ಪ್ರತಾಪ್​ ಸಿಂಹ ಒಬ್ಬ ಪೇಟೆ ರೌಡಿ- ಸುಮಲತಾ ಹೇಳಿಕೆಗೆ ಸಂಸದ ಪ್ರತಾಪ್ ಖಾರವಾದ ಪ್ರತಿಕ್ರಿಯೆ

ಮೈಸೂರು: ಮಂಡ್ಯ ಸಂಸದೆ ಸುಮಲತಾ ಅವರು ಏನೂ ಕೆಲಸ ಮಾಡೋರಲ್ಲ ಎಂದು ಮೈಸೂರು ಸಂಸದ ಪ್ರತಾಪ್​ ಸಿಂಹ ಹೇಳಿದ್ದನ್ನು ಕೇಳಿಸಿಕೊಂಡ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಪ್ರತಾಪ್​ ಸಿಂಹ ಒಬ್ಬ ಪೇಟೆ ರೌಡಿ ಎಂದು ಪ್ರತಿಕ್ರಿಯಿಸಿದ್ದರು. ಅದರ ಮುಂದುವರಿದ ಭಾಗವಾಗಿ ಇದೀಗ ಪ್ರತಾಪ್​ ಸಿಂಹ ಮತ್ತಷ್ಟು ಖಾರವಾಗಿ ಸುಮಲತಾ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಂಸದೆ ಸುಮಲತಾ ಅಂಬರೀಷ್ ಅವರು ನನಗೆ ಪೇಟೆ ರೌಡಿ ಎಂದು ಹೇಳಿದ್ದಾರೆ ಅಂದ್ರೆ ನಂಬಿಕೆ ಬರ್ತಾ ಇಲ್ಲ! ಒಂದು […]

ಪ್ರತಾಪ್​ ಸಿಂಹ ಒಬ್ಬ ಪೇಟೆ ರೌಡಿ- ಸುಮಲತಾ ಹೇಳಿಕೆಗೆ ಸಂಸದ ಪ್ರತಾಪ್ ಖಾರವಾದ ಪ್ರತಿಕ್ರಿಯೆ
ಸಾಧು ಶ್ರೀನಾಥ್​

Updated on: Nov 17, 2020 | 1:11 PM

ಮೈಸೂರು: ಮಂಡ್ಯ ಸಂಸದೆ ಸುಮಲತಾ ಅವರು ಏನೂ ಕೆಲಸ ಮಾಡೋರಲ್ಲ ಎಂದು ಮೈಸೂರು ಸಂಸದ ಪ್ರತಾಪ್​ ಸಿಂಹ ಹೇಳಿದ್ದನ್ನು ಕೇಳಿಸಿಕೊಂಡ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಪ್ರತಾಪ್​ ಸಿಂಹ ಒಬ್ಬ ಪೇಟೆ ರೌಡಿ ಎಂದು ಪ್ರತಿಕ್ರಿಯಿಸಿದ್ದರು. ಅದರ ಮುಂದುವರಿದ ಭಾಗವಾಗಿ ಇದೀಗ ಪ್ರತಾಪ್​ ಸಿಂಹ ಮತ್ತಷ್ಟು ಖಾರವಾಗಿ ಸುಮಲತಾ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಂಸದೆ ಸುಮಲತಾ ಅಂಬರೀಷ್ ಅವರು ನನಗೆ ಪೇಟೆ ರೌಡಿ ಎಂದು ಹೇಳಿದ್ದಾರೆ ಅಂದ್ರೆ ನಂಬಿಕೆ ಬರ್ತಾ ಇಲ್ಲ! ಒಂದು ವೇಳೆ ಹೇಳಿದ್ರೆ ನಾಗರ ಹಾವು ಸಿನಿಮಾದ ಜಲೀಲನ ಪಾತ್ರ ನೆನಪಿಸಿಕೊಂಡು ಅವರು ಹಾಗೆ ಹೇಳಿರಬೇಕು. ಮೊದಲೇ ಅವರು ಸಿನೆಮಾದವರು. ಹೀಗಾಗಿ ಸಂಸದೆ ಸುಮಲತಾರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗಿಲ್ಲ ಎಂದು ಸಂಸದ ಪ್ರತಾಪ್ ಕೆಂಡಕಾರಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us