AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮಂಗಳಮುಖಿ ನೇಣಿಗೆ ಶರಣು, ಕೆರೆ ಕೋಡಿಯಲ್ಲಿ ವ್ಯಕ್ತಿಯ ಶವ‌ ಪತ್ತೆ

ಮೈಸೂರಿನಲ್ಲಿ 24 ವರ್ಷದ ಮಂಗಳಮುಖಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮತ್ತೊಂದೆಡೆ ಕೆರೆ ಕೋಡಿಯಲ್ಲಿ ವ್ಯಕ್ತಿಯ ಶವ‌ ಪತ್ತೆಯಾಗಿದೆ. ಪ್ರತ್ಯೇಕ ಘಟನೆಯ ವಿವರ ಇಲ್ಲಿದೆ.

ಮೈಸೂರು: ಮಂಗಳಮುಖಿ ನೇಣಿಗೆ ಶರಣು, ಕೆರೆ ಕೋಡಿಯಲ್ಲಿ ವ್ಯಕ್ತಿಯ ಶವ‌ ಪತ್ತೆ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: May 19, 2023 | 12:14 PM

Share

ಮೈಸೂರು: ಜೀವನದಲ್ಲಿ ಜಿಗುಪ್ಸೆಗೊಂಡು ಮಂಗಳಮುಖಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಕಲ್ಯಾಣಗಿರಿಯಲ್ಲಿ ನಡೆದಿದೆ. ಸಭಾ ಅಲಿಯಾಸ್ ಸಾದೀಕ್ ಪಾಷಾ(24) ಆತ್ಮಹತ್ಯೆ ಮಾಡಿಕೊಂಡು ಮಂಗಳಮುಖಿ. ಸಭಾ ಅಲಿಯಾಸ್ ಸಾದೀಕ್ ಪಾಷಾ 4 ವರ್ಷದ ಹಿಂದೆ ಮಂಗಳಮುಖಿಯಾಗಿ ಲಿಂಗ ಬದಲಾವಣೆ ಮಾಡಿಕೊಂಡಿದ್ದರು. ಆದ್ರೆ, ಇದೀಗ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

ಮೈಸೂರಿನ ಕೆರೆ ಕೋಡಿಯಲ್ಲಿ ವ್ಯಕ್ತಿಯ ಶವ‌ ಪತ್ತೆ

ಮೈಸೂರಿನ ಕೆರೆ ಕೋಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೈಸೂರು ತಾಲ್ಲೂಕು ಗಿರಿ ಬೆಟ್ಟದಕೆರೆ ಕೋಡಿಯಲ್ಲಿ ಶವಪತ್ತೆಯಾಗಿದ್ದು, ಶವದ ಸುತ್ತ ಕಬ್ಬಿಣದ ಜಾಲರಿ, ಹಗ್ಗ ಹಾಗೂ ತಂತಿಯಿಂದ ಕಟ್ಟಿರುವ ಸ್ಥಿತಿಯಲ್ಲಿದೆ. ಎರಡೂ ಕೈ ಹಾಗೂ ಕಾಲು ಹಗ್ಗದಿಂದ ಕಟ್ಟಲಾಗಿದೆ. ಇನ್ನು ಕಲ್ಲುಕಂಬದ ಮೇಲೆ ಇಟ್ಟು ಕಂಬವನ್ನು ಸೇರಿ ಕಬ್ಬಿಣದ ಜಾಲರಿ ಕಟ್ಟಲಾಗಿದ್ದು, ಮೃತದೇಹದ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಕೊಲೆ ಮಾಡಿ ಕೆರೆಗೆ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?