AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ವಿ.ವಿಯ ಬಿ.ಎಡ್​ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷಾ ಶುಲ್ಕ ಕಡಿತಗೊಳಿಸಿದ ಆಡಳಿತ ಮಂಡಳಿ

ಜನವರಿ ತಿಂಗಳಲ್ಲಿ ಬಿ.ಎಡ್​ನ ಎರಡು ಹಾಗೂ ನಾಲ್ಕನೇ ಸೆಮಿಸ್ಟರ್​ ಪರೀಕ್ಷೆ ನಡೆಯಲಿದೆ. ಈ ಪರೀಕ್ಷಾ ಶುಲ್ಕವನ್ನು ಶೇ. 50 ಕಡಿಮೆ ಮಾಡುವ ಆದೇಶ ಹೊರಡಿಸಿದೆ. ಬಿ.ಎಡ್​ ಪರೀಕ್ಷಾ ಶುಲ್ಕ 1300 ರೂ. ಶುಲ್ಕ ಇದೆ. ರಿಯಾಯಿತಿ ಸಿಕ್ಕ ನಂತರ ಇದರ ಬೆಲೆ 650 ರೂಪಾಯಿ ಆಗಲಿದೆ.

ಮೈಸೂರು ವಿ.ವಿಯ ಬಿ.ಎಡ್​ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷಾ ಶುಲ್ಕ ಕಡಿತಗೊಳಿಸಿದ ಆಡಳಿತ ಮಂಡಳಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 02, 2021 | 9:51 PM

Share

ಮೈಸೂರು: ಕೊರೊನಾ ವೈರಸ್​ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಪ್ರವೇಶ ಶುಲ್ಕ ಕಡಿಮೆ ಮಾಡುವಂತೆ ಪಾಲಕರಿಂದ ಆಗ್ರಹ ಕೇಳಿ ಬಂದಿತ್ತು. ಈ ಮಧ್ಯೆ, ಮೈಸೂರು ವಿಶ್ವವಿದ್ಯಾಲಯ ಬಿ.ಎಡ್​ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.

ಜನವರಿ ತಿಂಗಳಲ್ಲಿ ಬಿ.ಎಡ್​ ಪದವಿಯ ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್​ಗಳ​ ಪರೀಕ್ಷೆ ನಡೆಯಲಿದೆ. ಈಗ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಪರೀಕ್ಷಾ ಶುಲ್ಕವನ್ನು ಶೇ. 50ರಷ್ಟು ಕಡಿಮೆ ಮಾಡಿ ಆದೇಶ ಹೊರಡಿಸಿದೆ. ಸದ್ಯ,  ಬಿ.ಎಡ್​ ಪರೀಕ್ಷಾ ಶುಲ್ಕ 1,300 ರೂ. ಇದ್ದು ಇದೀಗ ರಿಯಾಯಿತಿ ನಂತರ 650 ರೂಪಾಯಿಗೆ ಇಳಿದಿದೆ.

ಪ್ರಾಯೋಗಿಕ ಪರೀಕ್ಷೆ ಸೇರಿ ಒಂದು ವಿಷಯಕ್ಕಾದರೆ ಪರೀಕ್ಷಾ ಶುಲ್ಕ 770 ರೂಪಾಯಿ ಇದೆ. ರಿಯಾಯಿತಿ ನಂತರ ಈ ಶುಲ್ಕ 385 ರೂಪಾಯಿ ಆಗಲಿದೆ. ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಕ್ಕೆ ಪರೀಕ್ಷಾ ಶುಲ್ಕ 440 ರೂಪಾಯಿ ಇದ್ದು, ರಿಯಾಯಿತಿ ಬಳಿಕ 220 ರೂಪಾಯಿ ಆಗಲಿದೆ. ಈ ಶುಲ್ಕ ಇಳಿಕೆ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯ ಆಗಲಿದೆ ಎಂದು ವಿಶ್ವವಿದ್ಯಾಲಯ ಮಾಹಿತಿ ನೀಡಿದೆ.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ