AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆಯಲು ಹಿಂದೇಟು ಹಾಕಿದ ಜನ; ಮುಸ್ಲಿಂ ಧರ್ಮಗುರುಗಳಿಗೆ ಮನವೊಲಿಸಿ ಲಸಿಕೆ ನೀಡಿದ ಜಿಲ್ಲಾಡಳಿತ

ಲಸಿಕೆಯ ಕುರಿತಾಗಿ ಸಾಕಷ್ಟು ಅನುಮಾನವಿದ್ದ ಕಾರಣ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದರು. ಈ ಕುರಿತಂತೆ ಜಿಲ್ಲಾಡಳಿತ ಮನವೊಲಿಸಿ ಧರ್ಮಗುರುಗಳಿಗೆ ಲಸಿಕೆ ನೀಡಿದೆ. ನಂತರ ಮಸೀದಿಯಲ್ಲಿ ಪ್ರಚಾರ ಮಾಡಲು ಧರ್ಮಗುರುಗಳು ಒಪ್ಪಿಗೆ ನೀಡಿದ್ದಾರೆ.

ಲಸಿಕೆ ಪಡೆಯಲು ಹಿಂದೇಟು ಹಾಕಿದ ಜನ; ಮುಸ್ಲಿಂ ಧರ್ಮಗುರುಗಳಿಗೆ ಮನವೊಲಿಸಿ ಲಸಿಕೆ ನೀಡಿದ ಜಿಲ್ಲಾಡಳಿತ
ಲಸಿಕೆ ಪಡೆಯುವಂತೆ ಮನವೊಲಿಸಿದ ಜಿಲ್ಲಾಡಳಿತ
shruti hegde
| Updated By: Skanda|

Updated on: Apr 09, 2021 | 1:04 PM

Share

ಮೈಸೂರು: ಕೊರೊನಾ ಪ್ರಕರಣಗಳ ಸಂಖ್ಯೆ ಪ್ರತಿ ದಿನ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜನರು ಹೆಚ್ಚೆಚ್ಚು ಲಸಿಕೆ ಪಡೆದು ಕೊರೊನಾ ಸೋಂಕಿನಿಂದ ಪಾರಾಗಬೇಕೆಂದು ರಾಜ್ಯ ಮತ್ತು ಕೇಂದ್ರ ಸರ್ಕಾರ ಜನಸಾಮಾನ್ಯರನ್ನು ಪ್ರೋತ್ಸಾಹಿಸುತ್ತಿದೆ. ಆದರೆ, ಮೈಸೂರಿನಲ್ಲಿ ಮಾತ್ರ ಲಸಿಕೆ ಪಡೆಯಲು ಜನರನ್ನು ಒಪ್ಪಿಸುವುದಿಕ್ಕೆ ಜಿಲ್ಲಾಡಳಿತ ಹರಸಾಹಸಪಡುವ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯ ಎನ್.ಆರ್ ಕ್ಷೇತ್ರದ ವ್ಯಾಪ್ತಿಯಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜನರು ಹಿಂದೇಟು ಹಾಕುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮುಸ್ಲಿಂ ಧರ್ಮ ಗುರುಗಳ ಮೊರೆಹೋಗಿದೆ. ನಿನ್ನೆ ಧರ್ಮಗುರುಗಳಿಗೆ ಲಸಿಕೆ ನೀಡಿ, ಇತರರು ಲಸಿಕೆ ಪಡೆಯುವಂತೆ ಸೂಚಿಸಲು ಹೇಳಿಕೆ ನೀಡಲಾಗಿದೆ.

ಜಿಲ್ಲಾಡಳಿತ ಧರ್ಮ ಗುರುಗಳ ಜೊತೆ ಸಭೆ ನಡೆಸಿ ಮನವಿ ಮಾಡಿಕೊಂಡಿದೆ. ಲಸಿಕೆಯ ಕುರಿತಾಗಿ ಸಾಕಷ್ಟು ಅನುಮಾನವಿದ್ದ ಕಾರಣ ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದರು. ಈ ಕುರಿತಂತೆ ಜಿಲ್ಲಾಡಳಿತ ಮನವೊಲಿಸಿ ಧರ್ಮಗುರುಗಳಿಗೆ ಲಸಿಕೆ ನೀಡಿದೆ. ನಂತರ ಮಸೀದಿಯಲ್ಲಿ ಪ್ರಚಾರ ಮಾಡಲು ಧರ್ಮಗುರುಗಳು ಒಪ್ಪಿಗೆ ನೀಡಿದ್ದಾರೆ.

ನಾಳೆಯಿಂದ ನೈಟ್​ ಕರ್ಫ್ಯೂ ದಿನೇ ದಿನೇ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಜಿಲ್ಲೆಯಲ್ಲಿ ನೈಟ್​ಕರ್ಫ್ಯೂ ಜಾರಿಗೊಳಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ ಕೈಗೊಳ್ಳಲಾಗುತ್ತದೆ. ಅನಗತ್ಯ ಸಂಚಾರಕ್ಕೆ ಅವಕಾಶ ನಿರ್ಬಂಧಿಸಲಾಗಿದೆ.

ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಸದ್ಯ ಮೈಸೂರಿ‌ನಲ್ಲಿ ಕಳೆದ 10 ದಿನಗಳಿಂದ ಸೋಂಕಿತರ ಸಂಖ್ಯೆ ಪ್ರತಿನಿತ್ರ 200 ಗಡಿ ದಾಟುತ್ತಿದೆ. ಫುಡ್ ಸ್ಟ್ರೀಟ್, ಬಾರ್ ರೆಸ್ಟೋರೆಂಟ್ , ಮಲ್ಟಿಪ್ಲೆಕ್ಸ್ ಥಿಯೇಟರ್ ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಈ‌ ಹಿಂದೆ ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮದಿಂದ ಕೊರೊನಾ‌ ನಿಯಂತ್ರಣ ಸಾಧ್ಯವಾಗಿತ್ತು. ಹೀಗಾಗಿ ಕೊರೊನಾ ನಿಯಂತ್ರಿಸಲು ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ.

ಇದನ್ನೂ ಓದಿ: 

ಸರ್ಕಾರಿ/ ಖಾಸಗಿ ಕಚೇರಿಯ, 45 ವರ್ಷ ಮೇಲ್ಪಟ್ಟ ಉದ್ಯೋಗಿಗಳಿಗೆ ಕೊರೊನಾ ಲಸಿಕೆ; 100 ಕ್ಕೂ ಹೆಚ್ಚು ಫಲಾನುಭವಿಗಳಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯ

ಕೊರೊನಾ ಹೆಚ್ಚಳದ ಮಧ್ಯೆ ರಾಜ್ಯಕ್ಕೆ ಗುಡ್ ನ್ಯೂಸ್: ಕರ್ನಾಟಕಕ್ಕೆ ತುರ್ತಾಗಿ 15.25 ಲಕ್ಷ ಕೊರೊನಾ ಲಸಿಕೆ ರವಾನೆ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!