಂಸದ ಪ್ರತಾಪ್​ ಸಿಂಹ ಹೇಳಿದ್ದನ್ನು ಕೇಳಿಸಿಕೊಂಡ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಪ್ರತಾಪ್​ ಸಿಂಹ ಒಬ್ಬ ಪೇಟೆ ರೌಡಿ ಎಂದು ಪ್ರತಿಕ್ರಿಯಿಸಿದ್ದರು. ಅದರ ಮುಂದುವರಿದ ಭಾಗವಾಗಿ ಇದೀಗ ಪ್ರತಾಪ್​ ಸಿಂಹ ಮತ್ತಷ್ಟು ಖಾರವಾಗಿ ಸುಮಲತಾ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಂಸದೆ ಸುಮಲತಾ ಅಂಬರೀಷ್ ಅವರು ನನಗೆ ಪೇಟೆ ರೌಡಿ ಎಂದು ಹೇಳಿದ್ದಾರೆ ಅಂದ್ರೆ ನಂಬಿಕೆ ಬರ್ತಾ ಇಲ್ಲ! ಒಂದು […]

ಪ್ರತಾಪ್​ ಸಿಂಹ ಒಬ್ಬ ಪೇಟೆ ರೌಡಿ- ಸುಮಲತಾ ಹೇಳಿಕೆಗೆ ಸಂಸದ ಪ್ರತಾಪ್ ಖಾರವಾದ ಪ್ರತಿಕ್ರಿಯೆ
ಸಾಧು ಶ್ರೀನಾಥ್​
|

Updated on: Nov 17, 2020 | 1:11 PM

Share

ಮೈಸೂರು: ಮಂಡ್ಯ ಸಂಸದೆ ಸುಮಲತಾ ಅವರು ಏನೂ ಕೆಲಸ ಮಾಡೋರಲ್ಲ ಎಂದು ಮೈಸೂರು ಸಂಸದ ಪ್ರತಾಪ್​ ಸಿಂಹ ಹೇಳಿದ್ದನ್ನು ಕೇಳಿಸಿಕೊಂಡ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಪ್ರತಾಪ್​ ಸಿಂಹ ಒಬ್ಬ ಪೇಟೆ ರೌಡಿ ಎಂದು ಪ್ರತಿಕ್ರಿಯಿಸಿದ್ದರು. ಅದರ ಮುಂದುವರಿದ ಭಾಗವಾಗಿ ಇದೀಗ ಪ್ರತಾಪ್​ ಸಿಂಹ ಮತ್ತಷ್ಟು ಖಾರವಾಗಿ ಸುಮಲತಾ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಂಸದೆ ಸುಮಲತಾ ಅಂಬರೀಷ್ ಅವರು ನನಗೆ ಪೇಟೆ ರೌಡಿ ಎಂದು ಹೇಳಿದ್ದಾರೆ ಅಂದ್ರೆ ನಂಬಿಕೆ ಬರ್ತಾ ಇಲ್ಲ! ಒಂದು ವೇಳೆ ಹೇಳಿದ್ರೆ ನಾಗರ ಹಾವು ಸಿನಿಮಾದ ಜಲೀಲನ ಪಾತ್ರ ನೆನಪಿಸಿಕೊಂಡು ಅವರು ಹಾಗೆ ಹೇಳಿರಬೇಕು. ಮೊದಲೇ ಅವರು ಸಿನೆಮಾದವರು. ಹೀಗಾಗಿ ಸಂಸದೆ ಸುಮಲತಾರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗಿಲ್ಲ ಎಂದು ಸಂಸದ ಪ್ರತಾಪ್ ಕೆಂಡಕಾರಿದ್ದಾರೆ.

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್