AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಚೆಕ್ ದುರುಪಯೋಗ ಆರೋಪ: ಆರೋಗ್ಯಾಧಿಕಾರಿ ಸೇರಿ ಇಬ್ಬರ ವಿರುದ್ಧ ದೂರು

ವ್ಯವಹಾರದ ನಿಮಿತ್ತ ಭದ್ರತೆಗಾಗಿ ನೀಡಿದ್ದ 4.5 ಲಕ್ಷ ರೂ. ಚೆಕ್​ ಅನ್ನು ಬೌನ್ಸ್​​ಗೆ ಯತ್ನಿಸಿದ ಹಿನ್ನಲೆ ಪಾಲಿಕೆ ಹಿರಿಯ ಆರೋಗ್ಯಾಧಿಕಾರಿ ವೆಂಕಟೇಶ್ ಹಾಗೂ ಹಾಸನ ನಿವಾಸಿ ಕೇಶವಮೂರ್ತಿ ಎಂಬುವರಿಂದ ವಂಚನೆ ಮಾಡಿದ್ದು, ಸರಸ್ವತಿಪುರಂ ನಿವಾಸಿ ಮೀರಾ ಎಂಬುವವರಿಂದ ದೂರು ನೀಡಲಾಗಿದೆ. ಇಬ್ಬರ ವಿರುದ್ಧ ವಂಚನೆ ಕೇಸ್​ ದಾಖಲಿಸುವಂತೆ ಮೈಸೂರಿನ ಜೆಎಂಎಫ್​ಸಿ ನ್ಯಾಯಾಲಯದಿಂದ ಆದೇಶ ನೀಡಲಾಗಿದೆ.

ಮೈಸೂರು: ಚೆಕ್ ದುರುಪಯೋಗ ಆರೋಪ: ಆರೋಗ್ಯಾಧಿಕಾರಿ ಸೇರಿ ಇಬ್ಬರ ವಿರುದ್ಧ ದೂರು
ಮೈಸೂರು: ಚೆಕ್ ದುರುಪಯೋಗ ಆರೋಪ: ಆರೋಗ್ಯಾಧಿಕಾರಿ ಸೇರಿ ಇಬ್ಬರ ವಿರುದ್ಧ ದೂರು
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: May 16, 2024 | 8:36 AM

Share

ಮೈಸೂರು, ಮೇ 16: ವ್ಯವಹಾರದ ನಿಮಿತ್ತ ಭದ್ರತೆಗಾಗಿ ನೀಡಿದ್ದ 4.5 ಲಕ್ಷ ರೂ. ಚೆಕ್ (Check)​​ ದುರುಪಯೋಗ ಆರೋಪ ಕೇಳಿಬಂದ ಹಿನ್ನೆಲೆ ಪಾಲಿಕೆ ಆರೋಗ್ಯಾಧಿಕಾರಿ ವಿರುದ್ಧ ಮೈಸೂರಿನ (Mysuru) ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯವಹಾರದ ನಿಮಿತ್ತ ನೀಡಿದ್ದ ಚೆಕ್​ನಲ್ಲಿ 4.5 ಲಕ್ಷ ರೂ. ನಮೂದಿಸಿಕೊಂಡು ಬೌನ್ಸ್​​ಗೆ ಯತ್ನಿಸಲಾಗಿದೆ. ಪಾಲಿಕೆ ಹಿರಿಯ ಆರೋಗ್ಯಾಧಿಕಾರಿ ವೆಂಕಟೇಶ್ ಹಾಗೂ ಹಾಸನ ನಿವಾಸಿ ಕೇಶವಮೂರ್ತಿ ಎಂಬುವರಿಂದ ವಂಚನೆ ಮಾಡಿದ್ದು, ಸರಸ್ವತಿಪುರಂ ನಿವಾಸಿ ಮೀರಾ ಎಂಬುವವರಿಂದ ದೂರು ನೀಡಲಾಗಿದೆ.

ಸದ್ಯ ಇಬ್ಬರ ವಿರುದ್ಧ ವಂಚನೆ ಕೇಸ್​ ದಾಖಲಿಸುವಂತೆ ಮೈಸೂರಿನ ಜೆಎಂಎಫ್​ಸಿ ನ್ಯಾಯಾಲಯದಿಂದ ಸರಸ್ವತಿಪುರಂ ಠಾಣಾ ಪೊಲೀಸರಿಗೆ ಆದೇಶ ನೀಡಲಾಗಿದೆ. ದೂರು ನೀಡಿರುವ ಮೀರಾ ಎಂಬುವವರು ಸರಸ್ವತಿಪುರಂನಲ್ಲಿ ಅನ್ನಪೂರ್ಣ ಆಫ್ ಸೆಟ್ ಮುದ್ರಣಾಲಯ ಇಟ್ಟುಕೊಂಡಿದ್ದಾರೆ.

ಸರಣಿ ಅಪಘಾತ: ಬೈಕ್​ ಸವಾರ ಸಾವು

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಲ್ಲಹಳ್ಳಿ ಗೇಟ್ ಬಳಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬಸ್​​ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಇದನ್ನೂ ಓದಿ: ಸರ್ಕಾರಿ ಕೆಲಸ ಕೊಡಿಸುವುದಾಗಿ ಸಿಐಡಿ ಅಧಿಕಾರಿಗಳಿಂದಲೇ 40 ಲಕ್ಷ ರೂ. ವಂಚನೆ: ಕಾಂಗ್ರೆಸ್​ನ ಪಾಲು ಎಷ್ಟು ಎಂದ ಬಿಜೆಪಿ

ಬಸ್ ಹಿಂದೆ ಬರುತ್ತಿದ್ದ 2 ಕಾರು, ಮತ್ತೊಂದು ಬಸ್​ ಡಿಕ್ಕಿ ಹೊಡೆದಿದೆ. ಹಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡುಕರ ಅಡ್ಡೆಯಾದ ಕನ್ನಡ ಸಾಹಿತ್ಯ ಭವನ ಆವರಣ

ಕೊಪ್ಪಳ: ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿರುವ ಸಾಹಿತ್ಯ ಭವನ ಇದೀಗ ಕುಡುಕರ ಅಡ್ಡೆಯಾಗಿದೆ. ಪ್ರತಿನಿತ್ಯ ರಾತ್ರಿ ಪಾರ್ಟಿ ಮಾಡುತ್ತಿರುವ ಕುಡುಕರು. ಕುಡಿದು, ಬಾಟಲ್​ಗಳಿಂದ ಕಿಡಕಿ ಗಾಜುಗಳನ್ನು ಒಡೆದು ಹೋಗುತ್ತಿರು ದುಷ್ಕರ್ಮಿಗಳು.

ಇದನ್ನೂ ಓದಿ: ಮೈಸೂರು ಸರ್ಕಾರಿ ಆಸ್ಪತ್ರೆಯಲ್ಲಿ ನೀರು, ವಿದ್ಯುತ್ ಸಮಸ್ಯೆ; ಸರಿಯಾದ ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ

ಈ ಬಗ್ಗೆ ಅನೇಕ ಬಾರಿ ಪೊಲೀಸರಿಗೆ ವಾಯು ವಿಹಾರಿಗಳು ದೂರು ನೀಡಿದ್ದಾರೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಅಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ