AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವೀಯತೆ ಮೆರೆದ ಮೈಸೂರು ಪೊಲೀಸರು: ತಮಗೆ ಬಂದ ಬಹುಮಾನದ ಹಣದಲ್ಲಿ ಶೂಟೌಟ್ ಸಂತ್ರಸ್ತ ಕುಟುಂಬಕ್ಕೆ ನೆರವು

mysuru police: ಮೈಸೂರಿನ ವಿದ್ಯಾರಣ್ಯಪುರಂ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್​ 23 ರಂದು ಶೂಟೌಟ್ ನಡೆದಿತ್ತು. ಆ ವೇಳೆ ವಿದ್ಯಾರಣ್ಯಪುರಂನ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೇಸ್‌ನಲ್ಲಿ ಶೂಟೌಟ್ ಮತ್ತು ದರೋಡೆ ಪ್ರಕರಣ ನಡೆದಿತ್ತು. ಗುಂಡಿನ ದಾಳಿಗೆ ತುತ್ತಾಗಿದ್ದ ದಡದಹಳ್ಳಿ ಯುವಕ ಚಂದ್ರು ಮೃತಪಟ್ಟಿದ್ದ. ಇದೀಗ ದಡದಹಳ್ಳಿ ಚಂದ್ರು ಕುಟುಂಬಕ್ಕೆ ನೆರವು ನೀಡಿದ್ದಾರೆ.

ಮಾನವೀಯತೆ ಮೆರೆದ ಮೈಸೂರು ಪೊಲೀಸರು: ತಮಗೆ ಬಂದ ಬಹುಮಾನದ ಹಣದಲ್ಲಿ ಶೂಟೌಟ್ ಸಂತ್ರಸ್ತ ಕುಟುಂಬಕ್ಕೆ ನೆರವು
ಮಾನವೀಯತೆ ಮೆರೆದ ಮೈಸೂರು ಪೊಲೀಸರು: ತಮಗೆ ಬಂದ ಬಹುಮಾನದ ಹಣದಲ್ಲಿ ಶೂಟೌಟ್ ಸಂತ್ರಸ್ತ ಕುಟುಂಬಕ್ಕೆ ನೆರವು
TV9 Web
| Edited By: |

Updated on: Sep 23, 2021 | 1:36 PM

Share

ಮೈಸೂರು: ಮೈಸೂರು ಪೊಲೀಸರು ಮತ್ತೊಮ್ಮೆ ಸುದ್ದಿಯ ಕೇಂದ್ರವಾಗಿದ್ದಾರೆ. ಮಾನವೀಯತೆ ಮೆರೆದ ಮೈಸೂರು ಪೊಲೀಸರು ತಮಗೆ ಬಂದ ಬಹುಮಾನದ ಹಣದಲ್ಲಿ ಸಂತ್ರಸ್ತ ಕುಟುಂಬಕ್ಕೆ ನೆರವಾಗಿದ್ದಾರೆ.

ಮೈಸೂರಿನ ವಿದ್ಯಾರಣ್ಯಪುರಂ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್​ 23 ರಂದು ಶೂಟೌಟ್ ನಡೆದಿತ್ತು. ಆ ವೇಳೆ ವಿದ್ಯಾರಣ್ಯಪುರಂನ ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೇಸ್‌ನಲ್ಲಿ ಶೂಟೌಟ್ ಮತ್ತು ದರೋಡೆ ಪ್ರಕರಣ ನಡೆದಿತ್ತು. ಗುಂಡಿನ ದಾಳಿಗೆ ತುತ್ತಾಗಿದ್ದ ದಡದಹಳ್ಳಿ ಯುವಕ ಚಂದ್ರು ಮೃತಪಟ್ಟಿದ್ದ. ಇದೀಗ ದಡದಹಳ್ಳಿ ಚಂದ್ರು ಕುಟುಂಬಕ್ಕೆ ನೆರವು ನೀಡಿದ್ದಾರೆ.

ಶೀಘ್ರವಾಗಿ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ್ದ ಮೈಸೂರು ಪೊಲೀಸರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ ಬಹುಮಾನ ಘೋಷಿಸಿತ್ತು. ತಮ್ಮ ಬಹುಮಾನದ ಹಣದಲ್ಲಿ ಮೈಸೂರು ಕಮಿಷನರ್ ಮತ್ತು ಅವರ ತಂಡವು ಚಂದ್ರು ಕುಟುಂಬಕ್ಕೆ ಒಂದು ಲಕ್ಷ ರೂ ನೆರವು ನೀಡಿದೆ. ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರು ಚಂದ್ರು ಕುಟುಂಬಕ್ಕೆ ನಗದು ಹಸ್ತಾಂತರ ಮಾಡಿದ್ದಾರೆ. ಡಿಸಿಪಿಗಳಾದ ಪ್ರದೀಪ್ ಗುಂಟಿ ಮತ್ತು ಗೀತಾ ಪ್ರಸನ್ನ ಉಪಸ್ಥಿತರಿದ್ದರು.

ಇದನ್ನೂ ಓದಿ: ಮೈಸೂರು: ವೃತ್ತಿ‌ ವೈಷಮ್ಯದಿಂದ ದರೋಡೆಗೆ ಸುಪಾರಿ ನೀಡಿದ್ದ ಬೇರೊಂದು ಗೋಲ್ಡ್ ಅಂಗಡಿಯ ಮಾಲೀಕನ ಬಂಧನ

ಇದನ್ನೂ ಓದಿ: ಮೈಸೂರಿನಲ್ಲಿ ಸಂಬಂಧಿಕರಿಂದಲೇ ದರೋಡೆಗೆ ಸುಪಾರಿ? ಆಕಸ್ಮಿಕವಾಗಿ ಶೂಟೌಟ್​ಗೆ ಬಲಿಯಾದ ಅಮಾಯಕ ಯುವಕ

Women’s Commission Pramila Naidu Meets Rape Victim | ಆತ್ಯಾಚಾರಗೊಳಗಾದ ಯುವತಿ ಭೇಟಿ ಮಾಡಿದ ಮಹಿಳಾ ಆಯೋಗ

(mysuru robbery incident mysuru police hand over 1 lakh rupees to jewellery shop shoot out person family)

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್