AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಸ್ಕೃತಿಕ ನಗರಿಯಲ್ಲೂ ಆಶಾ ಕಾರ್ಯಕರ್ತೆಯ ಮೇಲೆ ದೌರ್ಜನ್ಯ

ಮೈಸೂರು: ಕೊರೊನಾ ಲಾಕ್​ಡೌನ್ ಇದ್ದರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಜನಸಾಮಾನ್ಯರ ಆರೋಗ್ಯ ಕಾಪಾಡಲು ಹಗಲು ರಾತ್ರಿ ಬಿಡುವಿಲ್ಲದೆ ದುಡಿಯುತ್ತಿರುವ ಕೊರೊನಾ ವಾರಿಯರ್ಸ್ ವಿರುದ್ಧ ಹಲ್ಲೆಗಳಾಗುತ್ತಿವೆ. ಏಪ್ರಿಲ್ 19 ಭಾನುವಾರ ರಾತ್ರಿ ಪಾದರಾಯನಪುರದಲ್ಲಿ ತಮ್ಮ ಕರ್ತವ್ಯಕ್ಕೆ ಬಂದಿದ್ದ ಅಧಿಕಾರಿಗಳ ಮೇಲೆ ಗೂಂಡಾಗಿರಿ ಮಾಡಲಾಗಿತ್ತು. ಇದೇ ರೀತಿಯ ಮತ್ತೊಂದು ಪ್ರಕರಣ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಎನ್.ಆರ್.ಠಾಣಾ ವ್ಯಾಪ್ತಿಯ ಅಲೀಂ ನಗರದಲ್ಲಿ ಬನ್ನಿಮಂಟಪ ಸರ್ಕಾರಿ ಆಸ್ಪತ್ರೆಯ ಆಶಾ ಕಾರ್ಯಕರ್ತೆ ಸುಮಯಾ ಫಿರ್ದೋಸ್ ಮೇಲೆ ದೌರ್ಜನ್ಯ ನಡೆಸಲಾಗಿದೆ. ಮಾಸ್ಕ್ ಹಾಕಿ, ಸಾಮಾಜಿಕ ಅಂತರ […]

ಸಾಂಸ್ಕೃತಿಕ ನಗರಿಯಲ್ಲೂ ಆಶಾ ಕಾರ್ಯಕರ್ತೆಯ ಮೇಲೆ ದೌರ್ಜನ್ಯ
ಸಾಧು ಶ್ರೀನಾಥ್​
|

Updated on: Apr 21, 2020 | 1:38 PM

Share

ಮೈಸೂರು: ಕೊರೊನಾ ಲಾಕ್​ಡೌನ್ ಇದ್ದರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಜನಸಾಮಾನ್ಯರ ಆರೋಗ್ಯ ಕಾಪಾಡಲು ಹಗಲು ರಾತ್ರಿ ಬಿಡುವಿಲ್ಲದೆ ದುಡಿಯುತ್ತಿರುವ ಕೊರೊನಾ ವಾರಿಯರ್ಸ್ ವಿರುದ್ಧ ಹಲ್ಲೆಗಳಾಗುತ್ತಿವೆ. ಏಪ್ರಿಲ್ 19 ಭಾನುವಾರ ರಾತ್ರಿ ಪಾದರಾಯನಪುರದಲ್ಲಿ ತಮ್ಮ ಕರ್ತವ್ಯಕ್ಕೆ ಬಂದಿದ್ದ ಅಧಿಕಾರಿಗಳ ಮೇಲೆ ಗೂಂಡಾಗಿರಿ ಮಾಡಲಾಗಿತ್ತು. ಇದೇ ರೀತಿಯ ಮತ್ತೊಂದು ಪ್ರಕರಣ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಎನ್.ಆರ್.ಠಾಣಾ ವ್ಯಾಪ್ತಿಯ ಅಲೀಂ ನಗರದಲ್ಲಿ ಬನ್ನಿಮಂಟಪ ಸರ್ಕಾರಿ ಆಸ್ಪತ್ರೆಯ ಆಶಾ ಕಾರ್ಯಕರ್ತೆ ಸುಮಯಾ ಫಿರ್ದೋಸ್ ಮೇಲೆ ದೌರ್ಜನ್ಯ ನಡೆಸಲಾಗಿದೆ. ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಹೇಳಿದ್ದಕ್ಕೆ ಮೆಹಬೂಬ್, ಖಲೀಲಾ, ಜೀಸನ್ ಎಂಬುವರು ಹಲ್ಲೆ ಮಾಡಲು ಮುಂದಾಗಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಆಶಾ ಕಾರ್ಯಕರ್ತೆಗೆ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆ ಆಶಾ ಕಾರ್ಯಕರ್ತೆ ಎನ್.ಆರ್.ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆಸಿದ ಮೂವರು ಆರೋಪಿಗಳಾದ ಮೆಹಬೂಬ್, ಖಲೀಲ್, ಜೀಶಾನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನರಸಿಂಹರಾಜ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. https://www.facebook.com/Tv9Kannada/videos/365486497698961/

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?